AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ಆಗಮಿಸಿದ 150 ಸೇನಾ ಸಿಬ್ಬಂದಿಗೆ ಕೊರೊನಾ ಸೋಂಕು

ಗಣರಾಜ್ಯೋತ್ಸವ ಮತ್ತು ಜನವರಿ 15ರಂದು ಆಚರಿಸಲಾಗುವ ಸೇನಾ ದಿವಸ್​ದಂದು ಪಥಸಂಚಲನದಲ್ಲಿ ಭಾಗವಹಿಸಲು ದೇಶದ ವಿವಿಧೆಡೆಯಿಂದ ರಾಷ್ಟ್ರ ರಾಜಧಾನಿಗೆ ಆಗಮಿಸಿದ 150 ಸೇನಾ ಸಿಬ್ಬಂದಿಯಲ್ಲಿ ಲಕ್ಷಣ ರಹಿತ ಕೊರೊನಾ ಸೋಂಕು ಪತ್ತೆಯಾಗಿದೆ.

ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ಆಗಮಿಸಿದ 150 ಸೇನಾ ಸಿಬ್ಬಂದಿಗೆ ಕೊರೊನಾ ಸೋಂಕು
ಸಾಂಕೇತಿಕ ಚಿತ್ರ
guruganesh bhat
| Edited By: |

Updated on: Dec 27, 2020 | 5:06 PM

Share

ದೆಹಲಿ: ಗಣರಾಜ್ಯೋತ್ಸವ ಮತ್ತು ಜನವರಿ 15ರಂದು ಆಚರಿಸಲಾಗುವ ಸೇನಾ ದಿವಸ್​ದಂದು ಪಥಸಂಚಲನದಲ್ಲಿ ಭಾಗವಹಿಸಲು ದೇಶದ ವಿವಿಧೆಡೆಯಿಂದ ರಾಷ್ಟ್ರ ರಾಜಧಾನಿಗೆ ಆಗಮಿಸಿದ 150 ಸೇನಾ ಸಿಬ್ಬಂದಿಯಲ್ಲಿ ಲಕ್ಷಣ ರಹಿತ ಕೊರೊನಾ ಸೋಂಕು ಪತ್ತೆಯಾಗಿದೆ. ಹಾಗಾಗಿ, ಎಲ್ಲಾ 150 ಸಿಬ್ಬಂದಿ ಸೋಂಕಿಗೆ ಚಿಕಿತ್ಸೆ ಪಡೆದು ಕೊರೊನಾ ನೆಗೆಟಿವ್ ಎಂದು ವರದಿ ಬಂದ ನಂತರ  ಡಿಸ್ಚಾರ್ಜ್​ ಮಾಡಲಾಗುವುದು ಎಂಬ ಮಾಹಿತಿ ಸಿಕ್ಕಿದೆ.

ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸೇನಾ ಸಿಬ್ಬಂದಿಗೆ ಕೊವಿಡ್​ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ನವೆಂಬರ್ ಅಂತ್ಯದ ವೇಳೆಗೆ ದೆಹಲಿಗೆ ಆಗಮಿಸಿದ್ದ 2,000 ಸೇನಾ ಸಿಬ್ಬಂದಿಗೆ ಈಗಾಗಲೇ ಕೊರೊನಾ ಪರೀಕ್ಷೆ ನಡೆಸಿ ಪ್ರತ್ಯೇಕವಾಗಿ ಸೇಫ್​ ಬಬಲ್​ ವ್ಯವಸ್ಥೆಯಲ್ಲಿ ಇರಿಸಲಾಗಿದೆ. ಪ್ರತಿ ಸಿಬ್ಬಂದಿಗೂ ಕೊರೊನಾ ಪರೀಕ್ಷೆ ನಡೆಸಿ, ನೆಗೆಟಿವ್ ಬಂದವರಿಗೆ ಮಾತ್ರ ಪ್ರತ್ಯೇಕ ಸುರಕ್ಷತಾ ವಾಸ ಕಲ್ಪಿಸಲಾಗಿದೆ. ಕಂಟೇನ್ಮೆಂಟ್ ವಲಯದಲ್ಲಿರುವವರಿಗೆ ಜನವರಿ 26ರವರೆಗೂ ಪ್ರತ್ಯೇಕ ವಾಸ ನೀಡಲಾಗಿದೆ.

ಗಣರಾಜ್ಯೋತ್ಸವ ದಿನಾಚರಣೆಯಂದೇ ಅಯೋಧ್ಯಾ ಮಸೀದಿಗೆ ಶಂಕು ಸ್ಥಾಪನೆ; ಇದು ಬಾಬ್ರಿ ಮಸೀದಿಗಿಂತಲೂ ವಿಶಾಲ, ವಿಭಿನ್ನ

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ