AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಕೇರ್ಸ್​ನಲ್ಲಿ ಪಾರದರ್ಶಕತೆ ತರುವ ಅವಶ್ಯಕತೆ ಇದೆ: ಪಿಎಂ ಮೋದಿಗೆ ಮಾಜಿ ಐಎಎಸ್​ ಅಧಿಕಾರಿಗಳ ಪತ್ರ

ಪಿಎಂ ಕೇರ್ಸ್​ ಹಣ ದುರ್ಬಳಕೆ ಆಗುತ್ತಿದೆ ಎನ್ನುವುದು ವಿಪಕ್ಷಗಳ ಆರೋಪ. ಅನೇಕ ಸಾರ್ವಜನಿಕರು ಕೂಡ ಇದೇ ಮಾದರಿಯ ಆರೋಪ ಮಾಡಿದ್ದರು. ಹೀಗಾಗಿ, ಈ ಅನುಮಾನಗಳನ್ನು ತಪ್ಪಿಸಲು ಪಿಎಂ ಕೇರ್ಸ್​​ ಹಣಕಾಸಿನ ಖರ್ಚುಗಳ ವಿವರಗಳನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದು ಅವಶ್ಯಕತೆ ಎಂದು ಮಾಜಿ ಸರ್ಕಾರಿ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಪಿಎಂ ಕೇರ್ಸ್​ನಲ್ಲಿ ಪಾರದರ್ಶಕತೆ ತರುವ ಅವಶ್ಯಕತೆ ಇದೆ: ಪಿಎಂ ಮೋದಿಗೆ ಮಾಜಿ ಐಎಎಸ್​ ಅಧಿಕಾರಿಗಳ ಪತ್ರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Jan 16, 2021 | 9:26 PM

Share

ನವದೆಹಲಿ: ಪಿಎಂ-ಕೇರ್ಸ್ ಫಂಡ್‌ನಲ್ಲಿ ಪಾರದರ್ಶಕತೆ ಇಲ್ಲ ಎನ್ನುವ ವಿಚಾರ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ವಿಚಾರಕ್ಕೆ ಸಂಬಂಧಿಸಿ 100 ಮಾಜಿ ಸರ್ಕಾರಿ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಶನಿವಾರ ಪತ್ರ ಬರೆದು, ಪಿಎಂ ಕೇರ್ಸ್​ ಪಾರದರ್ಶಕತೆ ತರುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಿಎಂ ಕೇರ್ಸ್​ ಹಣ ದುರ್ಬಳಕೆ ಆಗುತ್ತಿದೆ ಎನ್ನುವುದು ವಿಪಕ್ಷಗಳ ಆರೋಪ. ಅನೇಕ ಸಾರ್ವಜನಿಕರು ಕೂಡ ಇದೇ ಮಾದರಿಯ ಆರೋಪ ಮಾಡಿದ್ದರು. ಹೀಗಾಗಿ, ಈ ಅನುಮಾನಗಳನ್ನು ತಪ್ಪಿಸಲು ಪಿಎಂ ಕೇರ್ಸ್​​ ಹಣಕಾಸಿನ ಖರ್ಚುಗಳ ವಿವರಗಳನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದು ಅವಶ್ಯಕತೆ ಎಂದು ಮಾಜಿ ಸರ್ಕಾರಿ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾ ವೈರಸ್​ನಿಂದ ಸಾಕಷ್ಟು ಜನರು ತೊಂದರೆಗೆ ಸಿಲುಕಿದ್ದಾರೆ. ಇವರಿಗೆ ಸಹಕಾರಿಯಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಪಿಎಂ ಕೇರ್ಸ್​ ಸ್ಥಾಪನೆ ಮಾಡಿತ್ತು. ಆದರೆ, ಪಿಎಂ ಕೇರ್ಸ್​​ ನಿರ್ವಹಿಸುತ್ತಿರುವ ರೀತಿ ಸಾಕಷ್ಟು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ. ಹೀಗಾಗಿ, ಇದರಲ್ಲಿ ಪಾರದರ್ಶಕತೆ ತರುವ ಅವಶ್ಯಕತೆ ಇದೆ ಎಂದು ಮಾಜಿ ಅಧಿಕಾರಿಗಳು ಪತ್ರದಲ್ಲಿ ತಿಳಿಸಿದ್ದಾರೆ.

ಮಾಜಿ ಐಎಸ್​ ಅಧಿಕಾರಿಗಳಾದ ಅನಿತಾ ಅಗ್ನಿಹೋತ್ರಿ, ಎಸ್​ಪಿ ಅಂಬ್ರೋಸೆ, ಶರದ್​ ಬೇಹರ್​, ಅರುಣ್​ ರಾಯ್​ ಸೇರಿ ಅನೇಕರು ಪತ್ರಕ್ಕೆ ಸಹಿ ಹಾಕಿದ್ದಾರೆ.

PM Cares ಮೇಲೆ ಸರ್ಕಾರದ ನಿಯಂತ್ರಣವಿಲ್ಲ; ಕೇಂದ್ರದ ಸ್ಪಷ್ಟನೆ

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?