AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್ ಹಿಂದಿನ ದಿನ.. PoKಯಿಂದ ಗಡಿ ದಾಟಿ ಬಂದ ಪೋರನಿಗೆ ಸಿಕ್ತು ಭಾರತದ ರಾಜಾತಿಥ್ಯ

ಡಿಸೆಂಬರ್​ 31ರಂದು ಪಾಕ್​​ ಆಕ್ರಮಿತ ಕಾಶ್ಮೀರದಿಂದ ಅರಿವಿಲ್ಲದೆ LoC ಗಡಿ ದಾಟಿ ಬಂದ 14 ವರ್ಷದ ಪೋರನೊಬ್ಬನನ್ನು ಭಾರತೀಯ ಸೇನೆ ಪಾಕಿಸ್ತಾನದ ಅಧಿಕಾರಿಗಳಿಗೆ ಒಪ್ಪಿಸಿದೆ.

ನ್ಯೂ ಇಯರ್ ಹಿಂದಿನ ದಿನ.. PoKಯಿಂದ ಗಡಿ ದಾಟಿ ಬಂದ ಪೋರನಿಗೆ ಸಿಕ್ತು ಭಾರತದ ರಾಜಾತಿಥ್ಯ
ಅಲಿ ಹೈದರ್ (ಎಡ); ಬಾಲಕನನ್ನು ಪಾಕ್​ ಅಧಿಕಾರಿಗಳೊಂದಿಗೆ ಕಳುಹಿಸಿಕೊಟ್ಟ ಭಾರತೀಯ ಸೇನಾ ಸಿಬ್ಬಂದಿ
KUSHAL V
|

Updated on: Jan 08, 2021 | 11:53 PM

Share

ದೆಹಲಿ: ಡಿಸೆಂಬರ್​ 31ರಂದು ಪಾಕ್​​ ಆಕ್ರಮಿತ ಕಾಶ್ಮೀರದಿಂದ (PoK) ಅರಿವಿಲ್ಲದೆ LoC ಗಡಿ ದಾಟಿ ಬಂದ 14 ವರ್ಷದ ಪೋರನೊಬ್ಬನನ್ನು ಭಾರತೀಯ ಸೇನೆ ಪಾಕಿಸ್ತಾನದ ಅಧಿಕಾರಿಗಳಿಗೆ ಒಪ್ಪಿಸಿದೆ.

14 ವರ್ಷದ ಬಾಲಕ ಅಲಿ ಹೈದರ್ ಡಿಸೆಂಬರ್ 31 ರಂದು ಸ್ಥಳದ ಅರಿವಿಲ್ಲದೆ ಪೂಂಚ್​ ಬಳಿಯಿರುವ ರಂಗರ್ ನಾಲಾದ ಬಳಿ ಗಡಿ ದಾಟಿ ಇತ್ತ ಬಂದಿದ್ದ. ಈ ವೇಳೆ, ಅಲಿ ಹೈದರ್​ನನ್ನು ವಶಕ್ಕೆ ಪಡೆದಿದ್ದ ಭಾರತೀಯ ಸೇನೆ ನಂತರ ಆತನ ಪರಿಸ್ಥಿತಿ ಅರಿತು ರಾಜಾತಿಥ್ಯ ನೀಡಿದೆ. ಬಳಿಕ, ಪೋರನಿಗೆ ಉಡುಗೊರೆಗಳನ್ನು ನೀಡಿ ಪಾಕಿಸ್ತಾನದ ಸೇನಾ ಅಧಿಕಾರಿಗಳೊಂದಿಗೆ ಇಂದು ಕಳುಹಿಸಿಕೊಟ್ಟಿದೆ.

ಗೋವಾ ಬೀಚ್​ನಲ್ಲಿ ಕುಳಿತು ಮದ್ಯ ಹೀರಿದರೆ 10 ಸಾವಿರ ದಂಡ!

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?