AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಹಳಿಗಳ ಮೇಲೆ ನಿದ್ರಿಸಿ, ರಾತ್ರೋರಾತ್ರಿ ಮಸಣ ಸೇರಿದ 17 ಮಂದಿ

ಮಹಾರಾಷ್ಟ್ರ: ಔರಂಗಾಬಾದ್‌ ಜಿಲ್ಲೆ ಕಾರ್ಮಡ್ ಬಳಿ ಭೀಕರ ದುರಂತವೊಂದು ಸಂಭವಿಸಿದೆ. ಔರಂಗಾಬಾದ್‌ನ ಜಲ್ನಾ ರೈಲ್ವೆ ಮಾಗರ್ದ ಟ್ರ್ಯಾಕ್ ಬಳಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹಾದುಹೋಗಿ 17 ವಲಸೆ ಕಾರ್ಮಿಕರ ಮೃತಪಟ್ಟಿದ್ದಾರೆ. ಹಾಗೂ ಐವರಿಗೆ ಗಂಭೀರ ಗಾಯಗಳಾಗಿವೆ. ಲಾಕ್​ಡೌನ್ ಹಿನ್ನೆಲೆ ಕೆಲಸವಿಲ್ಲದೆ ಊರುಗಳಿಗೆ ಹೊರಟಿದ್ದ ಕಾರ್ಮಿಕರು ಕಾಲ್ನಡಿಗೆಯಲ್ಲಿಯೇ ಸ್ವಗ್ರಾಮಗಳಿಗೆ ಹೊರಟಿದ್ದರು. ಈ ವೇಳೆ ನಡೆದು ನಡೆದು ಸುಸ್ತಾಗಿ ರೈಲು ಹಳಿ ಮೇಲೆ ಮಲಗಿದ್ದ ಬಡಪಾಯಿಗಳ ಮೇಲೆ ಗೂಡ್ಸ್ ರೈಲು ಹರಿದಿದೆ. ಈ ಪರಿಣಾಮ 17 […]

ರೈಲ್ವೆ ಹಳಿಗಳ ಮೇಲೆ ನಿದ್ರಿಸಿ, ರಾತ್ರೋರಾತ್ರಿ ಮಸಣ ಸೇರಿದ 17 ಮಂದಿ
ಸಾಧು ಶ್ರೀನಾಥ್​
|

Updated on: May 08, 2020 | 9:10 AM

Share

ಮಹಾರಾಷ್ಟ್ರ: ಔರಂಗಾಬಾದ್‌ ಜಿಲ್ಲೆ ಕಾರ್ಮಡ್ ಬಳಿ ಭೀಕರ ದುರಂತವೊಂದು ಸಂಭವಿಸಿದೆ. ಔರಂಗಾಬಾದ್‌ನ ಜಲ್ನಾ ರೈಲ್ವೆ ಮಾಗರ್ದ ಟ್ರ್ಯಾಕ್ ಬಳಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹಾದುಹೋಗಿ 17 ವಲಸೆ ಕಾರ್ಮಿಕರ ಮೃತಪಟ್ಟಿದ್ದಾರೆ. ಹಾಗೂ ಐವರಿಗೆ ಗಂಭೀರ ಗಾಯಗಳಾಗಿವೆ.

ಲಾಕ್​ಡೌನ್ ಹಿನ್ನೆಲೆ ಕೆಲಸವಿಲ್ಲದೆ ಊರುಗಳಿಗೆ ಹೊರಟಿದ್ದ ಕಾರ್ಮಿಕರು ಕಾಲ್ನಡಿಗೆಯಲ್ಲಿಯೇ ಸ್ವಗ್ರಾಮಗಳಿಗೆ ಹೊರಟಿದ್ದರು. ಈ ವೇಳೆ ನಡೆದು ನಡೆದು ಸುಸ್ತಾಗಿ ರೈಲು ಹಳಿ ಮೇಲೆ ಮಲಗಿದ್ದ ಬಡಪಾಯಿಗಳ ಮೇಲೆ ಗೂಡ್ಸ್ ರೈಲು ಹರಿದಿದೆ. ಈ ಪರಿಣಾಮ 17 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತಪಟ್ಟ 17 ಮಂದಿಯಲ್ಲಿ ಮಕ್ಕಳು ಕೂಡ ಇದ್ದರು. ಮೃತರೆಲ್ಲ ಛತ್ತೀಸ್ ಗಢಕ್ಕೆ ಸೇರಿದ ಕಾರ್ಮಿಕರು ಎಂದು ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ