AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ಆಗಮಿಸಿದ 150 ಸೇನಾ ಸಿಬ್ಬಂದಿಗೆ ಕೊರೊನಾ ಸೋಂಕು

ಗಣರಾಜ್ಯೋತ್ಸವ ಮತ್ತು ಜನವರಿ 15ರಂದು ಆಚರಿಸಲಾಗುವ ಸೇನಾ ದಿವಸ್​ದಂದು ಪಥಸಂಚಲನದಲ್ಲಿ ಭಾಗವಹಿಸಲು ದೇಶದ ವಿವಿಧೆಡೆಯಿಂದ ರಾಷ್ಟ್ರ ರಾಜಧಾನಿಗೆ ಆಗಮಿಸಿದ 150 ಸೇನಾ ಸಿಬ್ಬಂದಿಯಲ್ಲಿ ಲಕ್ಷಣ ರಹಿತ ಕೊರೊನಾ ಸೋಂಕು ಪತ್ತೆಯಾಗಿದೆ.

ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ಆಗಮಿಸಿದ 150 ಸೇನಾ ಸಿಬ್ಬಂದಿಗೆ ಕೊರೊನಾ ಸೋಂಕು
ಸಾಂಕೇತಿಕ ಚಿತ್ರ
guruganesh bhat
| Updated By: KUSHAL V|

Updated on: Dec 27, 2020 | 5:06 PM

Share

ದೆಹಲಿ: ಗಣರಾಜ್ಯೋತ್ಸವ ಮತ್ತು ಜನವರಿ 15ರಂದು ಆಚರಿಸಲಾಗುವ ಸೇನಾ ದಿವಸ್​ದಂದು ಪಥಸಂಚಲನದಲ್ಲಿ ಭಾಗವಹಿಸಲು ದೇಶದ ವಿವಿಧೆಡೆಯಿಂದ ರಾಷ್ಟ್ರ ರಾಜಧಾನಿಗೆ ಆಗಮಿಸಿದ 150 ಸೇನಾ ಸಿಬ್ಬಂದಿಯಲ್ಲಿ ಲಕ್ಷಣ ರಹಿತ ಕೊರೊನಾ ಸೋಂಕು ಪತ್ತೆಯಾಗಿದೆ. ಹಾಗಾಗಿ, ಎಲ್ಲಾ 150 ಸಿಬ್ಬಂದಿ ಸೋಂಕಿಗೆ ಚಿಕಿತ್ಸೆ ಪಡೆದು ಕೊರೊನಾ ನೆಗೆಟಿವ್ ಎಂದು ವರದಿ ಬಂದ ನಂತರ  ಡಿಸ್ಚಾರ್ಜ್​ ಮಾಡಲಾಗುವುದು ಎಂಬ ಮಾಹಿತಿ ಸಿಕ್ಕಿದೆ.

ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸೇನಾ ಸಿಬ್ಬಂದಿಗೆ ಕೊವಿಡ್​ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ನವೆಂಬರ್ ಅಂತ್ಯದ ವೇಳೆಗೆ ದೆಹಲಿಗೆ ಆಗಮಿಸಿದ್ದ 2,000 ಸೇನಾ ಸಿಬ್ಬಂದಿಗೆ ಈಗಾಗಲೇ ಕೊರೊನಾ ಪರೀಕ್ಷೆ ನಡೆಸಿ ಪ್ರತ್ಯೇಕವಾಗಿ ಸೇಫ್​ ಬಬಲ್​ ವ್ಯವಸ್ಥೆಯಲ್ಲಿ ಇರಿಸಲಾಗಿದೆ. ಪ್ರತಿ ಸಿಬ್ಬಂದಿಗೂ ಕೊರೊನಾ ಪರೀಕ್ಷೆ ನಡೆಸಿ, ನೆಗೆಟಿವ್ ಬಂದವರಿಗೆ ಮಾತ್ರ ಪ್ರತ್ಯೇಕ ಸುರಕ್ಷತಾ ವಾಸ ಕಲ್ಪಿಸಲಾಗಿದೆ. ಕಂಟೇನ್ಮೆಂಟ್ ವಲಯದಲ್ಲಿರುವವರಿಗೆ ಜನವರಿ 26ರವರೆಗೂ ಪ್ರತ್ಯೇಕ ವಾಸ ನೀಡಲಾಗಿದೆ.

ಗಣರಾಜ್ಯೋತ್ಸವ ದಿನಾಚರಣೆಯಂದೇ ಅಯೋಧ್ಯಾ ಮಸೀದಿಗೆ ಶಂಕು ಸ್ಥಾಪನೆ; ಇದು ಬಾಬ್ರಿ ಮಸೀದಿಗಿಂತಲೂ ವಿಶಾಲ, ವಿಭಿನ್ನ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!