AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಹಳಿಗಳ ಮೇಲೆ ನಿದ್ರಿಸಿ, ರಾತ್ರೋರಾತ್ರಿ ಮಸಣ ಸೇರಿದ 17 ಮಂದಿ

ಮಹಾರಾಷ್ಟ್ರ: ಔರಂಗಾಬಾದ್‌ ಜಿಲ್ಲೆ ಕಾರ್ಮಡ್ ಬಳಿ ಭೀಕರ ದುರಂತವೊಂದು ಸಂಭವಿಸಿದೆ. ಔರಂಗಾಬಾದ್‌ನ ಜಲ್ನಾ ರೈಲ್ವೆ ಮಾಗರ್ದ ಟ್ರ್ಯಾಕ್ ಬಳಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹಾದುಹೋಗಿ 17 ವಲಸೆ ಕಾರ್ಮಿಕರ ಮೃತಪಟ್ಟಿದ್ದಾರೆ. ಹಾಗೂ ಐವರಿಗೆ ಗಂಭೀರ ಗಾಯಗಳಾಗಿವೆ. ಲಾಕ್​ಡೌನ್ ಹಿನ್ನೆಲೆ ಕೆಲಸವಿಲ್ಲದೆ ಊರುಗಳಿಗೆ ಹೊರಟಿದ್ದ ಕಾರ್ಮಿಕರು ಕಾಲ್ನಡಿಗೆಯಲ್ಲಿಯೇ ಸ್ವಗ್ರಾಮಗಳಿಗೆ ಹೊರಟಿದ್ದರು. ಈ ವೇಳೆ ನಡೆದು ನಡೆದು ಸುಸ್ತಾಗಿ ರೈಲು ಹಳಿ ಮೇಲೆ ಮಲಗಿದ್ದ ಬಡಪಾಯಿಗಳ ಮೇಲೆ ಗೂಡ್ಸ್ ರೈಲು ಹರಿದಿದೆ. ಈ ಪರಿಣಾಮ 17 […]

ರೈಲ್ವೆ ಹಳಿಗಳ ಮೇಲೆ ನಿದ್ರಿಸಿ, ರಾತ್ರೋರಾತ್ರಿ ಮಸಣ ಸೇರಿದ 17 ಮಂದಿ
ಸಾಧು ಶ್ರೀನಾಥ್​
|

Updated on: May 08, 2020 | 9:10 AM

Share

ಮಹಾರಾಷ್ಟ್ರ: ಔರಂಗಾಬಾದ್‌ ಜಿಲ್ಲೆ ಕಾರ್ಮಡ್ ಬಳಿ ಭೀಕರ ದುರಂತವೊಂದು ಸಂಭವಿಸಿದೆ. ಔರಂಗಾಬಾದ್‌ನ ಜಲ್ನಾ ರೈಲ್ವೆ ಮಾಗರ್ದ ಟ್ರ್ಯಾಕ್ ಬಳಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹಾದುಹೋಗಿ 17 ವಲಸೆ ಕಾರ್ಮಿಕರ ಮೃತಪಟ್ಟಿದ್ದಾರೆ. ಹಾಗೂ ಐವರಿಗೆ ಗಂಭೀರ ಗಾಯಗಳಾಗಿವೆ.

ಲಾಕ್​ಡೌನ್ ಹಿನ್ನೆಲೆ ಕೆಲಸವಿಲ್ಲದೆ ಊರುಗಳಿಗೆ ಹೊರಟಿದ್ದ ಕಾರ್ಮಿಕರು ಕಾಲ್ನಡಿಗೆಯಲ್ಲಿಯೇ ಸ್ವಗ್ರಾಮಗಳಿಗೆ ಹೊರಟಿದ್ದರು. ಈ ವೇಳೆ ನಡೆದು ನಡೆದು ಸುಸ್ತಾಗಿ ರೈಲು ಹಳಿ ಮೇಲೆ ಮಲಗಿದ್ದ ಬಡಪಾಯಿಗಳ ಮೇಲೆ ಗೂಡ್ಸ್ ರೈಲು ಹರಿದಿದೆ. ಈ ಪರಿಣಾಮ 17 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತಪಟ್ಟ 17 ಮಂದಿಯಲ್ಲಿ ಮಕ್ಕಳು ಕೂಡ ಇದ್ದರು. ಮೃತರೆಲ್ಲ ಛತ್ತೀಸ್ ಗಢಕ್ಕೆ ಸೇರಿದ ಕಾರ್ಮಿಕರು ಎಂದು ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Follow Us
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ