AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟಿಸ್ ಅವಧಿ ಮುಗಿಸದೇ ಕೆಲಸ ಬಿಟ್ಟರೆ ಕಾದಿದೆ ಜಿಎಸ್​ಟಿ ಗುಮ್ಮ! ಏನದು ಲೆಕ್ಕಾಚಾರ?

ಖಾಸಗಿ ಕಂಪನಿ ಉದ್ಯೋಗಿಗಳು ಕೆಲಸ ಬಿಡುವಾಗ ಸಂಪೂರ್ಣ ನೋಟಿಸ್ ಅವಧಿಯಲ್ಲಿ ಕೆಲಸ ಮಾಡದಿದ್ದರೆ ಶೇ.18 ರಷ್ಟು ಜಿಎಸ್‌ಟಿ ಪಾವತಿಸಬೇಕು ಎಂದು ಗುಜರಾತ್​ನ ಅಥಾರಿಟಿ ಆಫ್ ಅಡ್ವಾನ್ಸ್ ರೂಲಿಂಗ್ ಆದೇಶಿಸಿದೆ. ಗುಜರಾತ್​ನ ಖಾಸಗಿ ರಫ್ತು ಕಂಪನಿಯೊಂದರ ಉದ್ಯೋಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ.

ನೋಟಿಸ್ ಅವಧಿ ಮುಗಿಸದೇ ಕೆಲಸ ಬಿಟ್ಟರೆ ಕಾದಿದೆ ಜಿಎಸ್​ಟಿ ಗುಮ್ಮ! ಏನದು ಲೆಕ್ಕಾಚಾರ?
ಸಾಂದರ್ಭಿಕ ಚಿತ್ರ
guruganesh bhat
|

Updated on:Jan 15, 2021 | 12:20 PM

Share

ಅಹಮದಾಬಾದ್: ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೀರಾ? ಹಾಗಾದರೆ ನೀವು ಓದಲೇಬೇಕಾದ ಸುದ್ದಿಯೊಂದು ಇಲ್ಲಿದೆ. ನೀವೇನಾದರೂ ನೋಟಿಸ್ ಅವಧಿ ಮುಗಿಸದೇ ಕೆಲಸ ಬಿಟ್ಟರೆ ಶೇ. 18 ಜಿಎಸ್​ಟಿ ಅವಧಿಯ ಮುನ್ನ ಕೆಲಸ ತೊರೆಯುವ ಯೋಚನೆ ಹೊಂದಿದ್ದರೆ ಅದನ್ನು ತ್ಯಜಿಸುವುದೊಳಿತು.

ಖಾಸಗಿ ಕಂಪನಿ ಉದ್ಯೋಗಿಗಳು ಕೆಲಸ ಬಿಡುವಾಗ ನೋಟಿಸ್ ಅವಧಿಯಲ್ಲಿ ಕೆಲಸ ಮಾಡದಿದ್ದರೆ ಶೇ. 18 ರಷ್ಟು ಜಿಎಸ್‌ಟಿ ಪಾವತಿಸಬೇಕು ಎಂದು ಗುಜರಾತ್​ನ ಅಥಾರಿಟಿ ಆಫ್ ಅಡ್ವಾನ್ಸ್ ರೂಲಿಂಗ್ ಆದೇಶಿಸಿದೆ. ಗುಜರಾತ್​ನ ಖಾಸಗಿ ರಫ್ತು ಕಂಪನಿಯೊಂದರ ಉದ್ಯೋಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ.

ಖಾಸಗಿ ಉದ್ಯೋಗಿಗಳು ಕೆಲಸ ತೊರೆಯುವಾಗ ನೋಟಿಸ್ ಅವಧಿಯ ಮೂರು ತಿಂಗಳು ಕೆಲಸ ಮಾಡಬೇಕು. ನೋಟಿಸ್ ಅವಧಿಯಲ್ಲಿ ಕೆಲಸ ನಿರ್ವಹಿಸದಿದ್ದರೆ ಸಂಬಳದ ಶೇ. 18 ರಷ್ಟು ಜಿಎಸ್‌ಟಿ ಪಾವತಿಸಬೇಕು ಎಂದು ಅಥಾರಿಟಿ ಆಫ್ ಅಡ್ವಾನ್ಸ್ ರೂಲಿಂಗ್ ಆದೇಶಿಸಿದೆ. ಕೆಲಸಕ್ಕೆ ಸೇರುವಾಗ ನಡೆದಿರುವ ಒಪ್ಪಂದದಂತೆ ಮೂರು ತಿಂಗಳ ನೋಟಿಸ್ ಅವಧಿ ಪೂರೈಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Published On - 12:06 pm, Fri, 15 January 21

Follow Us
guruganesh bhat
guruganesh bhat
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ