AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

COVID-19: ಭಾರತದಲ್ಲಿ 24 ಗಂಟೆಗಳಲ್ಲಿ 180 ಕೋವಿಡ್​​ ಪತ್ತೆ

ಕೊರೊನಾ ಮುಗಿಯದ ಅಧ್ಯಾಯ ಎಂಬಂತಿದೆ. ಕೇಂದ್ರ ಆರೋಗ್ಯ ಇಲಾಖೆ ಒಂದು ಶಾಕಿಂಗ್ ವರದಿಯನ್ನು ನೀಡಿದೆ. ಇಂದು ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾದ ಬಗ್ಗೆ ಹೊಸ ಅಪ್ಡೇಟ್​​​ನ್ನು ನೀಡಿದೆ. ಸಚಿವಾಲಯ ನೀಡಿದ ಅಂಕಿಅಂಶದ ಪ್ರಕಾರ 24 ಗಂಟೆಗಳಲ್ಲಿ 180 ಕೊರೊನಾ ಪ್ರಕರಣ ಪತ್ತೆಯಾಗಿದೆ. ಇದೀಗ ಕೊರೊನಾ ಸಕ್ರಿಯ ಪ್ರಕರಣದ ಸಂಖ್ಯೆ 744ಕ್ಕೆ ಏರಿಕೆಯಾಗಿದೆ.

COVID-19: ಭಾರತದಲ್ಲಿ 24 ಗಂಟೆಗಳಲ್ಲಿ 180 ಕೋವಿಡ್​​ ಪತ್ತೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Dec 08, 2023 | 4:50 PM

Share

ಕೊರೊನಾ ಮುಗಿಯದ ಅಧ್ಯಾಯ ಎಂಬಂತಿದೆ. ಕೇಂದ್ರ ಆರೋಗ್ಯ ಇಲಾಖೆ ಒಂದು ಶಾಕಿಂಗ್ ವರದಿಯನ್ನು ನೀಡಿದೆ. ಇಂದು ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾದ ಬಗ್ಗೆ ಹೊಸ ಅಪ್ಡೇಟ್​​​ನ್ನು ನೀಡಿದೆ. ಸಚಿವಾಲಯ ನೀಡಿದ ಅಂಕಿಅಂಶದ ಪ್ರಕಾರ 24 ಗಂಟೆಗಳಲ್ಲಿ 180 ಕೊರೊನಾ ಪ್ರಕರಣ ಪತ್ತೆಯಾಗಿದೆ. ಇದೀಗ ಕೊರೊನಾ ಸಕ್ರಿಯ ಪ್ರಕರಣದ ಸಂಖ್ಯೆ 744ಕ್ಕೆ ಏರಿಕೆಯಾಗಿದೆ.

ಸಾವಿನ ಸಂಖ್ಯೆ 5,33,306 ದಾಖಲಾಗಿದೆ ಎಂದು ಇಂದು ಬೆಳಿಗ್ಗೆ 8.00 ಗಂಟೆಗೆ ಆರೋಗ್ಯ ಸಚಿವಾಲಯ ನೀಡಿದ ಡೇಟಾದಲ್ಲಿ ತಿಳಿಸಲಾಗಿದೆ. ದೇಶದಲ್ಲಿ ಕೋವಿಡ್​ ಪ್ರಕರಣಗಳು ಸಂಖ್ಯೆ 4.50 ಕೋಟಿ ಎಂದು ಹೇಳಲಾಗಿದೆ.

ಆರೋಗ್ಯ ಸಚಿವಾಲಯದ ವೆಬ್​​ ಸೈಟ್​​ ಪ್ರಕಾರ, ಕೊರೊನಾದಿಂದ ಚೇತರಿಕೆಗೊಂಡವರ ಸಂಖ್ಯೆ 4,44,68,619ಕ್ಕೆ ಏರಿಕೆಯಾಗಿದೆ. ಹಾಗೂ ರಾಷ್ಟ್ರದಲ್ಲಿ ಚೇತರಿಕೆ ಪ್ರಮಾಣ 98.81 ಪ್ರತಿಶತದಷ್ಟಿದೆ ಎಂದು ಹೇಳಲಾಗಿದೆ. ಸಾವಿನ ಪ್ರಮಾಣ ಶೇಕಡಾ 1.19ರಷ್ಟಿದೆ.

ಇದನ್ನೂ ಓದಿ: ಆರ್ಕ್ಟುರಸ್ ಎಂದರೇನು? ರೋಗ ಉಲ್ಬಣಕ್ಕೆ ಹೇಗೆ ಕಾರಣವಾಗುತ್ತಿದೆ? ರೋಗಲಕ್ಷಣಗಳೇನು? ತಡೆಗಟ್ಟುವಿಕೆ ಹೇಗೆ? ಇಲ್ಲಿದೆ ಮಾಹಿತಿ 

ಸಚಿವಾಲಯದ ವೆಬ್​​ಸೈಟ್​​ ಪ್ರಕಾರ ಒಟ್ಟಾರೆಯಾಗಿ ದೇಶದಲ್ಲಿ 220.67 ಕೋಟಿ ಕೋವಿಡ್​​​ ಲಸಿಕೆಗಳನ್ನು ನೀಡಲಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!