AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟಿಸ್ ಅವಧಿ ಮುಗಿಸದೇ ಕೆಲಸ ಬಿಟ್ಟರೆ ಕಾದಿದೆ ಜಿಎಸ್​ಟಿ ಗುಮ್ಮ! ಏನದು ಲೆಕ್ಕಾಚಾರ?

ಖಾಸಗಿ ಕಂಪನಿ ಉದ್ಯೋಗಿಗಳು ಕೆಲಸ ಬಿಡುವಾಗ ಸಂಪೂರ್ಣ ನೋಟಿಸ್ ಅವಧಿಯಲ್ಲಿ ಕೆಲಸ ಮಾಡದಿದ್ದರೆ ಶೇ.18 ರಷ್ಟು ಜಿಎಸ್‌ಟಿ ಪಾವತಿಸಬೇಕು ಎಂದು ಗುಜರಾತ್​ನ ಅಥಾರಿಟಿ ಆಫ್ ಅಡ್ವಾನ್ಸ್ ರೂಲಿಂಗ್ ಆದೇಶಿಸಿದೆ. ಗುಜರಾತ್​ನ ಖಾಸಗಿ ರಫ್ತು ಕಂಪನಿಯೊಂದರ ಉದ್ಯೋಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ.

ನೋಟಿಸ್ ಅವಧಿ ಮುಗಿಸದೇ ಕೆಲಸ ಬಿಟ್ಟರೆ ಕಾದಿದೆ ಜಿಎಸ್​ಟಿ ಗುಮ್ಮ! ಏನದು ಲೆಕ್ಕಾಚಾರ?
ಸಾಂದರ್ಭಿಕ ಚಿತ್ರ
guruganesh bhat
|

Updated on:Jan 15, 2021 | 12:20 PM

Share

ಅಹಮದಾಬಾದ್: ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೀರಾ? ಹಾಗಾದರೆ ನೀವು ಓದಲೇಬೇಕಾದ ಸುದ್ದಿಯೊಂದು ಇಲ್ಲಿದೆ. ನೀವೇನಾದರೂ ನೋಟಿಸ್ ಅವಧಿ ಮುಗಿಸದೇ ಕೆಲಸ ಬಿಟ್ಟರೆ ಶೇ. 18 ಜಿಎಸ್​ಟಿ ಅವಧಿಯ ಮುನ್ನ ಕೆಲಸ ತೊರೆಯುವ ಯೋಚನೆ ಹೊಂದಿದ್ದರೆ ಅದನ್ನು ತ್ಯಜಿಸುವುದೊಳಿತು.

ಖಾಸಗಿ ಕಂಪನಿ ಉದ್ಯೋಗಿಗಳು ಕೆಲಸ ಬಿಡುವಾಗ ನೋಟಿಸ್ ಅವಧಿಯಲ್ಲಿ ಕೆಲಸ ಮಾಡದಿದ್ದರೆ ಶೇ. 18 ರಷ್ಟು ಜಿಎಸ್‌ಟಿ ಪಾವತಿಸಬೇಕು ಎಂದು ಗುಜರಾತ್​ನ ಅಥಾರಿಟಿ ಆಫ್ ಅಡ್ವಾನ್ಸ್ ರೂಲಿಂಗ್ ಆದೇಶಿಸಿದೆ. ಗುಜರಾತ್​ನ ಖಾಸಗಿ ರಫ್ತು ಕಂಪನಿಯೊಂದರ ಉದ್ಯೋಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ.

ಖಾಸಗಿ ಉದ್ಯೋಗಿಗಳು ಕೆಲಸ ತೊರೆಯುವಾಗ ನೋಟಿಸ್ ಅವಧಿಯ ಮೂರು ತಿಂಗಳು ಕೆಲಸ ಮಾಡಬೇಕು. ನೋಟಿಸ್ ಅವಧಿಯಲ್ಲಿ ಕೆಲಸ ನಿರ್ವಹಿಸದಿದ್ದರೆ ಸಂಬಳದ ಶೇ. 18 ರಷ್ಟು ಜಿಎಸ್‌ಟಿ ಪಾವತಿಸಬೇಕು ಎಂದು ಅಥಾರಿಟಿ ಆಫ್ ಅಡ್ವಾನ್ಸ್ ರೂಲಿಂಗ್ ಆದೇಶಿಸಿದೆ. ಕೆಲಸಕ್ಕೆ ಸೇರುವಾಗ ನಡೆದಿರುವ ಒಪ್ಪಂದದಂತೆ ಮೂರು ತಿಂಗಳ ನೋಟಿಸ್ ಅವಧಿ ಪೂರೈಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Published On - 12:06 pm, Fri, 15 January 21

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ