AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂಪುರ್ ಶರ್ಮಾ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಹೇಳಿಕೆ ಖಂಡಿಸಿ ಮಾಜಿ ನ್ಯಾಯಾಧೀಶರು, ಅಧಿಕಾರಿಗಳಿಂದ ಬಹಿರಂಗ ಹೇಳಿಕೆ

ಇಬ್ಬರು ನ್ಯಾಯಮೂರ್ತಿಗಳು ನೂಪುರ್ ಶರ್ಮಾ ಪ್ರಕರಣದ ಬಗ್ಗೆ ನೀಡಿರುವ ಹೇಳಿಕೆ ದುರದೃಷ್ಟಕರ. ಅವರ ಹೇಳಿಕೆಗಳನ್ನು ಮಾಧ್ಯಮಗಳು ಭಾರೀ ಸುದ್ದಿ ಮಾಡಿದ್ದು, ಅವರ ಅವಲೋಕನಗಳು ನ್ಯಾಯಾಂಗದ ರೀತಿಯೊಂದಿಗೆ ಸರಿ ಹೊಂದುತ್ತಿಲ್ಲ

ನೂಪುರ್ ಶರ್ಮಾ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಹೇಳಿಕೆ ಖಂಡಿಸಿ ಮಾಜಿ ನ್ಯಾಯಾಧೀಶರು, ಅಧಿಕಾರಿಗಳಿಂದ ಬಹಿರಂಗ ಹೇಳಿಕೆ
ನೂಪುರ್ ಶರ್ಮImage Credit source: Newsroom Post
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 05, 2022 | 1:50 PM

ದೆಹಲಿ: ನೂಪುರ್ ಶರ್ಮಾ (Nupur Sharma) ಪ್ರಕರಣದಲ್ಲಿ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ (Justice Surya Kant)  ಮತ್ತು ಪರ್ದಿವಾಲಾ (Justice Pardiwala) ಅವರ ಹೇಳಿಕೆ ಬಗ್ಗೆ 15 ನಿವೃತ್ತ ನ್ಯಾಯಮೂರ್ತಿಗಳು , 77 ಅಧಿಕಾರಿಗಳು ಮತ್ತು 25 ನಿವೃತ್ತ ಸಶಸ್ತ್ರ ಸೇನಾ ಅಧಿಕಾರಿಗಳು ಬಹಿರಂಗ ಹೇಳಿಕೆಯೊಂದನ್ನು ನೀಡಿದ್ದಾರೆ. ಸುಪ್ರೀಂಕೋರ್ಟ್ ನೂಪುರ್ ಶರ್ಮಾ ವಿವಾದ ಪ್ರಕರಣದ ವಿಚಾರಣೆ ವೇಳೆ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ನೂಪುರ್ ಶರ್ಮಾ ಒಬ್ಬರೇ ಕಾರಣ. ಅವರು ದೇಶದ ಕ್ಷಮೆ ಕೇಳಬೇಕು ಎಂದಿದ್ದರು.

ಬಹಿರಂಗ ಹೇಳಿಕೆಯಲ್ಲಿ ಏನಿದೆ?

ಇದನ್ನೂ ಓದಿ
Image
ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಲಕ್ಷ್ಮಣ ರೇಖೆ ದಾಟುವುದು ಅಪಾಯಕಾರಿ: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪರ್ದಿವಾಲಾ
Image
ನೂಪುರ್ ಶರ್ಮಾ ವಿರುದ್ಧದ ಪ್ರತಿಕೂಲ ಅಭಿಪ್ರಾಯವನ್ನು ಹಿಂಪಡೆಯುವಂತೆ ಸುಪ್ರೀಂಕೋರ್ಟ್​ಗೆ ಮನವಿ
Image
ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ; ನೂಪುರ್ ಶರ್ಮ ಇಡೀ ದೇಶದ ಕ್ಷಮೆ ಕೇಳಬೇಕು ಎಂದ ಸುಪ್ರೀಂ ಕೋರ್ಟ್​

ಜವಾಬ್ದಾರಿಯುತ ನಾಗರಿಕರಾಗಿ ನಾವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯು ಸುಸ್ಥಿತಿಯಲ್ಲಿದ್ದು ಎಲ್ಲ ಸಂಸ್ಥೆಗಳು ಸಂವಿಧಾನದ ಪ್ರಕಾರ ಕಾರ್ಯವೆಸಗುತ್ತವೆ ಎಂದು ನಾವು ಭಾವಿಸುತ್ತೇನೆ. ಸುಪ್ರೀಂಕೋರ್ಟ್​​ನ ಇಬ್ಬರು ನ್ಯಾಯಾಧೀಶರ ಇತ್ತೀಚಿಗಿನ ಹೇಳಿಕೆಗಳು ಲಕ್ಷ್ಮಣ ರೇಖೆ ದಾಟಿದ್ದು, ನಾವು  ಈ ಬಹಿರಂಗ ಹೇಳಿಕೆ ನೀಡುವಂತೆ ಮಾಡಿದೆ. ಇಬ್ಬರು ನ್ಯಾಯಮೂರ್ತಿಗಳು ನೂಪುರ್ ಶರ್ಮಾ ಪ್ರಕರಣದ ಬಗ್ಗೆ ನೀಡಿರುವ ಹೇಳಿಕೆ ದುರದೃಷ್ಟಕರ. ಅವರ ಹೇಳಿಕೆಗಳನ್ನು ಮಾಧ್ಯಮಗಳು ಭಾರೀ ಸುದ್ದಿ ಮಾಡಿದ್ದು, ಅವರ ಅವಲೋಕನಗಳು ನ್ಯಾಯಾಂಗದ ರೀತಿಯೊಂದಿಗೆ ಸರಿ ಹೊಂದುತ್ತಿಲ್ಲ. ನ್ಯಾಯಾಂಗ ಆದೇಶದ ಭಾಗವಾಗಿರದ ಈ ಅವಲೋಕನಗಳನ್ನು ನ್ಯಾಯಾಂಗ ಔಚಿತ್ಯ ಮತ್ತು ನ್ಯಾಯಸಮ್ಮತತೆ ಎಂದು ಹೇಳಲಾಗುವುದಿಲ್ಲ. ಇಂತಹ ಅತಿರೇಕದ ಉಲ್ಲಂಘನೆಗಳು ನ್ಯಾಯಾಂಗದ ಇತಿಹಾಸದಲ್ಲಿ ಸಮಾನಾಂತರವಾಗಿಲ್ಲ ಎಂದಿವೆ.

ನೂಪುರ್ ಶರ್ಮಾ ಅವರು ನ್ಯಾಯಾಂಗದ ಮುಂದೆ ಬಂದಿದ್ದಾರೆ. ಅರ್ಜಿಯಲ್ಲಿ ಪ್ರಸ್ತಾಪಿಸಲಾದ ವಿಷಯದೊಂದಿಗೆ ನ್ಯಾಯಶಾಸ್ತ್ರದ ಸಂಬಂಧವಿಲ್ಲದ ಅವಲೋಕನಗಳು ಅಭೂತಪೂರ್ವ ರೀತಿಯಲ್ಲಿ ನ್ಯಾಯ ದಾನದ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿವೆ. ಆಕೆಗೆ ನ್ಯಾಯಾಂಗದ ಪ್ರವೇಶವನ್ನು ನಿರಾಕರಿಸಲಾಯಿತು. ಈ ಪ್ರಕ್ರಿಯೆಯಲ್ಲಿ, ಭಾರತದ ಸಂವಿಧಾನದ ಪೀಠಿಕೆ, ಆತ್ಮ ಮತ್ತು ಸಾರದ ಮೇಲೆ ಆಕ್ರೋಶ ವ್ಯಕ್ತವಾಗಿತ್ತು. ನೂಪುರ್ ಶರ್ಮಾ ಅವರು ಒಂದು ಪ್ರಕ್ರಿಯೆಯಲ್ಲಿ ತೀವ್ರವಾಗಿ ತಪ್ಪಿತಸ್ಥರೆಂದು ನಿರ್ಣಯಿಸಲಾಗುತ್ತದೆ, ಅಲ್ಲಿ ಇದು ಯಾವುದೇ ಸಮಸ್ಯೆಯಾಗಿರಲಿಲ್ಲ. ಆದರೆ ದೇಶದಲ್ಲಿ ಏನಾಗುತ್ತಿದೆ ಎಂಬುದಕ್ಕೆ ಆಕೆ ಏಕಾಂಗಿಯಾಗಿ ಜವಾಬ್ದಾರಳು ಎಂಬುದಕ್ಕೆ ಯಾವುದೇ ತರ್ಕವಿಲ್ಲ. ಅಂದಹಾಗೆ ಈ ಅವಲೋಕನಗಳು ಸಮರ್ಥನೀಯವಲ್ಲಎಂದು ಬಹಿರಂಗ ಹೇಳಿಕೆಯಲ್ಲಿ  ಹೇಳಲಾಗಿದೆ.

Published On - 1:12 pm, Tue, 5 July 22

ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ