AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಆರ್​ಪಿಎಫ್​ನ 122 ಯೋಧರಿಗೆ ತಗುಲಿದ ಕೊರೊನಾ ಸೋಂಕು!

ದೆಹಲಿ: ಮಹಾಮಾರಿ ಕೊರೊನಾ ವೈರಸ್ ಬಿಟ್ಟೂ ಬಿಡದೆ ಎಲ್ಲರನ್ನೂ ಕಾಡುತ್ತಿದೆ. 31ನೇ ಸಿಆರ್‌ಪಿಎಫ್ ಬೆಟಾಲಿಯನ್‌ನ 480 ಯೋಧರ ಪೈಕಿ 122 ಯೋಧರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದುವರೆಗೂ 368 ಮಂದಿಯ ಸ್ಯಾಂಪಲ್ ಪರೀಕ್ಷೆ ‌ನಡೆಸಲಾಗಿದ್ದು, ಶೇಕಡಾ 33 ರಷ್ಟು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 31ನೇ ಬೆಟಾಲಿಯನ್‌ನಲ್ಲಿರುವ‌ ಎಲ್ಲರನ್ನೂ ದೆಹಲಿಯ ಮಾಂಡೋಲಿ ಕ್ವಾರಂಟೈನ್ ಸೆಂಟರ್​ಗೆ ರವಾನೆ ಮಾಡಲಾಗಿದೆ. 368 ಮಂದಿಯ ಪೈಕಿ 112 ಮಂದಿಯ ಕೊರೊನಾ ಸ್ಯಾಂಪಲ್ ಪರೀಕ್ಷೆಯ ವರದಿ ಬರಬೇಕಿದೆ. ಸದ್ಯ ಬೆಟಾಲಿಯನ್‌ನಲ್ಲಿರುವ ಎಲ್ಲರನ್ನೂ […]

ಸಿಆರ್​ಪಿಎಫ್​ನ 122 ಯೋಧರಿಗೆ ತಗುಲಿದ ಕೊರೊನಾ ಸೋಂಕು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 02, 2020 | 12:15 PM

Share

ದೆಹಲಿ: ಮಹಾಮಾರಿ ಕೊರೊನಾ ವೈರಸ್ ಬಿಟ್ಟೂ ಬಿಡದೆ ಎಲ್ಲರನ್ನೂ ಕಾಡುತ್ತಿದೆ. 31ನೇ ಸಿಆರ್‌ಪಿಎಫ್ ಬೆಟಾಲಿಯನ್‌ನ 480 ಯೋಧರ ಪೈಕಿ 122 ಯೋಧರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದುವರೆಗೂ 368 ಮಂದಿಯ ಸ್ಯಾಂಪಲ್ ಪರೀಕ್ಷೆ ‌ನಡೆಸಲಾಗಿದ್ದು, ಶೇಕಡಾ 33 ರಷ್ಟು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.

31ನೇ ಬೆಟಾಲಿಯನ್‌ನಲ್ಲಿರುವ‌ ಎಲ್ಲರನ್ನೂ ದೆಹಲಿಯ ಮಾಂಡೋಲಿ ಕ್ವಾರಂಟೈನ್ ಸೆಂಟರ್​ಗೆ ರವಾನೆ ಮಾಡಲಾಗಿದೆ. 368 ಮಂದಿಯ ಪೈಕಿ 112 ಮಂದಿಯ ಕೊರೊನಾ ಸ್ಯಾಂಪಲ್ ಪರೀಕ್ಷೆಯ ವರದಿ ಬರಬೇಕಿದೆ. ಸದ್ಯ ಬೆಟಾಲಿಯನ್‌ನಲ್ಲಿರುವ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ.

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್