AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಆಸ್ಪತ್ರೆಯಿಂದ 10 ಕೊರೊನಾ ಸೋಂಕಿತರು ಪರಾರಿ! ಎಲ್ಲಿ?

ಹೈದರಾಬಾದ್: ಕೊರೊನಾ ಸೋಂಕು ಜನರನ್ನ ಹೆದರಿಸಿ ಹಿಪ್ಪೆ ಮಾಡಿದೆ. ಇದರ ಜೊತೆಗೆಯೇ ಇನ್ನೊಂದಷ್ಟು ಜನ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯಲೂ ಸಹ ಹೆದರುತ್ತಿದ್ದಾರೆ. ಆಸ್ಪತ್ರೆಗಳಿಂದ ಪರಾರಿಯಾಗುತ್ತಿದ್ದಾರೆ. 10 ಕೊರೊನಾ ಸೋಂಕಿತರು ಪರಾರಿಯಾಗಿರುವ ಘಟನೆ ತೆಲಂಗಾಣದ ಅದಿಲಾಬಾದ್​ನ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ರಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 10 ಸೋಂಕಿತರು ಆಸ್ಪತ್ರೆ ಸಿಬ್ಬಂದಿಯನ್ನು ಯಾಮಾರಿಸಿ ಎಸ್ಕೇಪ್ ಆಗಿದ್ದಾರೆ. 10 ಸೋಂಕಿತರ ಪೈಕಿ ಅಧಿಕಾರಿಗಳು ಮೂವರನ್ನು ಗುರುತಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದು ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಓರ್ವನನ್ನು […]

ಒಂದೇ ಆಸ್ಪತ್ರೆಯಿಂದ 10 ಕೊರೊನಾ ಸೋಂಕಿತರು ಪರಾರಿ! ಎಲ್ಲಿ?
ಆಯೇಷಾ ಬಾನು
|

Updated on: Aug 02, 2020 | 8:50 AM

Share

ಹೈದರಾಬಾದ್: ಕೊರೊನಾ ಸೋಂಕು ಜನರನ್ನ ಹೆದರಿಸಿ ಹಿಪ್ಪೆ ಮಾಡಿದೆ. ಇದರ ಜೊತೆಗೆಯೇ ಇನ್ನೊಂದಷ್ಟು ಜನ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯಲೂ ಸಹ ಹೆದರುತ್ತಿದ್ದಾರೆ. ಆಸ್ಪತ್ರೆಗಳಿಂದ ಪರಾರಿಯಾಗುತ್ತಿದ್ದಾರೆ.

10 ಕೊರೊನಾ ಸೋಂಕಿತರು ಪರಾರಿಯಾಗಿರುವ ಘಟನೆ ತೆಲಂಗಾಣದ ಅದಿಲಾಬಾದ್​ನ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ರಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 10 ಸೋಂಕಿತರು ಆಸ್ಪತ್ರೆ ಸಿಬ್ಬಂದಿಯನ್ನು ಯಾಮಾರಿಸಿ ಎಸ್ಕೇಪ್ ಆಗಿದ್ದಾರೆ.

10 ಸೋಂಕಿತರ ಪೈಕಿ ಅಧಿಕಾರಿಗಳು ಮೂವರನ್ನು ಗುರುತಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದು ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಓರ್ವನನ್ನು ಇಂದ್ರಪಲ್ಲಿಯಲ್ಲಿ ಹೋಮ್ ಐಸೋಲೇಷನ್ ಮಾಡಲಾಗಿದೆ. ಹಾಗೂ ಪರಾರಿಯಾದ ಇನ್ನುಳಿದ 7ಸೋಂಕಿತ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ