AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಕೇರ್ಸ್​ನಲ್ಲಿ ಪಾರದರ್ಶಕತೆ ತರುವ ಅವಶ್ಯಕತೆ ಇದೆ: ಪಿಎಂ ಮೋದಿಗೆ ಮಾಜಿ ಐಎಎಸ್​ ಅಧಿಕಾರಿಗಳ ಪತ್ರ

ಪಿಎಂ ಕೇರ್ಸ್​ ಹಣ ದುರ್ಬಳಕೆ ಆಗುತ್ತಿದೆ ಎನ್ನುವುದು ವಿಪಕ್ಷಗಳ ಆರೋಪ. ಅನೇಕ ಸಾರ್ವಜನಿಕರು ಕೂಡ ಇದೇ ಮಾದರಿಯ ಆರೋಪ ಮಾಡಿದ್ದರು. ಹೀಗಾಗಿ, ಈ ಅನುಮಾನಗಳನ್ನು ತಪ್ಪಿಸಲು ಪಿಎಂ ಕೇರ್ಸ್​​ ಹಣಕಾಸಿನ ಖರ್ಚುಗಳ ವಿವರಗಳನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದು ಅವಶ್ಯಕತೆ ಎಂದು ಮಾಜಿ ಸರ್ಕಾರಿ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಪಿಎಂ ಕೇರ್ಸ್​ನಲ್ಲಿ ಪಾರದರ್ಶಕತೆ ತರುವ ಅವಶ್ಯಕತೆ ಇದೆ: ಪಿಎಂ ಮೋದಿಗೆ ಮಾಜಿ ಐಎಎಸ್​ ಅಧಿಕಾರಿಗಳ ಪತ್ರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Jan 16, 2021 | 9:26 PM

Share

ನವದೆಹಲಿ: ಪಿಎಂ-ಕೇರ್ಸ್ ಫಂಡ್‌ನಲ್ಲಿ ಪಾರದರ್ಶಕತೆ ಇಲ್ಲ ಎನ್ನುವ ವಿಚಾರ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ವಿಚಾರಕ್ಕೆ ಸಂಬಂಧಿಸಿ 100 ಮಾಜಿ ಸರ್ಕಾರಿ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಶನಿವಾರ ಪತ್ರ ಬರೆದು, ಪಿಎಂ ಕೇರ್ಸ್​ ಪಾರದರ್ಶಕತೆ ತರುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಿಎಂ ಕೇರ್ಸ್​ ಹಣ ದುರ್ಬಳಕೆ ಆಗುತ್ತಿದೆ ಎನ್ನುವುದು ವಿಪಕ್ಷಗಳ ಆರೋಪ. ಅನೇಕ ಸಾರ್ವಜನಿಕರು ಕೂಡ ಇದೇ ಮಾದರಿಯ ಆರೋಪ ಮಾಡಿದ್ದರು. ಹೀಗಾಗಿ, ಈ ಅನುಮಾನಗಳನ್ನು ತಪ್ಪಿಸಲು ಪಿಎಂ ಕೇರ್ಸ್​​ ಹಣಕಾಸಿನ ಖರ್ಚುಗಳ ವಿವರಗಳನ್ನು ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದು ಅವಶ್ಯಕತೆ ಎಂದು ಮಾಜಿ ಸರ್ಕಾರಿ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾ ವೈರಸ್​ನಿಂದ ಸಾಕಷ್ಟು ಜನರು ತೊಂದರೆಗೆ ಸಿಲುಕಿದ್ದಾರೆ. ಇವರಿಗೆ ಸಹಕಾರಿಯಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಪಿಎಂ ಕೇರ್ಸ್​ ಸ್ಥಾಪನೆ ಮಾಡಿತ್ತು. ಆದರೆ, ಪಿಎಂ ಕೇರ್ಸ್​​ ನಿರ್ವಹಿಸುತ್ತಿರುವ ರೀತಿ ಸಾಕಷ್ಟು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ. ಹೀಗಾಗಿ, ಇದರಲ್ಲಿ ಪಾರದರ್ಶಕತೆ ತರುವ ಅವಶ್ಯಕತೆ ಇದೆ ಎಂದು ಮಾಜಿ ಅಧಿಕಾರಿಗಳು ಪತ್ರದಲ್ಲಿ ತಿಳಿಸಿದ್ದಾರೆ.

ಮಾಜಿ ಐಎಸ್​ ಅಧಿಕಾರಿಗಳಾದ ಅನಿತಾ ಅಗ್ನಿಹೋತ್ರಿ, ಎಸ್​ಪಿ ಅಂಬ್ರೋಸೆ, ಶರದ್​ ಬೇಹರ್​, ಅರುಣ್​ ರಾಯ್​ ಸೇರಿ ಅನೇಕರು ಪತ್ರಕ್ಕೆ ಸಹಿ ಹಾಕಿದ್ದಾರೆ.

PM Cares ಮೇಲೆ ಸರ್ಕಾರದ ನಿಯಂತ್ರಣವಿಲ್ಲ; ಕೇಂದ್ರದ ಸ್ಪಷ್ಟನೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ