AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್ ಹಿಂದಿನ ದಿನ.. PoKಯಿಂದ ಗಡಿ ದಾಟಿ ಬಂದ ಪೋರನಿಗೆ ಸಿಕ್ತು ಭಾರತದ ರಾಜಾತಿಥ್ಯ

ಡಿಸೆಂಬರ್​ 31ರಂದು ಪಾಕ್​​ ಆಕ್ರಮಿತ ಕಾಶ್ಮೀರದಿಂದ ಅರಿವಿಲ್ಲದೆ LoC ಗಡಿ ದಾಟಿ ಬಂದ 14 ವರ್ಷದ ಪೋರನೊಬ್ಬನನ್ನು ಭಾರತೀಯ ಸೇನೆ ಪಾಕಿಸ್ತಾನದ ಅಧಿಕಾರಿಗಳಿಗೆ ಒಪ್ಪಿಸಿದೆ.

ನ್ಯೂ ಇಯರ್ ಹಿಂದಿನ ದಿನ.. PoKಯಿಂದ ಗಡಿ ದಾಟಿ ಬಂದ ಪೋರನಿಗೆ ಸಿಕ್ತು ಭಾರತದ ರಾಜಾತಿಥ್ಯ
ಅಲಿ ಹೈದರ್ (ಎಡ); ಬಾಲಕನನ್ನು ಪಾಕ್​ ಅಧಿಕಾರಿಗಳೊಂದಿಗೆ ಕಳುಹಿಸಿಕೊಟ್ಟ ಭಾರತೀಯ ಸೇನಾ ಸಿಬ್ಬಂದಿ
KUSHAL V
|

Updated on: Jan 08, 2021 | 11:53 PM

Share

ದೆಹಲಿ: ಡಿಸೆಂಬರ್​ 31ರಂದು ಪಾಕ್​​ ಆಕ್ರಮಿತ ಕಾಶ್ಮೀರದಿಂದ (PoK) ಅರಿವಿಲ್ಲದೆ LoC ಗಡಿ ದಾಟಿ ಬಂದ 14 ವರ್ಷದ ಪೋರನೊಬ್ಬನನ್ನು ಭಾರತೀಯ ಸೇನೆ ಪಾಕಿಸ್ತಾನದ ಅಧಿಕಾರಿಗಳಿಗೆ ಒಪ್ಪಿಸಿದೆ.

14 ವರ್ಷದ ಬಾಲಕ ಅಲಿ ಹೈದರ್ ಡಿಸೆಂಬರ್ 31 ರಂದು ಸ್ಥಳದ ಅರಿವಿಲ್ಲದೆ ಪೂಂಚ್​ ಬಳಿಯಿರುವ ರಂಗರ್ ನಾಲಾದ ಬಳಿ ಗಡಿ ದಾಟಿ ಇತ್ತ ಬಂದಿದ್ದ. ಈ ವೇಳೆ, ಅಲಿ ಹೈದರ್​ನನ್ನು ವಶಕ್ಕೆ ಪಡೆದಿದ್ದ ಭಾರತೀಯ ಸೇನೆ ನಂತರ ಆತನ ಪರಿಸ್ಥಿತಿ ಅರಿತು ರಾಜಾತಿಥ್ಯ ನೀಡಿದೆ. ಬಳಿಕ, ಪೋರನಿಗೆ ಉಡುಗೊರೆಗಳನ್ನು ನೀಡಿ ಪಾಕಿಸ್ತಾನದ ಸೇನಾ ಅಧಿಕಾರಿಗಳೊಂದಿಗೆ ಇಂದು ಕಳುಹಿಸಿಕೊಟ್ಟಿದೆ.

ಗೋವಾ ಬೀಚ್​ನಲ್ಲಿ ಕುಳಿತು ಮದ್ಯ ಹೀರಿದರೆ 10 ಸಾವಿರ ದಂಡ!

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು