AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

COVID-19: ಭಾರತದಲ್ಲಿ 24 ಗಂಟೆಗಳಲ್ಲಿ 180 ಕೋವಿಡ್​​ ಪತ್ತೆ

ಕೊರೊನಾ ಮುಗಿಯದ ಅಧ್ಯಾಯ ಎಂಬಂತಿದೆ. ಕೇಂದ್ರ ಆರೋಗ್ಯ ಇಲಾಖೆ ಒಂದು ಶಾಕಿಂಗ್ ವರದಿಯನ್ನು ನೀಡಿದೆ. ಇಂದು ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾದ ಬಗ್ಗೆ ಹೊಸ ಅಪ್ಡೇಟ್​​​ನ್ನು ನೀಡಿದೆ. ಸಚಿವಾಲಯ ನೀಡಿದ ಅಂಕಿಅಂಶದ ಪ್ರಕಾರ 24 ಗಂಟೆಗಳಲ್ಲಿ 180 ಕೊರೊನಾ ಪ್ರಕರಣ ಪತ್ತೆಯಾಗಿದೆ. ಇದೀಗ ಕೊರೊನಾ ಸಕ್ರಿಯ ಪ್ರಕರಣದ ಸಂಖ್ಯೆ 744ಕ್ಕೆ ಏರಿಕೆಯಾಗಿದೆ.

COVID-19: ಭಾರತದಲ್ಲಿ 24 ಗಂಟೆಗಳಲ್ಲಿ 180 ಕೋವಿಡ್​​ ಪತ್ತೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Dec 08, 2023 | 4:50 PM

Share

ಕೊರೊನಾ ಮುಗಿಯದ ಅಧ್ಯಾಯ ಎಂಬಂತಿದೆ. ಕೇಂದ್ರ ಆರೋಗ್ಯ ಇಲಾಖೆ ಒಂದು ಶಾಕಿಂಗ್ ವರದಿಯನ್ನು ನೀಡಿದೆ. ಇಂದು ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾದ ಬಗ್ಗೆ ಹೊಸ ಅಪ್ಡೇಟ್​​​ನ್ನು ನೀಡಿದೆ. ಸಚಿವಾಲಯ ನೀಡಿದ ಅಂಕಿಅಂಶದ ಪ್ರಕಾರ 24 ಗಂಟೆಗಳಲ್ಲಿ 180 ಕೊರೊನಾ ಪ್ರಕರಣ ಪತ್ತೆಯಾಗಿದೆ. ಇದೀಗ ಕೊರೊನಾ ಸಕ್ರಿಯ ಪ್ರಕರಣದ ಸಂಖ್ಯೆ 744ಕ್ಕೆ ಏರಿಕೆಯಾಗಿದೆ.

ಸಾವಿನ ಸಂಖ್ಯೆ 5,33,306 ದಾಖಲಾಗಿದೆ ಎಂದು ಇಂದು ಬೆಳಿಗ್ಗೆ 8.00 ಗಂಟೆಗೆ ಆರೋಗ್ಯ ಸಚಿವಾಲಯ ನೀಡಿದ ಡೇಟಾದಲ್ಲಿ ತಿಳಿಸಲಾಗಿದೆ. ದೇಶದಲ್ಲಿ ಕೋವಿಡ್​ ಪ್ರಕರಣಗಳು ಸಂಖ್ಯೆ 4.50 ಕೋಟಿ ಎಂದು ಹೇಳಲಾಗಿದೆ.

ಆರೋಗ್ಯ ಸಚಿವಾಲಯದ ವೆಬ್​​ ಸೈಟ್​​ ಪ್ರಕಾರ, ಕೊರೊನಾದಿಂದ ಚೇತರಿಕೆಗೊಂಡವರ ಸಂಖ್ಯೆ 4,44,68,619ಕ್ಕೆ ಏರಿಕೆಯಾಗಿದೆ. ಹಾಗೂ ರಾಷ್ಟ್ರದಲ್ಲಿ ಚೇತರಿಕೆ ಪ್ರಮಾಣ 98.81 ಪ್ರತಿಶತದಷ್ಟಿದೆ ಎಂದು ಹೇಳಲಾಗಿದೆ. ಸಾವಿನ ಪ್ರಮಾಣ ಶೇಕಡಾ 1.19ರಷ್ಟಿದೆ.

ಇದನ್ನೂ ಓದಿ: ಆರ್ಕ್ಟುರಸ್ ಎಂದರೇನು? ರೋಗ ಉಲ್ಬಣಕ್ಕೆ ಹೇಗೆ ಕಾರಣವಾಗುತ್ತಿದೆ? ರೋಗಲಕ್ಷಣಗಳೇನು? ತಡೆಗಟ್ಟುವಿಕೆ ಹೇಗೆ? ಇಲ್ಲಿದೆ ಮಾಹಿತಿ 

ಸಚಿವಾಲಯದ ವೆಬ್​​ಸೈಟ್​​ ಪ್ರಕಾರ ಒಟ್ಟಾರೆಯಾಗಿ ದೇಶದಲ್ಲಿ 220.67 ಕೋಟಿ ಕೋವಿಡ್​​​ ಲಸಿಕೆಗಳನ್ನು ನೀಡಲಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್