AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indore: 11 ವರ್ಷದ ಬಾಲಕನನ್ನು ವಿವಸ್ತ್ರಗೊಳಿಸಿ, ಥಳಿಸಿ, ಧಾರ್ಮಿಕ ಘೋಷಣೆ ಕೂಗುವಂತೆ ಒತ್ತಡ ಹಾಕಿದ್ರು

ಮಧ್ಯಪ್ರದೇಶದ ಇಂದೋರ್​ನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ 11 ವರ್ಷದ ಬಾಲಕನೊಬ್ಬನನ್ನು ವಿವಸ್ತ್ರಗೊಳಿಸಿ ಧಾರ್ಮಿಕ ಘೋಷಣೆಗಳನ್ನು ಕೂಗುವಂತೆ   ಒತ್ತಾಯಿಸಲಾಯಿತು ಎಂಬುದು ತಿಳಿದುಬಂದಿದೆ.

Indore: 11 ವರ್ಷದ ಬಾಲಕನನ್ನು ವಿವಸ್ತ್ರಗೊಳಿಸಿ, ಥಳಿಸಿ, ಧಾರ್ಮಿಕ ಘೋಷಣೆ ಕೂಗುವಂತೆ ಒತ್ತಡ ಹಾಕಿದ್ರು
ಧಾರ್ಮಿಕ ಘೋಷಣೆ
ನಯನಾ ರಾಜೀವ್
|

Updated on:Apr 14, 2023 | 8:38 AM

Share

ಮಧ್ಯಪ್ರದೇಶದ  ಇಂದೋರ್​ನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ 11 ವರ್ಷದ ಬಾಲಕನೊಬ್ಬನನ್ನು ವಿವಸ್ತ್ರಗೊಳಿಸಿ ಧಾರ್ಮಿಕ ಘೋಷಣೆಗಳನ್ನು ಕೂಗುವಂತೆ   ಒತ್ತಾಯಿಸಲಾಯಿತು ಎಂಬುದು ತಿಳಿದುಬಂದಿದೆ. ಇದೀಗ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ, ಇದರಲ್ಲಿ ಬಾಲಕ ಧಾರ್ಮಿಕ ಘೋಷಣೆಗಳನ್ನು ಕೂಗುತ್ತಿರುವುದನ್ನು ಕಾಣಬಹುದು. ಪ್ರಕರಣದ ವಿಡಿಯೋ ಹೊರಬಿದ್ದ ಬಳಿಕ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿ ಕೂಡ ಅಪ್ರಾಪ್ತನಾಗಿದ್ದಾನೆ, ಈ ಪ್ರಕರಣವು ನಿಪಾನಿಯಾ ಪ್ರದೇಶದಲ್ಲಿ ನಡೆದಿದೆ. ತಾನು ಸ್ಟಾರ್ ಸ್ಕ್ವೇರ್ ಬಳಿ ಆಟವಾಡುತ್ತಿದ್ದಾಗ, ಆರೋಪಿಗಳು ಬೈಪಾಸ್​ ಬಳಿ ಆಟಿಕೆಗಳನ್ನು ವಿತರಿಸುವುದಾಗಿ ತಿಳಿಸಿದ್ದರು.

ಆರೋಪಿಗಳು ಆಟಿಕೆಯ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಬಾಲಕನನ್ನು ಥಳಿಸಿ, ಬಲವಂತವಾಗಿ ಬಟ್ಟೆ ಬಿಚ್ಚಿಸಿ, ಬಳಿಕ ಧಾರ್ಮಿಕ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಲಾಯಿತು.

ಮತ್ತಷ್ಟು ಓದಿ: ಕಳ್ಳತನ ಆರೋಪ, ಸಾರಿಗೆ ಸಂಸ್ಥೆಯ ಸಿಬ್ಬಂದಿಯನ್ನು ಕಂಬಕ್ಕೆ ಕಟ್ಟಿಹಾಕಿ ಉಸಿರು ನಿಲ್ಲುವವರೆಗೆ ಥಳಿಸಿ, ಆಸ್ಪತ್ರೆಯ ಹೊರಗೆ ಎಸೆದ ಪಾಪಿಗಳು

ಆರೋಪಿ ಹಾಗೂ ಸಂತ್ರಸ್ತ ಇಬ್ಬರೂ ಅಪ್ರಾಪ್ತರಾಗಿದ್ದು, ಇಬ್ಬರೂ ಪರಿಸ್ಪರ ಪರಿಚಯವಿದ್ದಾರೆ, ಈ ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:35 am, Fri, 14 April 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ