COVID-19: ಭಾರತದಲ್ಲಿ 24 ಗಂಟೆಗಳಲ್ಲಿ 180 ಕೋವಿಡ್​​ ಪತ್ತೆ

ಕೊರೊನಾ ಮುಗಿಯದ ಅಧ್ಯಾಯ ಎಂಬಂತಿದೆ. ಕೇಂದ್ರ ಆರೋಗ್ಯ ಇಲಾಖೆ ಒಂದು ಶಾಕಿಂಗ್ ವರದಿಯನ್ನು ನೀಡಿದೆ. ಇಂದು ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾದ ಬಗ್ಗೆ ಹೊಸ ಅಪ್ಡೇಟ್​​​ನ್ನು ನೀಡಿದೆ. ಸಚಿವಾಲಯ ನೀಡಿದ ಅಂಕಿಅಂಶದ ಪ್ರಕಾರ 24 ಗಂಟೆಗಳಲ್ಲಿ 180 ಕೊರೊನಾ ಪ್ರಕರಣ ಪತ್ತೆಯಾಗಿದೆ. ಇದೀಗ ಕೊರೊನಾ ಸಕ್ರಿಯ ಪ್ರಕರಣದ ಸಂಖ್ಯೆ 744ಕ್ಕೆ ಏರಿಕೆಯಾಗಿದೆ.

COVID-19: ಭಾರತದಲ್ಲಿ 24 ಗಂಟೆಗಳಲ್ಲಿ 180 ಕೋವಿಡ್​​ ಪತ್ತೆ
ಸಾಂದರ್ಭಿಕ ಚಿತ್ರ
Follow us
|

Updated on: Dec 08, 2023 | 4:50 PM

ಕೊರೊನಾ ಮುಗಿಯದ ಅಧ್ಯಾಯ ಎಂಬಂತಿದೆ. ಕೇಂದ್ರ ಆರೋಗ್ಯ ಇಲಾಖೆ ಒಂದು ಶಾಕಿಂಗ್ ವರದಿಯನ್ನು ನೀಡಿದೆ. ಇಂದು ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾದ ಬಗ್ಗೆ ಹೊಸ ಅಪ್ಡೇಟ್​​​ನ್ನು ನೀಡಿದೆ. ಸಚಿವಾಲಯ ನೀಡಿದ ಅಂಕಿಅಂಶದ ಪ್ರಕಾರ 24 ಗಂಟೆಗಳಲ್ಲಿ 180 ಕೊರೊನಾ ಪ್ರಕರಣ ಪತ್ತೆಯಾಗಿದೆ. ಇದೀಗ ಕೊರೊನಾ ಸಕ್ರಿಯ ಪ್ರಕರಣದ ಸಂಖ್ಯೆ 744ಕ್ಕೆ ಏರಿಕೆಯಾಗಿದೆ.

ಸಾವಿನ ಸಂಖ್ಯೆ 5,33,306 ದಾಖಲಾಗಿದೆ ಎಂದು ಇಂದು ಬೆಳಿಗ್ಗೆ 8.00 ಗಂಟೆಗೆ ಆರೋಗ್ಯ ಸಚಿವಾಲಯ ನೀಡಿದ ಡೇಟಾದಲ್ಲಿ ತಿಳಿಸಲಾಗಿದೆ. ದೇಶದಲ್ಲಿ ಕೋವಿಡ್​ ಪ್ರಕರಣಗಳು ಸಂಖ್ಯೆ 4.50 ಕೋಟಿ ಎಂದು ಹೇಳಲಾಗಿದೆ.

ಆರೋಗ್ಯ ಸಚಿವಾಲಯದ ವೆಬ್​​ ಸೈಟ್​​ ಪ್ರಕಾರ, ಕೊರೊನಾದಿಂದ ಚೇತರಿಕೆಗೊಂಡವರ ಸಂಖ್ಯೆ 4,44,68,619ಕ್ಕೆ ಏರಿಕೆಯಾಗಿದೆ. ಹಾಗೂ ರಾಷ್ಟ್ರದಲ್ಲಿ ಚೇತರಿಕೆ ಪ್ರಮಾಣ 98.81 ಪ್ರತಿಶತದಷ್ಟಿದೆ ಎಂದು ಹೇಳಲಾಗಿದೆ. ಸಾವಿನ ಪ್ರಮಾಣ ಶೇಕಡಾ 1.19ರಷ್ಟಿದೆ.

ಇದನ್ನೂ ಓದಿ: ಆರ್ಕ್ಟುರಸ್ ಎಂದರೇನು? ರೋಗ ಉಲ್ಬಣಕ್ಕೆ ಹೇಗೆ ಕಾರಣವಾಗುತ್ತಿದೆ? ರೋಗಲಕ್ಷಣಗಳೇನು? ತಡೆಗಟ್ಟುವಿಕೆ ಹೇಗೆ? ಇಲ್ಲಿದೆ ಮಾಹಿತಿ 

ಸಚಿವಾಲಯದ ವೆಬ್​​ಸೈಟ್​​ ಪ್ರಕಾರ ಒಟ್ಟಾರೆಯಾಗಿ ದೇಶದಲ್ಲಿ 220.67 ಕೋಟಿ ಕೋವಿಡ್​​​ ಲಸಿಕೆಗಳನ್ನು ನೀಡಲಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’