AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಆರ್​ಪಿಎಫ್​ನ 122 ಯೋಧರಿಗೆ ತಗುಲಿದ ಕೊರೊನಾ ಸೋಂಕು!

ದೆಹಲಿ: ಮಹಾಮಾರಿ ಕೊರೊನಾ ವೈರಸ್ ಬಿಟ್ಟೂ ಬಿಡದೆ ಎಲ್ಲರನ್ನೂ ಕಾಡುತ್ತಿದೆ. 31ನೇ ಸಿಆರ್‌ಪಿಎಫ್ ಬೆಟಾಲಿಯನ್‌ನ 480 ಯೋಧರ ಪೈಕಿ 122 ಯೋಧರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದುವರೆಗೂ 368 ಮಂದಿಯ ಸ್ಯಾಂಪಲ್ ಪರೀಕ್ಷೆ ‌ನಡೆಸಲಾಗಿದ್ದು, ಶೇಕಡಾ 33 ರಷ್ಟು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 31ನೇ ಬೆಟಾಲಿಯನ್‌ನಲ್ಲಿರುವ‌ ಎಲ್ಲರನ್ನೂ ದೆಹಲಿಯ ಮಾಂಡೋಲಿ ಕ್ವಾರಂಟೈನ್ ಸೆಂಟರ್​ಗೆ ರವಾನೆ ಮಾಡಲಾಗಿದೆ. 368 ಮಂದಿಯ ಪೈಕಿ 112 ಮಂದಿಯ ಕೊರೊನಾ ಸ್ಯಾಂಪಲ್ ಪರೀಕ್ಷೆಯ ವರದಿ ಬರಬೇಕಿದೆ. ಸದ್ಯ ಬೆಟಾಲಿಯನ್‌ನಲ್ಲಿರುವ ಎಲ್ಲರನ್ನೂ […]

ಸಿಆರ್​ಪಿಎಫ್​ನ 122 ಯೋಧರಿಗೆ ತಗುಲಿದ ಕೊರೊನಾ ಸೋಂಕು!
ಸಾಧು ಶ್ರೀನಾಥ್​
|

Updated on: May 02, 2020 | 12:15 PM

Share

ದೆಹಲಿ: ಮಹಾಮಾರಿ ಕೊರೊನಾ ವೈರಸ್ ಬಿಟ್ಟೂ ಬಿಡದೆ ಎಲ್ಲರನ್ನೂ ಕಾಡುತ್ತಿದೆ. 31ನೇ ಸಿಆರ್‌ಪಿಎಫ್ ಬೆಟಾಲಿಯನ್‌ನ 480 ಯೋಧರ ಪೈಕಿ 122 ಯೋಧರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದುವರೆಗೂ 368 ಮಂದಿಯ ಸ್ಯಾಂಪಲ್ ಪರೀಕ್ಷೆ ‌ನಡೆಸಲಾಗಿದ್ದು, ಶೇಕಡಾ 33 ರಷ್ಟು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.

31ನೇ ಬೆಟಾಲಿಯನ್‌ನಲ್ಲಿರುವ‌ ಎಲ್ಲರನ್ನೂ ದೆಹಲಿಯ ಮಾಂಡೋಲಿ ಕ್ವಾರಂಟೈನ್ ಸೆಂಟರ್​ಗೆ ರವಾನೆ ಮಾಡಲಾಗಿದೆ. 368 ಮಂದಿಯ ಪೈಕಿ 112 ಮಂದಿಯ ಕೊರೊನಾ ಸ್ಯಾಂಪಲ್ ಪರೀಕ್ಷೆಯ ವರದಿ ಬರಬೇಕಿದೆ. ಸದ್ಯ ಬೆಟಾಲಿಯನ್‌ನಲ್ಲಿರುವ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ.

Follow Us
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ