AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ 18 ಪ್ರಯಾಣಿಕರಿಂದ 6.5 ಕೋಟಿ ರೂ. ಮೌಲ್ಯದ 12 ಕೆಜಿ ಚಿನ್ನ ವಶ

ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ 18 ಪ್ರಯಾಣಿಕರಿಂದ 6.5 ಕೋಟಿ ಮೌಲ್ಯದ 12 ಕೆಜಿ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Tamil Nadu: ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ 18 ಪ್ರಯಾಣಿಕರಿಂದ 6.5 ಕೋಟಿ ರೂ. ಮೌಲ್ಯದ 12 ಕೆಜಿ ಚಿನ್ನ ವಶ
Gold
TV9 Web
| Edited By: |

Updated on: Nov 23, 2022 | 9:55 AM

Share

ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ 18 ಪ್ರಯಾಣಿಕರಿಂದ 6.5 ಕೋಟಿ ಮೌಲ್ಯದ 12 ಕೆಜಿ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ಡಿಆರ್‌ಐ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, ನಿರ್ದಿಷ್ಟ ಗುಪ್ತಚರ ಆಧಾರದ ಮೇಲೆ ಅಧಿಕಾರಿಗಳು ಸೋಮವಾರ ಏರ್ ಅರೇಬಿಯಾ ವಿಮಾನದಲ್ಲಿ ಶಾರ್ಜಾದಿಂದ ತಮ್ಮ ಲಗೇಜಿನಲ್ಲಿ ಚಿನ್ನವನ್ನು ಬಚ್ಚಿಟ್ಟು ಸಾಗಿಸುತ್ತಿದ್ದ ಪ್ರಯಾಣಿಕರನ್ನು ಸೆರೆ ಹಿಡಿದಿದ್ದಾರೆ ಎಂದು ಹೇಳಲಾಗಿದೆ.

ಈ ಪ್ರಯಾಣಿಕರ ಪ್ಯಾಂಟ್‌ಗಳು, ಒಳ ಉಡುಪುಗಳು, ಲಗೇಜ್‌ಗಳ ಜೇಬಿನಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ: Tamil Nadu: 12 kg gold valued at Rs 6.5 cr seized from 18 passengers at Coimbatore airport

ಪ್ರಯಾಣಿಕರು ದೇಹದೊಳಗೂ ಚಿನ್ನವನ್ನು ಬಚ್ಚಿಟ್ಟಿದ್ದರು. ಒಟ್ಟು 12 ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದು, ಸುಮಾರು 6.5 ಕೋಟಿ ರೂ. ಬೆಲೆಬಾಳುತ್ತದೆ.

ಚೆನ್ನೈನ ಸುರೇಶ್ ಕುಮಾರ್, ಕಡಲೂರಿನ ಶಂಕರ್, ಪರಮಕುಡಿಯ ರಾಮಪ್ರಭು ಮತ್ತು ಸೇಲಂನ ಕುಮಾರವೆಲ್ ಎಂಬ ನಾಲ್ವರು ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ