AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್, PUBG ಗೀಳು ಹತ್ತಿಸಿಕೊಂಡ ಬಾಲಕ ಆತ್ಮಹತ್ಯೆಗೆ ಶರಣಾದ

ಪಲಮನೇರು(ಚಿತ್ತೂರು): ಕೊರೊನಾ ಎಫೆಕ್ಟ್ ನಾನಾ ರೂಪಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಬಾಲಕನೊಬ್ಬ ಮೊಬೈಲ್ ಚಟಕ್ಕೆ ಬಿದ್ದು, ಆಟ ಆಡಲು ಬೇರೆ ದಾರಿ ಕಾಣದೆ PUBG ಗೀಳು ಹತ್ತಿಸಿಕೊಂಡಿದ್ದಾನೆ. ಕೊನೆಗೆ ಆ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿತ್ತೂರು ಜಿಲ್ಲೆಯ ಪಲಮನೇರು ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಚಿತ್ತೂರು ಜಿಲ್ಲೆಯ ಪಲಮನೇರುನ ಶ್ರೀನಗರ ಕಾಲೊನಿಯಲ್ಲಿ 14 ವರ್ಷದ ಬಾಲಕ 10ನೇ ತರಗತಿyಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದ್ರೆ ಮನೆಹಾಳು PUBG ಗೀಳು ಹತ್ತಿಸಿಕೊಂಡಿದ್ದಾನೆ. ದಿನಾ ಅದೇ ವ್ಯಸನದಲ್ಲಿದ್ದಾನೆ. ತಂದೆಯ ಮೊಬೈಲ್ ಹಿಡಿದು ಇಡೀ ದಿನ […]

ಕೊರೊನಾ ಎಫೆಕ್ಟ್, PUBG ಗೀಳು ಹತ್ತಿಸಿಕೊಂಡ ಬಾಲಕ ಆತ್ಮಹತ್ಯೆಗೆ ಶರಣಾದ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 13, 2020 | 2:02 PM

Share

ಪಲಮನೇರು(ಚಿತ್ತೂರು): ಕೊರೊನಾ ಎಫೆಕ್ಟ್ ನಾನಾ ರೂಪಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಬಾಲಕನೊಬ್ಬ ಮೊಬೈಲ್ ಚಟಕ್ಕೆ ಬಿದ್ದು, ಆಟ ಆಡಲು ಬೇರೆ ದಾರಿ ಕಾಣದೆ PUBG ಗೀಳು ಹತ್ತಿಸಿಕೊಂಡಿದ್ದಾನೆ. ಕೊನೆಗೆ ಆ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿತ್ತೂರು ಜಿಲ್ಲೆಯ ಪಲಮನೇರು ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಚಿತ್ತೂರು ಜಿಲ್ಲೆಯ ಪಲಮನೇರುನ ಶ್ರೀನಗರ ಕಾಲೊನಿಯಲ್ಲಿ 14 ವರ್ಷದ ಬಾಲಕ 10ನೇ ತರಗತಿyಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದ್ರೆ ಮನೆಹಾಳು PUBG ಗೀಳು ಹತ್ತಿಸಿಕೊಂಡಿದ್ದಾನೆ. ದಿನಾ ಅದೇ ವ್ಯಸನದಲ್ಲಿದ್ದಾನೆ. ತಂದೆಯ ಮೊಬೈಲ್ ಹಿಡಿದು ಇಡೀ ದಿನ PUBG ಆಡುವುದೇ ಅವನ ಕೆಲಸವಾಗಿಬಿಟ್ಟಿದೆ. ಅಮ್ಮ ಅದಕ್ಕೆ ಅಡ್ಡ ಬಂದಿದ್ದಾರೆ. ಮಗಾ ದಿನಾ PUBG ಅಂದ್ರೆ ಹೇಗೋ.. ಅದನ್ನು ಬಿಟ್ಟುಬಿಡು ಎಂದು ಗದರಿಕೊಂಡಿದ್ದಾರೆ.

ತಿರುಪತಿ ಆಸ್ಪತ್ರೆಯಲ್ಲಿ ಬಾಲಕನ ಪ್ರಾಣಪಕ್ಷಿ ಹಾರಿಹೋಗಿದೆ ಅಷ್ಟೇ ಸುಪುತ್ರ ಸೀದಾ ತನ್ನ ಕೊಠಡಿಗೆ ಹೋಗಿ ಸೀಲಿಂಗ್ ಫ್ಯಾನಿಗೆ ನೇಣು ಹಾಕಿಕೊಂಡು ಹೆತ್ತವರ ಆಶೋತ್ತರಗಳಿಗೆ ತಣ್ಣೀರು ಎರಚಿದ್ದಾನೆ. ಸ್ವಲ್ಪ ಸಮಯದ ನಂತರ ಮನೆಯವರು ಹೋಗಿ ನೋಡಲಾಗಿ, ಬಾಲಕ ಫ್ಯಾನಿಗೆ ನೇಣು ಹಾಕಿಕೊಂಡು ನೇತಾಡುತ್ತಿರುವುದು ಕಂಡುಬಂದಿದೆ. ತಕ್ಷಣ ಕುಣಿಕೆಯಿಂದ ಇಳಿಸಿದ ಮನೆಯವರು ಪಲಮನೇರು ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಅಲ್ಲಿಂದ ಮುಂದಕ್ಕೆ ತಿರುಪತಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಿರುಪತಿ ಆಸ್ಪತ್ರೆಯಲ್ಲಿ ಬಾಲಕನ ಪ್ರಾಣಪಕ್ಷಿ ಹಾರಿಹೋಗಿದೆ.

Published On - 1:53 pm, Mon, 13 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ