AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ಕರಾವಳಿಯಲ್ಲಿ ಮಗುಚಿದ ದೋಣಿಗಳು; 10 ಮೀನುಗಾರರು ಕಣ್ಮರೆ

ಗುಜರಾತ್​​ನಲ್ಲಿ ನಿನ್ನೆಯಿಂದ ಒಂದೇ ಸಮನೆ ಮಳೆಯಾಗುತ್ತಿದೆ. ಅದರಲ್ಲೂ ದಕ್ಷಿಣ ಗುಜರಾತ್​ ಮತ್ತು ಸೌರಾಷ್ಟ್ರಗಳ ಸುಮಾರು 108 ತಾಲೂಕುಗಳಲ್ಲಿ ಭರ್ಜರಿ ಮಳೆ ಬೀಳುತ್ತಿದೆ.

ಗುಜರಾತ್​ನ ಕರಾವಳಿಯಲ್ಲಿ ಮಗುಚಿದ ದೋಣಿಗಳು; 10 ಮೀನುಗಾರರು ಕಣ್ಮರೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 02, 2021 | 9:48 AM

Share

ಗುಜರಾತ್​​ನ ಗಿರ್​ ಸೋಮನಾಥ್​ ಜಿಲ್ಲೆಯಲ್ಲಿ ದೋಣಿಗಳು ಮಗುಚಿದ ಪರಿಣಾಮ  10 ಮೀನುಗಾರರು ಕಾಣೆಯಾಗಿದ್ದಾರೆ. ಮೂಲಗಳ ಪ್ರಕಾರ ಸುಮಾರು 10-12 ದೋಣಿಗಳು ಮಗುಚಿವೆ. ಅತಿಯಾದ ಗಾಳಿ ಮತ್ತು ಮಳೆಯೇ ಇದಕ್ಕೆ ಕಾರಣ ಎನ್ನಲಾಗಿದೆ. ಕಾಣೆಯಾದ ಮೀನುಗಾರರನ್ನು ಹುಡುಕಲಾಗುತ್ತಿದೆ.

ಗುಜರಾತ್​​ನಲ್ಲಿ ನಿನ್ನೆಯಿಂದ ಒಂದೇ ಸಮನೆ ಮಳೆಯಾಗುತ್ತಿದೆ. ಅದರಲ್ಲೂ ದಕ್ಷಿಣ ಗುಜರಾತ್​ ಮತ್ತು ಸೌರಾಷ್ಟ್ರಗಳ ಸುಮಾರು 108 ತಾಲೂಕುಗಳಲ್ಲಿ ಭರ್ಜರಿ ಮಳೆ ಬೀಳುತ್ತಿದೆ. ಸೂರತ್​, ಡಾಂಗ್​, ನವ್​ಸರಿ, ವಾಲ್ಸಾದ್​ಗಳಲ್ಲಿ ಗುರುವಾರ ಮತ್ತು ದಾಹೋಡ್​, ಮಹಿಸಾಗರ್​, ಛೋಟಾ, ಉದೇಪುರ, ನರ್ಮದಾ ಜಿಲ್ಲೆಗಳಲ್ಲಿ ನಾಳೆ (ಶುಕ್ರವಾರ) ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆಯೇ ಗುಜರಾತ್​ನಲ್ಲಿ ಡಿ.1 ಮತ್ತು 2ರಂದು ಭಾರಿ ಮಳೆ ಬೀಳುವ ಎಚ್ಚರಿಕೆ ನೀಡಿದ್ದ ಐಎಂಡಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹೇಳಿತ್ತು.

ಈ ಅಕಾಲಿಕವಾಗಿ ಒಂದೇ ಸಮ ಸುರಿಯುತ್ತಿರುವ ಮಳೆಯಿಂದಾಗಿ ತಾಪಮಾನ ತೀವ್ರತರವಾಗಿ ಕುಸಿದಿದೆ.  ಬುಧವಾರ ಸಂಜೆಯ ಹೊತ್ತಿಗೆ ಸೂರತ್​​ನ ಉಮೇರ್​​ಪಡಾ ದಲ್ಲಿ ಅತಿ ಹೆಚ್ಚು ಅಂದರೆ 31 ಎಂಎಂ ಮಳೆಯಾಗಿದೆ. ಅದಾದ ಬಳಿಕ ಅಮ್ರೇಲಿಯ ಖಂಬಾ ಮತ್ತು ಗಿರ್​ ಸೋಮನಾಥ್​ದ ಉನಾದಲ್ಲಿ 25 ಎಂಎಂ ಮಳೆ ಬಿದ್ದಿದೆ.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿ ಸ್ಥಾನಕ್ಕಾಗಿ 2ನೇ ಟೆಸ್ಟ್​ನಿಂದ ಹೊರಗುಳಿಯಲಿದ್ದಾರೆ ಈ ಸ್ಟಾರ್ ಬ್ಯಾಟರ್: ಯಾರು ಗೊತ್ತಾ?

Published On - 9:40 am, Thu, 2 December 21

Follow Us
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ