AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ಅಪ್ರಾಪ್ತೆಯನ್ನೂ ಬಿಡದ ಕಾಮುಕರು: ಒಬ್ಬ ರೇಪ್ ಮಾಡಿದ, ಮತ್ತೊಬ್ಬ ವಿಡಿಯೋ ಮಾಡ್ದ

ದೆಹಲಿ‌:ಕೊವಿಡ್ ಸೋಂಕಿತ 14 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 19 ವರ್ಷದ ಕೊವಿಡ್ ಸೋಂಕಿತ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ದೇಶದ ರಾಜಧಾನಿ ದೆಹಲಿಯಲ್ಲಿ ನಡೆದಿದೆ. 14 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಆಕೆಯನ್ನು ದೆಹಲಿಯ ಕೊವಿಡ್ ಕೇರ್ ‌ಸೆಂಟರ್ ನಲ್ಲಿ‌ರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅದೇ ಕೇರ್ ‌ಸೆಂಟರ್ನಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದ 19 ವರ್ಷದ ಬಾಲಕ ಅಪ್ರಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದು, ಅತ್ಯಾಚಾರದ ಬೆಂಬಲಕ್ಕೆ ನಿಂತ ಆ […]

ಸೋಂಕಿತ ಅಪ್ರಾಪ್ತೆಯನ್ನೂ ಬಿಡದ ಕಾಮುಕರು: ಒಬ್ಬ ರೇಪ್ ಮಾಡಿದ, ಮತ್ತೊಬ್ಬ ವಿಡಿಯೋ ಮಾಡ್ದ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Jul 24, 2020 | 11:23 AM

Share

ದೆಹಲಿ‌:ಕೊವಿಡ್ ಸೋಂಕಿತ 14 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 19 ವರ್ಷದ ಕೊವಿಡ್ ಸೋಂಕಿತ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ದೇಶದ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

14 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಆಕೆಯನ್ನು ದೆಹಲಿಯ ಕೊವಿಡ್ ಕೇರ್ ‌ಸೆಂಟರ್ ನಲ್ಲಿ‌ರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅದೇ ಕೇರ್ ‌ಸೆಂಟರ್ನಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದ 19 ವರ್ಷದ ಬಾಲಕ ಅಪ್ರಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದು, ಅತ್ಯಾಚಾರದ ಬೆಂಬಲಕ್ಕೆ ನಿಂತ ಆ ಯುವಕನ ಗೆಳೆಯನೊಬ್ಬ ಈ ದೃಶ್ಯವನ್ನು ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾನೆ ಎನ್ನಲಾಗಿದೆ.

ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಜುಡಿಶಿಯಲ್ ಕಸ್ಟಡಿಗೆ ಒಪ್ಪಿಸಿದ ನಂತರ ಅವರನ್ನು ಬೇರೆ ಆಸ್ಪತ್ರೆಯಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿಗಳು ಸೋಂಕಿನಿಂದ ಗುಣಮುಖರಾದ ನಂತರ ಜೈಲಿಗೆ ಕಳುಹಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Follow Us
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !