AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ಕರಾವಳಿಯಲ್ಲಿ ಮಗುಚಿದ ದೋಣಿಗಳು; 10 ಮೀನುಗಾರರು ಕಣ್ಮರೆ

ಗುಜರಾತ್​​ನಲ್ಲಿ ನಿನ್ನೆಯಿಂದ ಒಂದೇ ಸಮನೆ ಮಳೆಯಾಗುತ್ತಿದೆ. ಅದರಲ್ಲೂ ದಕ್ಷಿಣ ಗುಜರಾತ್​ ಮತ್ತು ಸೌರಾಷ್ಟ್ರಗಳ ಸುಮಾರು 108 ತಾಲೂಕುಗಳಲ್ಲಿ ಭರ್ಜರಿ ಮಳೆ ಬೀಳುತ್ತಿದೆ.

ಗುಜರಾತ್​ನ ಕರಾವಳಿಯಲ್ಲಿ ಮಗುಚಿದ ದೋಣಿಗಳು; 10 ಮೀನುಗಾರರು ಕಣ್ಮರೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 02, 2021 | 9:48 AM

Share

ಗುಜರಾತ್​​ನ ಗಿರ್​ ಸೋಮನಾಥ್​ ಜಿಲ್ಲೆಯಲ್ಲಿ ದೋಣಿಗಳು ಮಗುಚಿದ ಪರಿಣಾಮ  10 ಮೀನುಗಾರರು ಕಾಣೆಯಾಗಿದ್ದಾರೆ. ಮೂಲಗಳ ಪ್ರಕಾರ ಸುಮಾರು 10-12 ದೋಣಿಗಳು ಮಗುಚಿವೆ. ಅತಿಯಾದ ಗಾಳಿ ಮತ್ತು ಮಳೆಯೇ ಇದಕ್ಕೆ ಕಾರಣ ಎನ್ನಲಾಗಿದೆ. ಕಾಣೆಯಾದ ಮೀನುಗಾರರನ್ನು ಹುಡುಕಲಾಗುತ್ತಿದೆ.

ಗುಜರಾತ್​​ನಲ್ಲಿ ನಿನ್ನೆಯಿಂದ ಒಂದೇ ಸಮನೆ ಮಳೆಯಾಗುತ್ತಿದೆ. ಅದರಲ್ಲೂ ದಕ್ಷಿಣ ಗುಜರಾತ್​ ಮತ್ತು ಸೌರಾಷ್ಟ್ರಗಳ ಸುಮಾರು 108 ತಾಲೂಕುಗಳಲ್ಲಿ ಭರ್ಜರಿ ಮಳೆ ಬೀಳುತ್ತಿದೆ. ಸೂರತ್​, ಡಾಂಗ್​, ನವ್​ಸರಿ, ವಾಲ್ಸಾದ್​ಗಳಲ್ಲಿ ಗುರುವಾರ ಮತ್ತು ದಾಹೋಡ್​, ಮಹಿಸಾಗರ್​, ಛೋಟಾ, ಉದೇಪುರ, ನರ್ಮದಾ ಜಿಲ್ಲೆಗಳಲ್ಲಿ ನಾಳೆ (ಶುಕ್ರವಾರ) ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆಯೇ ಗುಜರಾತ್​ನಲ್ಲಿ ಡಿ.1 ಮತ್ತು 2ರಂದು ಭಾರಿ ಮಳೆ ಬೀಳುವ ಎಚ್ಚರಿಕೆ ನೀಡಿದ್ದ ಐಎಂಡಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹೇಳಿತ್ತು.

ಈ ಅಕಾಲಿಕವಾಗಿ ಒಂದೇ ಸಮ ಸುರಿಯುತ್ತಿರುವ ಮಳೆಯಿಂದಾಗಿ ತಾಪಮಾನ ತೀವ್ರತರವಾಗಿ ಕುಸಿದಿದೆ.  ಬುಧವಾರ ಸಂಜೆಯ ಹೊತ್ತಿಗೆ ಸೂರತ್​​ನ ಉಮೇರ್​​ಪಡಾ ದಲ್ಲಿ ಅತಿ ಹೆಚ್ಚು ಅಂದರೆ 31 ಎಂಎಂ ಮಳೆಯಾಗಿದೆ. ಅದಾದ ಬಳಿಕ ಅಮ್ರೇಲಿಯ ಖಂಬಾ ಮತ್ತು ಗಿರ್​ ಸೋಮನಾಥ್​ದ ಉನಾದಲ್ಲಿ 25 ಎಂಎಂ ಮಳೆ ಬಿದ್ದಿದೆ.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿ ಸ್ಥಾನಕ್ಕಾಗಿ 2ನೇ ಟೆಸ್ಟ್​ನಿಂದ ಹೊರಗುಳಿಯಲಿದ್ದಾರೆ ಈ ಸ್ಟಾರ್ ಬ್ಯಾಟರ್: ಯಾರು ಗೊತ್ತಾ?

Published On - 9:40 am, Thu, 2 December 21

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು