AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಪಾ ಕ್ವಾರಿಯಲ್ಲಿ ಮಹಾ ದುರಂತ; 10 ಕಾರ್ಮಿಕರು ದುರ್ಮರಣ, ಸಾವಿನ ಸಂಖ್ಯೆ ಏರುವ ಸಾಧ್ಯತೆ

ಕಡಪಾದ ಕಳಸಪಾಡು ಬ್ಲಾಕ್​​ನಲ್ಲಿರುವ ಮಾಮಿಲ್ಲಪಲ್ಲೆ ಗ್ರಾಮದಲ್ಲಿ ಶನಿವಾರ (ಇಂದು) ಬೆಳಗ್ಗೆ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

ಕಡಪಾ ಕ್ವಾರಿಯಲ್ಲಿ ಮಹಾ ದುರಂತ; 10 ಕಾರ್ಮಿಕರು ದುರ್ಮರಣ, ಸಾವಿನ ಸಂಖ್ಯೆ ಏರುವ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 08, 2021 | 12:43 PM

Share

ಹೈದರಾಬಾದ್: ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿರುವ ಕ್ವಾರಿಯಲ್ಲಿ ಕಲ್ಲು ಒಡೆಯುವ ಸ್ಫೋಟಕ ಸ್ಫೋಟಗೊಂಡ ಪರಿಣಾಮ 10ಕ್ಕೂ ಹೆಚ್ಚು ಮಂದಿ ಕೆಲಸಗಾರರು ಮೃತಪಟ್ಟಿದ್ದಾಗಿ ವರದಿಯಾಗಿದೆ. ಇಲ್ಲಿ ಕೆಲಸಗಾರರು ಸ್ಫೋಟಕವನ್ನು ಅಳವಡಿಸಲು ಗ್ರಾನೈಟ್​​ನ್ನು ಕೊರೆಯುತ್ತಿದ್ದ ವೇಳೆ ಏಕಾಏಕಿ ಸ್ಫೋಟಗೊಂಡಿದೆ. ಸದ್ಯ 10 ಮೃತದೇಹಗಳಷ್ಟೇ ಪತ್ತೆಯಾಗಿದ್ದು, ಸಾವಿನ ಸಂಖ್ಯೆ ಏರುವ ಸಾಧ್ಯತೆ ಇದೆ.

ಕಡಪಾದ ಕಳಸಪಾಡು ಬ್ಲಾಕ್​​ನಲ್ಲಿರುವ ಮಾಮಿಲ್ಲಪಲ್ಲೆ ಗ್ರಾಮದಲ್ಲಿ ಶನಿವಾರ (ಇಂದು) ಬೆಳಗ್ಗೆ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ, ಪೊರುಮಾಮಿಲ್ಲಾ ಠಾಣೆ ಪೊಲೀಸ್ ಅಧಿಕಾರಿ, ಸ್ಫೋಟವಾಗಿದ್ದು ಗ್ರಾನೈಟ್ ಕೊರೆಯುವಾಗ ಎಂದು ಹೇಳಲಾಗುತ್ತಿದೆ. ಆದರೆ ನಮ್ಮ ತನಿಖೆ ಪ್ರಕಾರ ಸ್ಫೋಟಕಗಳನ್ನು ಕ್ವಾರಿಗೆ ಸಾಗಿಸುವಾಗ ಈ ದುರಂತ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಇದರಲ್ಲಿ ಮೃತಪಟ್ಟವರು ಬಹುತೇಕ ಪುಲಿವೆಂದುಲಾದವರೇ ಆಗಿದ್ದಾರೆ. ಈ ಗ್ರಾಮ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್​ ಮೋಹನ್​ ರೆಡ್ಡಿಯವರ ಸ್ವಗ್ರಾಮವೂ ಆಗಿದೆ. ಇನ್ನು ಜಗನ್​ಮೋಹನ್​ ರೆಡ್ಡಿಯವರು ಘಟನೆಯ ಸಂಪೂರ್ಣ ವಿವರವನ್ನು ಪಡೆದಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದಾರೆ.

ಇದನ್ನೂ ಓದಿ: ಗದಗ ಜಿಲ್ಲೆಯಲ್ಲಿ ಕೊವಿಡ್​ ಚಿಕಿತ್ಸೆಗೆ ವೈದ್ಯರ ಅಭಾವ; ತಾತ್ಕಾಲಿಕ ನೇಮಕಾತಿಗೆ ಆರೋಗ್ಯ ಇಲಾಖೆಯಿಂದ ಅರ್ಜಿ ಆಹ್ವಾನ

ಭಾರತದ ಜನರ ಕ್ಷೇಮ ಅಮೆರಿಕಕ್ಕೆ ತುಂಬ ಮುಖ್ಯ, ಅವರೊಂದಿಗೆ ನಾವಿದ್ದೇವೆ: ಕಮಲಾ ಹ್ಯಾರಿಸ್​

(10 killed in blast which at kadapa Quarry in Andhra Pradesh)

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?