AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ನೇತೃತ್ವದಲ್ಲಿ 14 ಪ್ರತಿಪಕ್ಷಗಳ ಸಭೆ, ಕೇಂದ್ರದ ವಿರುದ್ಧ ಕಾರ್ಯತಂತ್ರ; ಕೆಲವೇ ಹೊತ್ತಲ್ಲಿ ಜಂಟಿ ಸುದ್ದಿಗೋಷ್ಠಿ

ಇಸ್ರೇಲ್​ನ ಪೆಗಾಸಸ್​ ಸ್ಲೈವೇರ್​ ಮೂಲಕ ಭಾರತ ಅನೇಕ ಗಣ್ಯರ ಫೋನ್​ ಹ್ಯಾಕ್​ ಮಾಡಲಾಗಿದೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ತಿರುಗಿಬಿದ್ದಿವೆ. ಮುಂಗಾರು ಅಧಿವೇಶನದಲ್ಲಿ ಇದೇ ದೊಡ್ಡ ವಿಚಾರವಾಗಿ, ಸದನಗಳು ಮುಂದೂಡಲ್ಪಡುತ್ತಿವೆ.

ಕಾಂಗ್ರೆಸ್ ನೇತೃತ್ವದಲ್ಲಿ 14 ಪ್ರತಿಪಕ್ಷಗಳ ಸಭೆ, ಕೇಂದ್ರದ ವಿರುದ್ಧ ಕಾರ್ಯತಂತ್ರ; ಕೆಲವೇ ಹೊತ್ತಲ್ಲಿ ಜಂಟಿ ಸುದ್ದಿಗೋಷ್ಠಿ
ಪ್ರತಿಪಕ್ಷಗಳ ಸಭೆ
TV9 Web
| Edited By: |

Updated on: Jul 28, 2021 | 1:03 PM

Share

ದೆಹಲಿ: ಇಂದು ಒಟ್ಟು 14 ಪ್ರತಿಪಕ್ಷಗಳು ಕಾಂಗ್ರೆಸ್ ನೇತೃತ್ವದಲ್ಲಿ ಸಭೆ ನಡೆಸಿವೆ. ಸದ್ಯ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ತೊಡಕಾಗಿರುವ, ಪ್ರತಿಪಕ್ಷಗಳ ಪ್ರತಿಭಟನೆಗೆ ಕಾರಣವಾಗಿರುವ ಪೆಗಾಸಸ್​ ಫೋನ್​ ಹ್ಯಾಕ್​ ಹಗರಣದ ಬಗ್ಗೆ ಚರ್ಚಿಸಲು ಮತ್ತು ಇದೇ ವಿಚಾರವನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಕಾರ್ಯತಂತ್ರ ರೂಪಿಸಲು 14 ಪಕ್ಷಗಳೂ ಸಭೆ ನಡೆಸಿದ್ದವು ಎಂದು ಹೇಳಲಾಗಿದೆ. ಸಭೆಯ ಫೋಟೋವನ್ನು ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ ಟ್ವೀಟ್ ಮಾಡಿಕೊಂಡಿದ್ದು, ಎಲ್ಲ ಪ್ರತಿಪಕ್ಷಗಳ ನಾಯಕರೊಟ್ಟಿಗೆ ಒಂದು ವಿನಮ್ರವಾದ ಸಭೆ ನಡೆಯಿತು. ಇದರಲ್ಲಿ ಪಾಲ್ಗೊಂಡಿದ್ದ ಪ್ರತಿಯೊಬ್ಬರಲ್ಲೂ ಅದ್ಭುತವಾದ ಅನುಭವ ಇದೆ. ಬುದ್ಧಿವಂತಿಕೆ..ಒಳನೋಟಗಳಿವೆ ಎಂದು ಹೇಳಿದ್ದಾರೆ.

ಇಸ್ರೇಲ್​ನ ಪೆಗಾಸಸ್​ ಸ್ಲೈವೇರ್​ ಮೂಲಕ ಭಾರತ ಅನೇಕ ಗಣ್ಯರ ಫೋನ್​ ಹ್ಯಾಕ್​ ಮಾಡಲಾಗಿದೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ತಿರುಗಿಬಿದ್ದಿವೆ. ಮುಂಗಾರು ಅಧಿವೇಶನದಲ್ಲಿ ಇದೇ ದೊಡ್ಡ ವಿಚಾರವಾಗಿ, ಸದನಗಳು ಮುಂದೂಡಲ್ಪಡುತ್ತಿವೆ. ಪೆಗಾಸಸ್​ ಸಂಬಂಧಪಟ್ಟಂತೆ ಸರ್ಕಾರದ ವಿರುದ್ಧ ಕಾರ್ಯತಂತ್ರ ಹೆಣೆಯಲು ಶಿವಸೇನೆ, ಸಿಪಿಐ, ಸಿಪಿಎಂ, ರಾಷ್ಟ್ರೀಯ ಜನತಾ ದಳ, ಆಪ್, ಡಿಎಂಕೆ, ಎನ್​ಸಿಪಿ, ಸಮಾಜವಾದಿ ಪಕ್ಷ, ನ್ಯಾಷನಲ್​ ಕಾನ್ಫರೆನ್ಸ್​, ಮುಸ್ಲಿಂ ಲೀಗ್​ ಸೇರಿ 14 ಪ್ರತಿಪಕ್ಷಗಳು ಒಗ್ಗಟ್ಟಾಗಿವೆ. ಇಂದು ನಡೆದ ಸಭೆಯ ಅಧ್ಯಕ್ಷತೆಯನ್ನು ಮಲ್ಲಿಕಾರ್ಜುನ್​ ಖರ್ಗೆ ವಹಿಸಿದ್ದರು. ಇದೀಗ ಪ್ರತಿಪಕ್ಷಗಳು ಚರ್ಚೆ ನಡೆಸಿದ್ದು, ಇಂದು ಮಧ್ಯಾಹ್ನ ಈ 14 ಪಕ್ಷಗಳ ನಾಯಕರೂ ಒಟ್ಟಾಗಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಇದನ್ನೂ ಓದಿ: Vikrant Rona First Look: ವಿಕ್ರಾಂತ್ ರೋಣಾದಲ್ಲಿ ಜಿಆರ್ ಆಗಿ ಧೂಳೆಬ್ಬಿಸಲಿದ್ದಾರೆ ಜಾಕ್ವೆಲಿನ್!

14 opposition parties led by the Congress met in Delhi today and discuss about Pegasus Row

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ