AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಆರ್​ಪಿಎಫ್​ನ 122 ಯೋಧರಿಗೆ ತಗುಲಿದ ಕೊರೊನಾ ಸೋಂಕು!

ದೆಹಲಿ: ಮಹಾಮಾರಿ ಕೊರೊನಾ ವೈರಸ್ ಬಿಟ್ಟೂ ಬಿಡದೆ ಎಲ್ಲರನ್ನೂ ಕಾಡುತ್ತಿದೆ. 31ನೇ ಸಿಆರ್‌ಪಿಎಫ್ ಬೆಟಾಲಿಯನ್‌ನ 480 ಯೋಧರ ಪೈಕಿ 122 ಯೋಧರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದುವರೆಗೂ 368 ಮಂದಿಯ ಸ್ಯಾಂಪಲ್ ಪರೀಕ್ಷೆ ‌ನಡೆಸಲಾಗಿದ್ದು, ಶೇಕಡಾ 33 ರಷ್ಟು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 31ನೇ ಬೆಟಾಲಿಯನ್‌ನಲ್ಲಿರುವ‌ ಎಲ್ಲರನ್ನೂ ದೆಹಲಿಯ ಮಾಂಡೋಲಿ ಕ್ವಾರಂಟೈನ್ ಸೆಂಟರ್​ಗೆ ರವಾನೆ ಮಾಡಲಾಗಿದೆ. 368 ಮಂದಿಯ ಪೈಕಿ 112 ಮಂದಿಯ ಕೊರೊನಾ ಸ್ಯಾಂಪಲ್ ಪರೀಕ್ಷೆಯ ವರದಿ ಬರಬೇಕಿದೆ. ಸದ್ಯ ಬೆಟಾಲಿಯನ್‌ನಲ್ಲಿರುವ ಎಲ್ಲರನ್ನೂ […]

ಸಿಆರ್​ಪಿಎಫ್​ನ 122 ಯೋಧರಿಗೆ ತಗುಲಿದ ಕೊರೊನಾ ಸೋಂಕು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 02, 2020 | 12:15 PM

Share

ದೆಹಲಿ: ಮಹಾಮಾರಿ ಕೊರೊನಾ ವೈರಸ್ ಬಿಟ್ಟೂ ಬಿಡದೆ ಎಲ್ಲರನ್ನೂ ಕಾಡುತ್ತಿದೆ. 31ನೇ ಸಿಆರ್‌ಪಿಎಫ್ ಬೆಟಾಲಿಯನ್‌ನ 480 ಯೋಧರ ಪೈಕಿ 122 ಯೋಧರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದುವರೆಗೂ 368 ಮಂದಿಯ ಸ್ಯಾಂಪಲ್ ಪರೀಕ್ಷೆ ‌ನಡೆಸಲಾಗಿದ್ದು, ಶೇಕಡಾ 33 ರಷ್ಟು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.

31ನೇ ಬೆಟಾಲಿಯನ್‌ನಲ್ಲಿರುವ‌ ಎಲ್ಲರನ್ನೂ ದೆಹಲಿಯ ಮಾಂಡೋಲಿ ಕ್ವಾರಂಟೈನ್ ಸೆಂಟರ್​ಗೆ ರವಾನೆ ಮಾಡಲಾಗಿದೆ. 368 ಮಂದಿಯ ಪೈಕಿ 112 ಮಂದಿಯ ಕೊರೊನಾ ಸ್ಯಾಂಪಲ್ ಪರೀಕ್ಷೆಯ ವರದಿ ಬರಬೇಕಿದೆ. ಸದ್ಯ ಬೆಟಾಲಿಯನ್‌ನಲ್ಲಿರುವ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ.

Follow Us
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ