AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಆಯ್ತು, ಈಗ ತನ್ನದೇ ಹಡಗು ಸ್ಫೋಟಿಸಿದ ಇರಾನ್: 19 ಯೋಧರ ದುರ್ಮರಣ!

ಇರಾನ್: ನೌಕಾ ಸಮರಾಭ್ಯಾಸದ ವೇಳೆ ಅಚಾತುರ್ಯದಿಂದ ತನ್ನದೇ ಯುದ್ಧ ಹಡಗನ್ನು ಇರಾನ್ ಸ್ಫೋಟಿಸಿದೆ. ಪರಿಣಾಮ 19 ಇರಾನ್ ನಾವಿಕರು ದುರ್ಮರಣ ಹೊಂದಿದ್ದು, ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಒಮಾನ್ ಕೊಲ್ಲಿಯಲ್ಲಿ ಸೇನಾ ಅಭ್ಯಾಸ ನಡೆಸುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಯುದ್ಧ ಹಡಗು ಸಂಪೂರ್ಣವಾಗಿ ಧ್ವಂಸವಾಗಿದೆ. ಟೆಹ್ರಾನ್​ನ 790 ಮೈಲಿ ದೂರದಲ್ಲಿರುವ ಜಾಸ್ಕ್ ಬಂದರಿನಲ್ಲಿ ಭಾನುವಾರ ಈ ಅವಘಡ ಸಂಭವಿಸಿದೆ. ಈ ವರ್ಷದ ಜನವರಿಯಲ್ಲಿ ಉಕ್ರೇನ್​ಗೆ ಸೇರಿದ ವಿಮಾನವನ್ನು ಇರಾನ್ ಹೊಡೆದುರುಳಿಸಿತ್ತು. ಈ ಘಟನೆಯಲ್ಲಿ ಕನಿಷ್ಠ […]

ವಿಮಾನ ಆಯ್ತು, ಈಗ ತನ್ನದೇ ಹಡಗು ಸ್ಫೋಟಿಸಿದ ಇರಾನ್: 19 ಯೋಧರ ದುರ್ಮರಣ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 11, 2020 | 5:05 PM

Share

ಇರಾನ್: ನೌಕಾ ಸಮರಾಭ್ಯಾಸದ ವೇಳೆ ಅಚಾತುರ್ಯದಿಂದ ತನ್ನದೇ ಯುದ್ಧ ಹಡಗನ್ನು ಇರಾನ್ ಸ್ಫೋಟಿಸಿದೆ. ಪರಿಣಾಮ 19 ಇರಾನ್ ನಾವಿಕರು ದುರ್ಮರಣ ಹೊಂದಿದ್ದು, ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ.

ಒಮಾನ್ ಕೊಲ್ಲಿಯಲ್ಲಿ ಸೇನಾ ಅಭ್ಯಾಸ ನಡೆಸುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಯುದ್ಧ ಹಡಗು ಸಂಪೂರ್ಣವಾಗಿ ಧ್ವಂಸವಾಗಿದೆ. ಟೆಹ್ರಾನ್​ನ 790 ಮೈಲಿ ದೂರದಲ್ಲಿರುವ ಜಾಸ್ಕ್ ಬಂದರಿನಲ್ಲಿ ಭಾನುವಾರ ಈ ಅವಘಡ ಸಂಭವಿಸಿದೆ.

ಈ ವರ್ಷದ ಜನವರಿಯಲ್ಲಿ ಉಕ್ರೇನ್​ಗೆ ಸೇರಿದ ವಿಮಾನವನ್ನು ಇರಾನ್ ಹೊಡೆದುರುಳಿಸಿತ್ತು. ಈ ಘಟನೆಯಲ್ಲಿ ಕನಿಷ್ಠ 176 ಮಂದಿ ಮೃತಪಟ್ಟಿದ್ದರು. ನಂತರ ತನ್ನ ತಪ್ಪನ್ನು ಇರಾನ್ ಒಪ್ಪಿಕೊಂಡಿತ್ತು.

Published On - 5:00 pm, Mon, 11 May 20

Follow Us
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು