AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ಆಗಮಿಸಿದ 150 ಸೇನಾ ಸಿಬ್ಬಂದಿಗೆ ಕೊರೊನಾ ಸೋಂಕು

ಗಣರಾಜ್ಯೋತ್ಸವ ಮತ್ತು ಜನವರಿ 15ರಂದು ಆಚರಿಸಲಾಗುವ ಸೇನಾ ದಿವಸ್​ದಂದು ಪಥಸಂಚಲನದಲ್ಲಿ ಭಾಗವಹಿಸಲು ದೇಶದ ವಿವಿಧೆಡೆಯಿಂದ ರಾಷ್ಟ್ರ ರಾಜಧಾನಿಗೆ ಆಗಮಿಸಿದ 150 ಸೇನಾ ಸಿಬ್ಬಂದಿಯಲ್ಲಿ ಲಕ್ಷಣ ರಹಿತ ಕೊರೊನಾ ಸೋಂಕು ಪತ್ತೆಯಾಗಿದೆ.

ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ಆಗಮಿಸಿದ 150 ಸೇನಾ ಸಿಬ್ಬಂದಿಗೆ ಕೊರೊನಾ ಸೋಂಕು
ಸಾಂಕೇತಿಕ ಚಿತ್ರ
guruganesh bhat
| Edited By: |

Updated on: Dec 27, 2020 | 5:06 PM

Share

ದೆಹಲಿ: ಗಣರಾಜ್ಯೋತ್ಸವ ಮತ್ತು ಜನವರಿ 15ರಂದು ಆಚರಿಸಲಾಗುವ ಸೇನಾ ದಿವಸ್​ದಂದು ಪಥಸಂಚಲನದಲ್ಲಿ ಭಾಗವಹಿಸಲು ದೇಶದ ವಿವಿಧೆಡೆಯಿಂದ ರಾಷ್ಟ್ರ ರಾಜಧಾನಿಗೆ ಆಗಮಿಸಿದ 150 ಸೇನಾ ಸಿಬ್ಬಂದಿಯಲ್ಲಿ ಲಕ್ಷಣ ರಹಿತ ಕೊರೊನಾ ಸೋಂಕು ಪತ್ತೆಯಾಗಿದೆ. ಹಾಗಾಗಿ, ಎಲ್ಲಾ 150 ಸಿಬ್ಬಂದಿ ಸೋಂಕಿಗೆ ಚಿಕಿತ್ಸೆ ಪಡೆದು ಕೊರೊನಾ ನೆಗೆಟಿವ್ ಎಂದು ವರದಿ ಬಂದ ನಂತರ  ಡಿಸ್ಚಾರ್ಜ್​ ಮಾಡಲಾಗುವುದು ಎಂಬ ಮಾಹಿತಿ ಸಿಕ್ಕಿದೆ.

ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸೇನಾ ಸಿಬ್ಬಂದಿಗೆ ಕೊವಿಡ್​ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ನವೆಂಬರ್ ಅಂತ್ಯದ ವೇಳೆಗೆ ದೆಹಲಿಗೆ ಆಗಮಿಸಿದ್ದ 2,000 ಸೇನಾ ಸಿಬ್ಬಂದಿಗೆ ಈಗಾಗಲೇ ಕೊರೊನಾ ಪರೀಕ್ಷೆ ನಡೆಸಿ ಪ್ರತ್ಯೇಕವಾಗಿ ಸೇಫ್​ ಬಬಲ್​ ವ್ಯವಸ್ಥೆಯಲ್ಲಿ ಇರಿಸಲಾಗಿದೆ. ಪ್ರತಿ ಸಿಬ್ಬಂದಿಗೂ ಕೊರೊನಾ ಪರೀಕ್ಷೆ ನಡೆಸಿ, ನೆಗೆಟಿವ್ ಬಂದವರಿಗೆ ಮಾತ್ರ ಪ್ರತ್ಯೇಕ ಸುರಕ್ಷತಾ ವಾಸ ಕಲ್ಪಿಸಲಾಗಿದೆ. ಕಂಟೇನ್ಮೆಂಟ್ ವಲಯದಲ್ಲಿರುವವರಿಗೆ ಜನವರಿ 26ರವರೆಗೂ ಪ್ರತ್ಯೇಕ ವಾಸ ನೀಡಲಾಗಿದೆ.

ಗಣರಾಜ್ಯೋತ್ಸವ ದಿನಾಚರಣೆಯಂದೇ ಅಯೋಧ್ಯಾ ಮಸೀದಿಗೆ ಶಂಕು ಸ್ಥಾಪನೆ; ಇದು ಬಾಬ್ರಿ ಮಸೀದಿಗಿಂತಲೂ ವಿಶಾಲ, ವಿಭಿನ್ನ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?