AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಗರದ ಹರಿ ಪರ್ಬತ್​​ನಲ್ಲಿ ಇಂದು 100 ಅಡಿ ಎತ್ತರ ತ್ರಿವರ್ಣ ಧ್ವಜ ಅನಾವರಣ..

ಇನ್ನೇನು ಕೆಲವೇ ದಿನಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಇದ್ದು, ಅದರ ಹಿನ್ನೆಲೆಯಲ್ಲಿ ಇಂದು ಶ್ರೀನಗರದ ಐತಿಹಾಸಿಕ ಕೋಟೆ ಹರಿಪರ್ಬತ್​​ನಲ್ಲಿ ಜಮ್ಮು-ಕಾಶ್ಮೀರ ಸರ್ಕಾರ 100 ಅಡಿ ಎತ್ತರದ ರಾಷ್ಟ್ರಧ್ವಜ ಹಾರಿಸಿದೆ.

ಶ್ರೀನಗರದ ಹರಿ ಪರ್ಬತ್​​ನಲ್ಲಿ ಇಂದು 100 ಅಡಿ ಎತ್ತರ ತ್ರಿವರ್ಣ ಧ್ವಜ ಅನಾವರಣ..
ಹರಿ ಪರ್ಬತ್​ ಕೋಟೆ
TV9 Web
| Edited By: |

Updated on:Aug 10, 2021 | 10:35 AM

Share

ಶ್ರೀನಗರದ ಐತಿಹಾಸಿಕ ಕೋಟೆ ಹರಿ ಪರ್ಬತ್​​ನಲ್ಲಿ ಇಂದು ಜಮ್ಮು-ಕಾಶ್ಮೀರ ಸರ್ಕಾರ 100 ಅಡಿ ಎತ್ತರದ ತ್ರಿವರ್ಣ ಧ್ವಜ (ರಾಷ್ಟ್ರಧ್ವಜ)ವನ್ನು ಅನಾವರಣಗೊಳಿಸಿದೆ. ಕಾಶ್ಮೀರದಲ್ಲೇ ಅತ್ಯಂತ ಎತ್ತರದ ರಾಷ್ಟ್ರಧ್ವಜ ಇದಾಗಿದ್ದು, ಇದನ್ನು ಹಾರಿಸುವ ಸಂಬಂಧ ಫೆಬ್ರವರಿ 7ರಂದು ಅಡಿಗಲ್ಲು ಸ್ಥಾಪನೆಯಾಗಿತ್ತು. ಈ 100 ಅಡಿ ಎತ್ತರದ ರಾಷ್ಟ್ರಧ್ವಜವನ್ನು, ಭಾರತೀಯ ಸೇನೆ, ಸೋಲಾರ್​ ಇಂಡಸ್ಟ್ರೀಸ್​ ಇಂಡಿಯಾ ಲಿಮಿಟೆಡ್​ ಪ್ರಾಯೋಜಕತ್ವದಲ್ಲಿ ಸ್ಥಾಪಿಸಿದೆ. ಕಾಶ್ಮೀರದ ಈ ಐತಿಹಾಸಿಕ ಕೋಟೆ ಮೇಲೆ ಅನಾವರಣಗೊಳಿಸಲು ಭಾರತದ ಪುರಾತತ್ವ ಇಲಾಖೆ ಅನುಮತಿಯನ್ನೂ ನೀಡಿದೆ.

ಈ ಧ್ವಜ 24 x36 ಅಳತೆಯಲ್ಲಿದ್ದು, ಹರಿ ಪರ್ಬತ್​​ನ ತುತ್ತತುದಿಯಲ್ಲಿ ಹಾರಾಡಲಿದೆ. ಈ ಕೋಟೆ ಇನ್ನೂ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ನಿಯಂತ್ರಣದಲ್ಲೇ ಇದೆ. ಹಾಗಾಗಿ ಇಲ್ಲಿ ರಾಷ್ಟ್ರಧ್ವಜ ಹಾರಿಸಲು ಇಲಾಖೆಯ ಅನುಮತಿ ಕಡ್ಡಾಯವಾಗಿತ್ತು. ಪುರಾತತ್ವ ಇಲಾಖೆ ಕೂಡ ಅವಕಾಶ ಮಾಡಿಕೊಟ್ಟಿದೆ.

ಶ್ರೀನಗರದ ಕೊಹ್-ಇ-ಮಾರನ್ ಬೆಟ್ಟದ ಮೇಲೆ ಈ ಹರಿ ಪರ್ಬತ್​ ಕೋಟೆಯಿದೆ. ಅಲ್ಲಿ ಭೇಟಿ ನೀಡಲು ಸ್ಥಳೀಯ ಆಡಳಿತ ಅನುಮತಿ ಬೇಕು ಹಾಗೂ ಭದ್ರತೆಗಾಗಿ ಸಿಆರ್​ಪಿಎಫ್​ ಯೋಧರನ್ನು ನಿಯೋಜಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ಈ ಹಿಂದೆ ಇಲ್ಲಿ ಕೆಲವು ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಿತ್ತು.

ಇದನ್ನೂ ಓದಿ: ಪ್ರಾಚೀನ ವಸ್ತುಗಳೆಂದು ನಂಬಿಸಿ ವಂಚಿಸಲು ಯತ್ನಿಸ್ತಿದ್ದ ಐವರು ಆರೋಪಿಗಳು ಅರೆಸ್ಟ್, ಮೂವರು ಪರಾರಿ

ಜೆಪಿ ನಗರದಲ್ಲಿ ಅಪಾರ ಪ್ರಮಾಣದ ಆನೆ ದಂತ, ವನ್ಯ ಜೀವಿಗಳ ಚರ್ಮ, ಮೂಳೆ ವಶ ಆರೋಪಿ ಬಂಧನ- ಚಿತ್ರಗಳಿವೆ

Published On - 9:45 am, Tue, 10 August 21

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್