AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ಕರಾವಳಿಯಲ್ಲಿ ಮಗುಚಿದ ದೋಣಿಗಳು; 10 ಮೀನುಗಾರರು ಕಣ್ಮರೆ

ಗುಜರಾತ್​​ನಲ್ಲಿ ನಿನ್ನೆಯಿಂದ ಒಂದೇ ಸಮನೆ ಮಳೆಯಾಗುತ್ತಿದೆ. ಅದರಲ್ಲೂ ದಕ್ಷಿಣ ಗುಜರಾತ್​ ಮತ್ತು ಸೌರಾಷ್ಟ್ರಗಳ ಸುಮಾರು 108 ತಾಲೂಕುಗಳಲ್ಲಿ ಭರ್ಜರಿ ಮಳೆ ಬೀಳುತ್ತಿದೆ.

ಗುಜರಾತ್​ನ ಕರಾವಳಿಯಲ್ಲಿ ಮಗುಚಿದ ದೋಣಿಗಳು; 10 ಮೀನುಗಾರರು ಕಣ್ಮರೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 02, 2021 | 9:48 AM

Share

ಗುಜರಾತ್​​ನ ಗಿರ್​ ಸೋಮನಾಥ್​ ಜಿಲ್ಲೆಯಲ್ಲಿ ದೋಣಿಗಳು ಮಗುಚಿದ ಪರಿಣಾಮ  10 ಮೀನುಗಾರರು ಕಾಣೆಯಾಗಿದ್ದಾರೆ. ಮೂಲಗಳ ಪ್ರಕಾರ ಸುಮಾರು 10-12 ದೋಣಿಗಳು ಮಗುಚಿವೆ. ಅತಿಯಾದ ಗಾಳಿ ಮತ್ತು ಮಳೆಯೇ ಇದಕ್ಕೆ ಕಾರಣ ಎನ್ನಲಾಗಿದೆ. ಕಾಣೆಯಾದ ಮೀನುಗಾರರನ್ನು ಹುಡುಕಲಾಗುತ್ತಿದೆ.

ಗುಜರಾತ್​​ನಲ್ಲಿ ನಿನ್ನೆಯಿಂದ ಒಂದೇ ಸಮನೆ ಮಳೆಯಾಗುತ್ತಿದೆ. ಅದರಲ್ಲೂ ದಕ್ಷಿಣ ಗುಜರಾತ್​ ಮತ್ತು ಸೌರಾಷ್ಟ್ರಗಳ ಸುಮಾರು 108 ತಾಲೂಕುಗಳಲ್ಲಿ ಭರ್ಜರಿ ಮಳೆ ಬೀಳುತ್ತಿದೆ. ಸೂರತ್​, ಡಾಂಗ್​, ನವ್​ಸರಿ, ವಾಲ್ಸಾದ್​ಗಳಲ್ಲಿ ಗುರುವಾರ ಮತ್ತು ದಾಹೋಡ್​, ಮಹಿಸಾಗರ್​, ಛೋಟಾ, ಉದೇಪುರ, ನರ್ಮದಾ ಜಿಲ್ಲೆಗಳಲ್ಲಿ ನಾಳೆ (ಶುಕ್ರವಾರ) ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆಯೇ ಗುಜರಾತ್​ನಲ್ಲಿ ಡಿ.1 ಮತ್ತು 2ರಂದು ಭಾರಿ ಮಳೆ ಬೀಳುವ ಎಚ್ಚರಿಕೆ ನೀಡಿದ್ದ ಐಎಂಡಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹೇಳಿತ್ತು.

ಈ ಅಕಾಲಿಕವಾಗಿ ಒಂದೇ ಸಮ ಸುರಿಯುತ್ತಿರುವ ಮಳೆಯಿಂದಾಗಿ ತಾಪಮಾನ ತೀವ್ರತರವಾಗಿ ಕುಸಿದಿದೆ.  ಬುಧವಾರ ಸಂಜೆಯ ಹೊತ್ತಿಗೆ ಸೂರತ್​​ನ ಉಮೇರ್​​ಪಡಾ ದಲ್ಲಿ ಅತಿ ಹೆಚ್ಚು ಅಂದರೆ 31 ಎಂಎಂ ಮಳೆಯಾಗಿದೆ. ಅದಾದ ಬಳಿಕ ಅಮ್ರೇಲಿಯ ಖಂಬಾ ಮತ್ತು ಗಿರ್​ ಸೋಮನಾಥ್​ದ ಉನಾದಲ್ಲಿ 25 ಎಂಎಂ ಮಳೆ ಬಿದ್ದಿದೆ.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿ ಸ್ಥಾನಕ್ಕಾಗಿ 2ನೇ ಟೆಸ್ಟ್​ನಿಂದ ಹೊರಗುಳಿಯಲಿದ್ದಾರೆ ಈ ಸ್ಟಾರ್ ಬ್ಯಾಟರ್: ಯಾರು ಗೊತ್ತಾ?

Published On - 9:40 am, Thu, 2 December 21

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು