AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಹಳಿಗಳ ಮೇಲೆ ನಿದ್ರಿಸಿ, ರಾತ್ರೋರಾತ್ರಿ ಮಸಣ ಸೇರಿದ 17 ಮಂದಿ

ಮಹಾರಾಷ್ಟ್ರ: ಔರಂಗಾಬಾದ್‌ ಜಿಲ್ಲೆ ಕಾರ್ಮಡ್ ಬಳಿ ಭೀಕರ ದುರಂತವೊಂದು ಸಂಭವಿಸಿದೆ. ಔರಂಗಾಬಾದ್‌ನ ಜಲ್ನಾ ರೈಲ್ವೆ ಮಾಗರ್ದ ಟ್ರ್ಯಾಕ್ ಬಳಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹಾದುಹೋಗಿ 17 ವಲಸೆ ಕಾರ್ಮಿಕರ ಮೃತಪಟ್ಟಿದ್ದಾರೆ. ಹಾಗೂ ಐವರಿಗೆ ಗಂಭೀರ ಗಾಯಗಳಾಗಿವೆ. ಲಾಕ್​ಡೌನ್ ಹಿನ್ನೆಲೆ ಕೆಲಸವಿಲ್ಲದೆ ಊರುಗಳಿಗೆ ಹೊರಟಿದ್ದ ಕಾರ್ಮಿಕರು ಕಾಲ್ನಡಿಗೆಯಲ್ಲಿಯೇ ಸ್ವಗ್ರಾಮಗಳಿಗೆ ಹೊರಟಿದ್ದರು. ಈ ವೇಳೆ ನಡೆದು ನಡೆದು ಸುಸ್ತಾಗಿ ರೈಲು ಹಳಿ ಮೇಲೆ ಮಲಗಿದ್ದ ಬಡಪಾಯಿಗಳ ಮೇಲೆ ಗೂಡ್ಸ್ ರೈಲು ಹರಿದಿದೆ. ಈ ಪರಿಣಾಮ 17 […]

ರೈಲ್ವೆ ಹಳಿಗಳ ಮೇಲೆ ನಿದ್ರಿಸಿ, ರಾತ್ರೋರಾತ್ರಿ ಮಸಣ ಸೇರಿದ 17 ಮಂದಿ
Follow us
ಸಾಧು ಶ್ರೀನಾಥ್​
|

Updated on: May 08, 2020 | 9:10 AM

ಮಹಾರಾಷ್ಟ್ರ: ಔರಂಗಾಬಾದ್‌ ಜಿಲ್ಲೆ ಕಾರ್ಮಡ್ ಬಳಿ ಭೀಕರ ದುರಂತವೊಂದು ಸಂಭವಿಸಿದೆ. ಔರಂಗಾಬಾದ್‌ನ ಜಲ್ನಾ ರೈಲ್ವೆ ಮಾಗರ್ದ ಟ್ರ್ಯಾಕ್ ಬಳಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹಾದುಹೋಗಿ 17 ವಲಸೆ ಕಾರ್ಮಿಕರ ಮೃತಪಟ್ಟಿದ್ದಾರೆ. ಹಾಗೂ ಐವರಿಗೆ ಗಂಭೀರ ಗಾಯಗಳಾಗಿವೆ.

ಲಾಕ್​ಡೌನ್ ಹಿನ್ನೆಲೆ ಕೆಲಸವಿಲ್ಲದೆ ಊರುಗಳಿಗೆ ಹೊರಟಿದ್ದ ಕಾರ್ಮಿಕರು ಕಾಲ್ನಡಿಗೆಯಲ್ಲಿಯೇ ಸ್ವಗ್ರಾಮಗಳಿಗೆ ಹೊರಟಿದ್ದರು. ಈ ವೇಳೆ ನಡೆದು ನಡೆದು ಸುಸ್ತಾಗಿ ರೈಲು ಹಳಿ ಮೇಲೆ ಮಲಗಿದ್ದ ಬಡಪಾಯಿಗಳ ಮೇಲೆ ಗೂಡ್ಸ್ ರೈಲು ಹರಿದಿದೆ. ಈ ಪರಿಣಾಮ 17 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತಪಟ್ಟ 17 ಮಂದಿಯಲ್ಲಿ ಮಕ್ಕಳು ಕೂಡ ಇದ್ದರು. ಮೃತರೆಲ್ಲ ಛತ್ತೀಸ್ ಗಢಕ್ಕೆ ಸೇರಿದ ಕಾರ್ಮಿಕರು ಎಂದು ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

"ಮೋದಿ ಹೆಸರು ಹೇಳಲೂ ಹೆದರುವ ಹೇಡಿ ನಮ್ಮ ಪ್ರಧಾನಿ": ಪಾಕ್​ ಸಂಸದ ವ್ಯಂಗ್ಯ
ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ
ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ
ಬಂಕರ್​ಗಳಲ್ಲಿ ಅವಿತುಕೊಂಡಿರುವ ಪಾಕ್ ಪ್ರಧಾನಿ ಶರೀಫ್ ಮತ್ತು ಸೇನಾ ಮುಖ್ಯಸ್ಥ
ಬಂಕರ್​ಗಳಲ್ಲಿ ಅವಿತುಕೊಂಡಿರುವ ಪಾಕ್ ಪ್ರಧಾನಿ ಶರೀಫ್ ಮತ್ತು ಸೇನಾ ಮುಖ್ಯಸ್ಥ
ಸೇನೆಗೆ ಬಲ ತುಂಬಲು ಸಿದ್ಧ: ಹಾಸನದಲ್ಲಿ ನಿವೃತ್ತ ಯೋಧರ ಘೋಷಣೆ
ಸೇನೆಗೆ ಬಲ ತುಂಬಲು ಸಿದ್ಧ: ಹಾಸನದಲ್ಲಿ ನಿವೃತ್ತ ಯೋಧರ ಘೋಷಣೆ
ಸೇನೆಯೊಂದಿಗೆ ನಾವಿದ್ದೇವೆ ಅಂತ ಸೂಚಿಸಲು ತಿರಂಗ ಯಾತ್ರೆ: ದಿನೇಶ್ ಗುಂಡೂರಾವ್
ಸೇನೆಯೊಂದಿಗೆ ನಾವಿದ್ದೇವೆ ಅಂತ ಸೂಚಿಸಲು ತಿರಂಗ ಯಾತ್ರೆ: ದಿನೇಶ್ ಗುಂಡೂರಾವ್
ಸಿದ್ದಿ ಸಮುದಾಯದ ಜೊತೆ ಸರಳತೆಯ ಪಾಠ ಕಲಿತ ‘ಭರ್ಜರಿ ಬ್ಯಾಚುಲರ್ಸ್’
ಸಿದ್ದಿ ಸಮುದಾಯದ ಜೊತೆ ಸರಳತೆಯ ಪಾಠ ಕಲಿತ ‘ಭರ್ಜರಿ ಬ್ಯಾಚುಲರ್ಸ್’
ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಸೇನಾ ಮುಖ್ಯಸ್ಥ ಮುನೀರ್ ನಾಪತ್ತೆ?
ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಸೇನಾ ಮುಖ್ಯಸ್ಥ ಮುನೀರ್ ನಾಪತ್ತೆ?
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ