AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಆಸ್ಪತ್ರೆಯಿಂದ 10 ಕೊರೊನಾ ಸೋಂಕಿತರು ಪರಾರಿ! ಎಲ್ಲಿ?

ಹೈದರಾಬಾದ್: ಕೊರೊನಾ ಸೋಂಕು ಜನರನ್ನ ಹೆದರಿಸಿ ಹಿಪ್ಪೆ ಮಾಡಿದೆ. ಇದರ ಜೊತೆಗೆಯೇ ಇನ್ನೊಂದಷ್ಟು ಜನ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯಲೂ ಸಹ ಹೆದರುತ್ತಿದ್ದಾರೆ. ಆಸ್ಪತ್ರೆಗಳಿಂದ ಪರಾರಿಯಾಗುತ್ತಿದ್ದಾರೆ. 10 ಕೊರೊನಾ ಸೋಂಕಿತರು ಪರಾರಿಯಾಗಿರುವ ಘಟನೆ ತೆಲಂಗಾಣದ ಅದಿಲಾಬಾದ್​ನ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ರಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 10 ಸೋಂಕಿತರು ಆಸ್ಪತ್ರೆ ಸಿಬ್ಬಂದಿಯನ್ನು ಯಾಮಾರಿಸಿ ಎಸ್ಕೇಪ್ ಆಗಿದ್ದಾರೆ. 10 ಸೋಂಕಿತರ ಪೈಕಿ ಅಧಿಕಾರಿಗಳು ಮೂವರನ್ನು ಗುರುತಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದು ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಓರ್ವನನ್ನು […]

ಒಂದೇ ಆಸ್ಪತ್ರೆಯಿಂದ 10 ಕೊರೊನಾ ಸೋಂಕಿತರು ಪರಾರಿ! ಎಲ್ಲಿ?
ಆಯೇಷಾ ಬಾನು
|

Updated on: Aug 02, 2020 | 8:50 AM

Share

ಹೈದರಾಬಾದ್: ಕೊರೊನಾ ಸೋಂಕು ಜನರನ್ನ ಹೆದರಿಸಿ ಹಿಪ್ಪೆ ಮಾಡಿದೆ. ಇದರ ಜೊತೆಗೆಯೇ ಇನ್ನೊಂದಷ್ಟು ಜನ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯಲೂ ಸಹ ಹೆದರುತ್ತಿದ್ದಾರೆ. ಆಸ್ಪತ್ರೆಗಳಿಂದ ಪರಾರಿಯಾಗುತ್ತಿದ್ದಾರೆ.

10 ಕೊರೊನಾ ಸೋಂಕಿತರು ಪರಾರಿಯಾಗಿರುವ ಘಟನೆ ತೆಲಂಗಾಣದ ಅದಿಲಾಬಾದ್​ನ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ರಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 10 ಸೋಂಕಿತರು ಆಸ್ಪತ್ರೆ ಸಿಬ್ಬಂದಿಯನ್ನು ಯಾಮಾರಿಸಿ ಎಸ್ಕೇಪ್ ಆಗಿದ್ದಾರೆ.

10 ಸೋಂಕಿತರ ಪೈಕಿ ಅಧಿಕಾರಿಗಳು ಮೂವರನ್ನು ಗುರುತಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದು ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಓರ್ವನನ್ನು ಇಂದ್ರಪಲ್ಲಿಯಲ್ಲಿ ಹೋಮ್ ಐಸೋಲೇಷನ್ ಮಾಡಲಾಗಿದೆ. ಹಾಗೂ ಪರಾರಿಯಾದ ಇನ್ನುಳಿದ 7ಸೋಂಕಿತ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?