Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಸೆಲ್ಫೀ ತೆಗೆಯುವ ವೇಳೆ ಬಿದ್ದು 14 ವರ್ಷದ ಬಾಲಕ ಸಾವು

ಮೃತ ಬಾಲಕನನ್ನು ಮೊಹಮ್ಮದ್ ಉಬ್ಬೇದ್​ ಶೇಕ್​ ಎಂದು ಗುರುತಿಸಲಾಗಿದೆ. ಸೋಮವಾರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಾಲಕ ಸೋಮವಾರ ಸಂಜೆ ಆಟವಾಡಲು ತೆರಳಿದ್ದ ವೇಳೆ ದುರಂತ ಸಂಭವಿಸಿದ್ದು, ಸ್ಥಳಿಯರು ಕೆಳಕ್ಕೆ ಬಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಎತ್ತರದಿಂದ ಬಿದ್ದ ಪರಿಣಾಮ ಬಾಲಕ ಬದುಕುಳಿಯಲಿಲ್ಲ ಎಂದು ತಿಳಿದುಬಂದಿದೆ.

ಮುಂಬೈ: ಸೆಲ್ಫೀ ತೆಗೆಯುವ ವೇಳೆ ಬಿದ್ದು 14 ವರ್ಷದ ಬಾಲಕ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Pavitra Bhat Jigalemane

Updated on: Dec 08, 2021 | 1:40 PM

ಮುಂಬೈ: ಅರ್ಧ ಕೆಡವಿದ ಕಟ್ಟಡದ ಮೇಲೆ ನಿಂತು ಸೆಲ್ಫೀ ತೆಗೆದುಕೊಳ್ಳುವ ವೇಳೆ ಕಾಲು ಜಾರಿ ಬಿದ್ದು 14 ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ. ಮುಂಬೈನ ಭೀವಂಡಿ ಪ್ರದೇಶದಲ್ಲಿ ಘಟನೆ ನಡೆದಿದೆ. ಕಟ್ಟಡದ ತುದಿಯಲ್ಲಿ ನಿಂತು ಸೆಲ್ಫೀ ತೆಗೆದುಕೊಳ್ಳುತ್ತಿದ್ದ ವೇಳೆ ಕಾಲುಜಾರಿ ಎರಡನೇ ಮಹಡಿಯಿಂದ ಬಿದ್ದು ಬಾಲಕ ಸಾವನ್ನಪ್ಪಿದ್ದಾನೆ.

ಮೃತ ಬಾಲಕನನ್ನು ಮೊಹಮ್ಮದ್ ಉಬ್ಬೇದ್​ ಶೇಕ್(14)​ ಎಂದು ಗುರುತಿಸಲಾಗಿದೆ. ಸೋಮವಾರ (ಡಿ.6) ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಾಲಕ ಸೋಮವಾರ ಸಂಜೆ ಆಟವಾಡಲು ತೆರಳಿದ್ದ ವೇಳೆ ದುರಂತ ಸಂಭವಿಸಿದ್ದು, ಸ್ಥಳಿಯರು ಕೆಳಕ್ಕೆ ಬಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಎತ್ತರದಿಂದ ಬಿದ್ದ ಪರಿಣಾಮ ಬಾಲಕ ಬದುಕುಳಿಯಲಿಲ್ಲ ಎಂದು ತಿಳಿದುಬಂದಿದೆ.

ಕಳೆದ ವರ್ಷ ಮುಂಬೈನ ಭೀವಂಡಿ ಪ್ರದೇಶದಲ್ಲಿ ಕಾರ್ಪೋರೇಷನ್​ ವತಿಯಿಂದ ಅಕ್ರಮವಾಗಿ ಕಟ್ಟಿದ್ದ ಕಟ್ಟಡಗಳನ್ನು ಕೆಡವಲಾಗಿತ್ತು. ಆದರೆ ಅಲ್ಲಿಗೆ ಯಾವುದೇ ಸೆಕ್ಯರಿಟಿಯ ವ್ಯವಸ್ಥೆ ಮಾಡದ ಕಾರಣ ಮಕ್ಕಳು ಆಟವಾಡಲು ಹೋಗುತ್ತಿದ್ದರು. ಹೀಗೆ ಆಟವಾಡಲು ಬಂದ ವೇಳೆ ಬಾಲಕ ಸಾವನ್ನಪ್ಪಿದ ಘಟನೆ ನಡೆದದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ.

ಇದನ್ನೂ ಓದಿ:

Uttar Pradesh election 2022 ಕಾಂಗ್ರೆಸ್‌ನಿಂದ ಮಹಿಳಾ ಚುನಾವಣಾ ಪ್ರಣಾಳಿಕೆ ಬಿಡುಗಡೆ; ಚುನಾವಣೆಯಲ್ಲಿ ಮಹಿಳೆಯರಿಗೆ ಶೇ 40 ಪ್ರಾತಿನಿಧ್ಯ ಭರವಸೆ

ಹೊಸ ಸೋಫಾದ ಒಳಗೆ ಹೆಬ್ಬಾವು ಪ್ರತ್ಯಕ್ಷ; ಹಾವನ್ನು ರಕ್ಷಿಸಿದ ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು

ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ