AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಆಸ್ಪತ್ರೆಯಿಂದ 10 ಕೊರೊನಾ ಸೋಂಕಿತರು ಪರಾರಿ! ಎಲ್ಲಿ?

ಹೈದರಾಬಾದ್: ಕೊರೊನಾ ಸೋಂಕು ಜನರನ್ನ ಹೆದರಿಸಿ ಹಿಪ್ಪೆ ಮಾಡಿದೆ. ಇದರ ಜೊತೆಗೆಯೇ ಇನ್ನೊಂದಷ್ಟು ಜನ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯಲೂ ಸಹ ಹೆದರುತ್ತಿದ್ದಾರೆ. ಆಸ್ಪತ್ರೆಗಳಿಂದ ಪರಾರಿಯಾಗುತ್ತಿದ್ದಾರೆ. 10 ಕೊರೊನಾ ಸೋಂಕಿತರು ಪರಾರಿಯಾಗಿರುವ ಘಟನೆ ತೆಲಂಗಾಣದ ಅದಿಲಾಬಾದ್​ನ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ರಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 10 ಸೋಂಕಿತರು ಆಸ್ಪತ್ರೆ ಸಿಬ್ಬಂದಿಯನ್ನು ಯಾಮಾರಿಸಿ ಎಸ್ಕೇಪ್ ಆಗಿದ್ದಾರೆ. 10 ಸೋಂಕಿತರ ಪೈಕಿ ಅಧಿಕಾರಿಗಳು ಮೂವರನ್ನು ಗುರುತಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದು ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಓರ್ವನನ್ನು […]

ಒಂದೇ ಆಸ್ಪತ್ರೆಯಿಂದ 10 ಕೊರೊನಾ ಸೋಂಕಿತರು ಪರಾರಿ! ಎಲ್ಲಿ?
ಆಯೇಷಾ ಬಾನು
|

Updated on: Aug 02, 2020 | 8:50 AM

Share

ಹೈದರಾಬಾದ್: ಕೊರೊನಾ ಸೋಂಕು ಜನರನ್ನ ಹೆದರಿಸಿ ಹಿಪ್ಪೆ ಮಾಡಿದೆ. ಇದರ ಜೊತೆಗೆಯೇ ಇನ್ನೊಂದಷ್ಟು ಜನ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯಲೂ ಸಹ ಹೆದರುತ್ತಿದ್ದಾರೆ. ಆಸ್ಪತ್ರೆಗಳಿಂದ ಪರಾರಿಯಾಗುತ್ತಿದ್ದಾರೆ.

10 ಕೊರೊನಾ ಸೋಂಕಿತರು ಪರಾರಿಯಾಗಿರುವ ಘಟನೆ ತೆಲಂಗಾಣದ ಅದಿಲಾಬಾದ್​ನ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ರಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 10 ಸೋಂಕಿತರು ಆಸ್ಪತ್ರೆ ಸಿಬ್ಬಂದಿಯನ್ನು ಯಾಮಾರಿಸಿ ಎಸ್ಕೇಪ್ ಆಗಿದ್ದಾರೆ.

10 ಸೋಂಕಿತರ ಪೈಕಿ ಅಧಿಕಾರಿಗಳು ಮೂವರನ್ನು ಗುರುತಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದು ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಓರ್ವನನ್ನು ಇಂದ್ರಪಲ್ಲಿಯಲ್ಲಿ ಹೋಮ್ ಐಸೋಲೇಷನ್ ಮಾಡಲಾಗಿದೆ. ಹಾಗೂ ಪರಾರಿಯಾದ ಇನ್ನುಳಿದ 7ಸೋಂಕಿತ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್