AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟಿಸ್ ಅವಧಿ ಮುಗಿಸದೇ ಕೆಲಸ ಬಿಟ್ಟರೆ ಕಾದಿದೆ ಜಿಎಸ್​ಟಿ ಗುಮ್ಮ! ಏನದು ಲೆಕ್ಕಾಚಾರ?

ಖಾಸಗಿ ಕಂಪನಿ ಉದ್ಯೋಗಿಗಳು ಕೆಲಸ ಬಿಡುವಾಗ ಸಂಪೂರ್ಣ ನೋಟಿಸ್ ಅವಧಿಯಲ್ಲಿ ಕೆಲಸ ಮಾಡದಿದ್ದರೆ ಶೇ.18 ರಷ್ಟು ಜಿಎಸ್‌ಟಿ ಪಾವತಿಸಬೇಕು ಎಂದು ಗುಜರಾತ್​ನ ಅಥಾರಿಟಿ ಆಫ್ ಅಡ್ವಾನ್ಸ್ ರೂಲಿಂಗ್ ಆದೇಶಿಸಿದೆ. ಗುಜರಾತ್​ನ ಖಾಸಗಿ ರಫ್ತು ಕಂಪನಿಯೊಂದರ ಉದ್ಯೋಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ.

ನೋಟಿಸ್ ಅವಧಿ ಮುಗಿಸದೇ ಕೆಲಸ ಬಿಟ್ಟರೆ ಕಾದಿದೆ ಜಿಎಸ್​ಟಿ ಗುಮ್ಮ! ಏನದು ಲೆಕ್ಕಾಚಾರ?
ಸಾಂದರ್ಭಿಕ ಚಿತ್ರ
guruganesh bhat
|

Updated on:Jan 15, 2021 | 12:20 PM

Share

ಅಹಮದಾಬಾದ್: ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೀರಾ? ಹಾಗಾದರೆ ನೀವು ಓದಲೇಬೇಕಾದ ಸುದ್ದಿಯೊಂದು ಇಲ್ಲಿದೆ. ನೀವೇನಾದರೂ ನೋಟಿಸ್ ಅವಧಿ ಮುಗಿಸದೇ ಕೆಲಸ ಬಿಟ್ಟರೆ ಶೇ. 18 ಜಿಎಸ್​ಟಿ ಅವಧಿಯ ಮುನ್ನ ಕೆಲಸ ತೊರೆಯುವ ಯೋಚನೆ ಹೊಂದಿದ್ದರೆ ಅದನ್ನು ತ್ಯಜಿಸುವುದೊಳಿತು.

ಖಾಸಗಿ ಕಂಪನಿ ಉದ್ಯೋಗಿಗಳು ಕೆಲಸ ಬಿಡುವಾಗ ನೋಟಿಸ್ ಅವಧಿಯಲ್ಲಿ ಕೆಲಸ ಮಾಡದಿದ್ದರೆ ಶೇ. 18 ರಷ್ಟು ಜಿಎಸ್‌ಟಿ ಪಾವತಿಸಬೇಕು ಎಂದು ಗುಜರಾತ್​ನ ಅಥಾರಿಟಿ ಆಫ್ ಅಡ್ವಾನ್ಸ್ ರೂಲಿಂಗ್ ಆದೇಶಿಸಿದೆ. ಗುಜರಾತ್​ನ ಖಾಸಗಿ ರಫ್ತು ಕಂಪನಿಯೊಂದರ ಉದ್ಯೋಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ.

ಖಾಸಗಿ ಉದ್ಯೋಗಿಗಳು ಕೆಲಸ ತೊರೆಯುವಾಗ ನೋಟಿಸ್ ಅವಧಿಯ ಮೂರು ತಿಂಗಳು ಕೆಲಸ ಮಾಡಬೇಕು. ನೋಟಿಸ್ ಅವಧಿಯಲ್ಲಿ ಕೆಲಸ ನಿರ್ವಹಿಸದಿದ್ದರೆ ಸಂಬಳದ ಶೇ. 18 ರಷ್ಟು ಜಿಎಸ್‌ಟಿ ಪಾವತಿಸಬೇಕು ಎಂದು ಅಥಾರಿಟಿ ಆಫ್ ಅಡ್ವಾನ್ಸ್ ರೂಲಿಂಗ್ ಆದೇಶಿಸಿದೆ. ಕೆಲಸಕ್ಕೆ ಸೇರುವಾಗ ನಡೆದಿರುವ ಒಪ್ಪಂದದಂತೆ ಮೂರು ತಿಂಗಳ ನೋಟಿಸ್ ಅವಧಿ ಪೂರೈಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Published On - 12:06 pm, Fri, 15 January 21

Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ!
ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ!