AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

COVID-19: ಭಾರತದಲ್ಲಿ 24 ಗಂಟೆಗಳಲ್ಲಿ 180 ಕೋವಿಡ್​​ ಪತ್ತೆ

ಕೊರೊನಾ ಮುಗಿಯದ ಅಧ್ಯಾಯ ಎಂಬಂತಿದೆ. ಕೇಂದ್ರ ಆರೋಗ್ಯ ಇಲಾಖೆ ಒಂದು ಶಾಕಿಂಗ್ ವರದಿಯನ್ನು ನೀಡಿದೆ. ಇಂದು ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾದ ಬಗ್ಗೆ ಹೊಸ ಅಪ್ಡೇಟ್​​​ನ್ನು ನೀಡಿದೆ. ಸಚಿವಾಲಯ ನೀಡಿದ ಅಂಕಿಅಂಶದ ಪ್ರಕಾರ 24 ಗಂಟೆಗಳಲ್ಲಿ 180 ಕೊರೊನಾ ಪ್ರಕರಣ ಪತ್ತೆಯಾಗಿದೆ. ಇದೀಗ ಕೊರೊನಾ ಸಕ್ರಿಯ ಪ್ರಕರಣದ ಸಂಖ್ಯೆ 744ಕ್ಕೆ ಏರಿಕೆಯಾಗಿದೆ.

COVID-19: ಭಾರತದಲ್ಲಿ 24 ಗಂಟೆಗಳಲ್ಲಿ 180 ಕೋವಿಡ್​​ ಪತ್ತೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Dec 08, 2023 | 4:50 PM

Share

ಕೊರೊನಾ ಮುಗಿಯದ ಅಧ್ಯಾಯ ಎಂಬಂತಿದೆ. ಕೇಂದ್ರ ಆರೋಗ್ಯ ಇಲಾಖೆ ಒಂದು ಶಾಕಿಂಗ್ ವರದಿಯನ್ನು ನೀಡಿದೆ. ಇಂದು ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾದ ಬಗ್ಗೆ ಹೊಸ ಅಪ್ಡೇಟ್​​​ನ್ನು ನೀಡಿದೆ. ಸಚಿವಾಲಯ ನೀಡಿದ ಅಂಕಿಅಂಶದ ಪ್ರಕಾರ 24 ಗಂಟೆಗಳಲ್ಲಿ 180 ಕೊರೊನಾ ಪ್ರಕರಣ ಪತ್ತೆಯಾಗಿದೆ. ಇದೀಗ ಕೊರೊನಾ ಸಕ್ರಿಯ ಪ್ರಕರಣದ ಸಂಖ್ಯೆ 744ಕ್ಕೆ ಏರಿಕೆಯಾಗಿದೆ.

ಸಾವಿನ ಸಂಖ್ಯೆ 5,33,306 ದಾಖಲಾಗಿದೆ ಎಂದು ಇಂದು ಬೆಳಿಗ್ಗೆ 8.00 ಗಂಟೆಗೆ ಆರೋಗ್ಯ ಸಚಿವಾಲಯ ನೀಡಿದ ಡೇಟಾದಲ್ಲಿ ತಿಳಿಸಲಾಗಿದೆ. ದೇಶದಲ್ಲಿ ಕೋವಿಡ್​ ಪ್ರಕರಣಗಳು ಸಂಖ್ಯೆ 4.50 ಕೋಟಿ ಎಂದು ಹೇಳಲಾಗಿದೆ.

ಆರೋಗ್ಯ ಸಚಿವಾಲಯದ ವೆಬ್​​ ಸೈಟ್​​ ಪ್ರಕಾರ, ಕೊರೊನಾದಿಂದ ಚೇತರಿಕೆಗೊಂಡವರ ಸಂಖ್ಯೆ 4,44,68,619ಕ್ಕೆ ಏರಿಕೆಯಾಗಿದೆ. ಹಾಗೂ ರಾಷ್ಟ್ರದಲ್ಲಿ ಚೇತರಿಕೆ ಪ್ರಮಾಣ 98.81 ಪ್ರತಿಶತದಷ್ಟಿದೆ ಎಂದು ಹೇಳಲಾಗಿದೆ. ಸಾವಿನ ಪ್ರಮಾಣ ಶೇಕಡಾ 1.19ರಷ್ಟಿದೆ.

ಇದನ್ನೂ ಓದಿ: ಆರ್ಕ್ಟುರಸ್ ಎಂದರೇನು? ರೋಗ ಉಲ್ಬಣಕ್ಕೆ ಹೇಗೆ ಕಾರಣವಾಗುತ್ತಿದೆ? ರೋಗಲಕ್ಷಣಗಳೇನು? ತಡೆಗಟ್ಟುವಿಕೆ ಹೇಗೆ? ಇಲ್ಲಿದೆ ಮಾಹಿತಿ 

ಸಚಿವಾಲಯದ ವೆಬ್​​ಸೈಟ್​​ ಪ್ರಕಾರ ಒಟ್ಟಾರೆಯಾಗಿ ದೇಶದಲ್ಲಿ 220.67 ಕೋಟಿ ಕೋವಿಡ್​​​ ಲಸಿಕೆಗಳನ್ನು ನೀಡಲಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ