Sign In

By signing in or creating an account, you agree with Associated Broadcasting Company's Terms & Conditions and Privacy Policy.

COVID-19: ಭಾರತದಲ್ಲಿ 24 ಗಂಟೆಗಳಲ್ಲಿ 180 ಕೋವಿಡ್​​ ಪತ್ತೆ

ಕೊರೊನಾ ಮುಗಿಯದ ಅಧ್ಯಾಯ ಎಂಬಂತಿದೆ. ಕೇಂದ್ರ ಆರೋಗ್ಯ ಇಲಾಖೆ ಒಂದು ಶಾಕಿಂಗ್ ವರದಿಯನ್ನು ನೀಡಿದೆ. ಇಂದು ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾದ ಬಗ್ಗೆ ಹೊಸ ಅಪ್ಡೇಟ್​​​ನ್ನು ನೀಡಿದೆ. ಸಚಿವಾಲಯ ನೀಡಿದ ಅಂಕಿಅಂಶದ ಪ್ರಕಾರ 24 ಗಂಟೆಗಳಲ್ಲಿ 180 ಕೊರೊನಾ ಪ್ರಕರಣ ಪತ್ತೆಯಾಗಿದೆ. ಇದೀಗ ಕೊರೊನಾ ಸಕ್ರಿಯ ಪ್ರಕರಣದ ಸಂಖ್ಯೆ 744ಕ್ಕೆ ಏರಿಕೆಯಾಗಿದೆ.

COVID-19: ಭಾರತದಲ್ಲಿ 24 ಗಂಟೆಗಳಲ್ಲಿ 180 ಕೋವಿಡ್​​ ಪತ್ತೆ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Dec 08, 2023 | 4:50 PM

ಕೊರೊನಾ ಮುಗಿಯದ ಅಧ್ಯಾಯ ಎಂಬಂತಿದೆ. ಕೇಂದ್ರ ಆರೋಗ್ಯ ಇಲಾಖೆ ಒಂದು ಶಾಕಿಂಗ್ ವರದಿಯನ್ನು ನೀಡಿದೆ. ಇಂದು ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾದ ಬಗ್ಗೆ ಹೊಸ ಅಪ್ಡೇಟ್​​​ನ್ನು ನೀಡಿದೆ. ಸಚಿವಾಲಯ ನೀಡಿದ ಅಂಕಿಅಂಶದ ಪ್ರಕಾರ 24 ಗಂಟೆಗಳಲ್ಲಿ 180 ಕೊರೊನಾ ಪ್ರಕರಣ ಪತ್ತೆಯಾಗಿದೆ. ಇದೀಗ ಕೊರೊನಾ ಸಕ್ರಿಯ ಪ್ರಕರಣದ ಸಂಖ್ಯೆ 744ಕ್ಕೆ ಏರಿಕೆಯಾಗಿದೆ.

ಸಾವಿನ ಸಂಖ್ಯೆ 5,33,306 ದಾಖಲಾಗಿದೆ ಎಂದು ಇಂದು ಬೆಳಿಗ್ಗೆ 8.00 ಗಂಟೆಗೆ ಆರೋಗ್ಯ ಸಚಿವಾಲಯ ನೀಡಿದ ಡೇಟಾದಲ್ಲಿ ತಿಳಿಸಲಾಗಿದೆ. ದೇಶದಲ್ಲಿ ಕೋವಿಡ್​ ಪ್ರಕರಣಗಳು ಸಂಖ್ಯೆ 4.50 ಕೋಟಿ ಎಂದು ಹೇಳಲಾಗಿದೆ.

ಆರೋಗ್ಯ ಸಚಿವಾಲಯದ ವೆಬ್​​ ಸೈಟ್​​ ಪ್ರಕಾರ, ಕೊರೊನಾದಿಂದ ಚೇತರಿಕೆಗೊಂಡವರ ಸಂಖ್ಯೆ 4,44,68,619ಕ್ಕೆ ಏರಿಕೆಯಾಗಿದೆ. ಹಾಗೂ ರಾಷ್ಟ್ರದಲ್ಲಿ ಚೇತರಿಕೆ ಪ್ರಮಾಣ 98.81 ಪ್ರತಿಶತದಷ್ಟಿದೆ ಎಂದು ಹೇಳಲಾಗಿದೆ. ಸಾವಿನ ಪ್ರಮಾಣ ಶೇಕಡಾ 1.19ರಷ್ಟಿದೆ.

ಇದನ್ನೂ ಓದಿ: ಆರ್ಕ್ಟುರಸ್ ಎಂದರೇನು? ರೋಗ ಉಲ್ಬಣಕ್ಕೆ ಹೇಗೆ ಕಾರಣವಾಗುತ್ತಿದೆ? ರೋಗಲಕ್ಷಣಗಳೇನು? ತಡೆಗಟ್ಟುವಿಕೆ ಹೇಗೆ? ಇಲ್ಲಿದೆ ಮಾಹಿತಿ 

ಸಚಿವಾಲಯದ ವೆಬ್​​ಸೈಟ್​​ ಪ್ರಕಾರ ಒಟ್ಟಾರೆಯಾಗಿ ದೇಶದಲ್ಲಿ 220.67 ಕೋಟಿ ಕೋವಿಡ್​​​ ಲಸಿಕೆಗಳನ್ನು ನೀಡಲಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್