AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

COVID-19: ಭಾರತದಲ್ಲಿ 24 ಗಂಟೆಗಳಲ್ಲಿ 180 ಕೋವಿಡ್​​ ಪತ್ತೆ

ಕೊರೊನಾ ಮುಗಿಯದ ಅಧ್ಯಾಯ ಎಂಬಂತಿದೆ. ಕೇಂದ್ರ ಆರೋಗ್ಯ ಇಲಾಖೆ ಒಂದು ಶಾಕಿಂಗ್ ವರದಿಯನ್ನು ನೀಡಿದೆ. ಇಂದು ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾದ ಬಗ್ಗೆ ಹೊಸ ಅಪ್ಡೇಟ್​​​ನ್ನು ನೀಡಿದೆ. ಸಚಿವಾಲಯ ನೀಡಿದ ಅಂಕಿಅಂಶದ ಪ್ರಕಾರ 24 ಗಂಟೆಗಳಲ್ಲಿ 180 ಕೊರೊನಾ ಪ್ರಕರಣ ಪತ್ತೆಯಾಗಿದೆ. ಇದೀಗ ಕೊರೊನಾ ಸಕ್ರಿಯ ಪ್ರಕರಣದ ಸಂಖ್ಯೆ 744ಕ್ಕೆ ಏರಿಕೆಯಾಗಿದೆ.

COVID-19: ಭಾರತದಲ್ಲಿ 24 ಗಂಟೆಗಳಲ್ಲಿ 180 ಕೋವಿಡ್​​ ಪತ್ತೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Dec 08, 2023 | 4:50 PM

Share

ಕೊರೊನಾ ಮುಗಿಯದ ಅಧ್ಯಾಯ ಎಂಬಂತಿದೆ. ಕೇಂದ್ರ ಆರೋಗ್ಯ ಇಲಾಖೆ ಒಂದು ಶಾಕಿಂಗ್ ವರದಿಯನ್ನು ನೀಡಿದೆ. ಇಂದು ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾದ ಬಗ್ಗೆ ಹೊಸ ಅಪ್ಡೇಟ್​​​ನ್ನು ನೀಡಿದೆ. ಸಚಿವಾಲಯ ನೀಡಿದ ಅಂಕಿಅಂಶದ ಪ್ರಕಾರ 24 ಗಂಟೆಗಳಲ್ಲಿ 180 ಕೊರೊನಾ ಪ್ರಕರಣ ಪತ್ತೆಯಾಗಿದೆ. ಇದೀಗ ಕೊರೊನಾ ಸಕ್ರಿಯ ಪ್ರಕರಣದ ಸಂಖ್ಯೆ 744ಕ್ಕೆ ಏರಿಕೆಯಾಗಿದೆ.

ಸಾವಿನ ಸಂಖ್ಯೆ 5,33,306 ದಾಖಲಾಗಿದೆ ಎಂದು ಇಂದು ಬೆಳಿಗ್ಗೆ 8.00 ಗಂಟೆಗೆ ಆರೋಗ್ಯ ಸಚಿವಾಲಯ ನೀಡಿದ ಡೇಟಾದಲ್ಲಿ ತಿಳಿಸಲಾಗಿದೆ. ದೇಶದಲ್ಲಿ ಕೋವಿಡ್​ ಪ್ರಕರಣಗಳು ಸಂಖ್ಯೆ 4.50 ಕೋಟಿ ಎಂದು ಹೇಳಲಾಗಿದೆ.

ಆರೋಗ್ಯ ಸಚಿವಾಲಯದ ವೆಬ್​​ ಸೈಟ್​​ ಪ್ರಕಾರ, ಕೊರೊನಾದಿಂದ ಚೇತರಿಕೆಗೊಂಡವರ ಸಂಖ್ಯೆ 4,44,68,619ಕ್ಕೆ ಏರಿಕೆಯಾಗಿದೆ. ಹಾಗೂ ರಾಷ್ಟ್ರದಲ್ಲಿ ಚೇತರಿಕೆ ಪ್ರಮಾಣ 98.81 ಪ್ರತಿಶತದಷ್ಟಿದೆ ಎಂದು ಹೇಳಲಾಗಿದೆ. ಸಾವಿನ ಪ್ರಮಾಣ ಶೇಕಡಾ 1.19ರಷ್ಟಿದೆ.

ಇದನ್ನೂ ಓದಿ: ಆರ್ಕ್ಟುರಸ್ ಎಂದರೇನು? ರೋಗ ಉಲ್ಬಣಕ್ಕೆ ಹೇಗೆ ಕಾರಣವಾಗುತ್ತಿದೆ? ರೋಗಲಕ್ಷಣಗಳೇನು? ತಡೆಗಟ್ಟುವಿಕೆ ಹೇಗೆ? ಇಲ್ಲಿದೆ ಮಾಹಿತಿ 

ಸಚಿವಾಲಯದ ವೆಬ್​​ಸೈಟ್​​ ಪ್ರಕಾರ ಒಟ್ಟಾರೆಯಾಗಿ ದೇಶದಲ್ಲಿ 220.67 ಕೋಟಿ ಕೋವಿಡ್​​​ ಲಸಿಕೆಗಳನ್ನು ನೀಡಲಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ