AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಆಯ್ತು, ಈಗ ತನ್ನದೇ ಹಡಗು ಸ್ಫೋಟಿಸಿದ ಇರಾನ್: 19 ಯೋಧರ ದುರ್ಮರಣ!

ಇರಾನ್: ನೌಕಾ ಸಮರಾಭ್ಯಾಸದ ವೇಳೆ ಅಚಾತುರ್ಯದಿಂದ ತನ್ನದೇ ಯುದ್ಧ ಹಡಗನ್ನು ಇರಾನ್ ಸ್ಫೋಟಿಸಿದೆ. ಪರಿಣಾಮ 19 ಇರಾನ್ ನಾವಿಕರು ದುರ್ಮರಣ ಹೊಂದಿದ್ದು, ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಒಮಾನ್ ಕೊಲ್ಲಿಯಲ್ಲಿ ಸೇನಾ ಅಭ್ಯಾಸ ನಡೆಸುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಯುದ್ಧ ಹಡಗು ಸಂಪೂರ್ಣವಾಗಿ ಧ್ವಂಸವಾಗಿದೆ. ಟೆಹ್ರಾನ್​ನ 790 ಮೈಲಿ ದೂರದಲ್ಲಿರುವ ಜಾಸ್ಕ್ ಬಂದರಿನಲ್ಲಿ ಭಾನುವಾರ ಈ ಅವಘಡ ಸಂಭವಿಸಿದೆ. ಈ ವರ್ಷದ ಜನವರಿಯಲ್ಲಿ ಉಕ್ರೇನ್​ಗೆ ಸೇರಿದ ವಿಮಾನವನ್ನು ಇರಾನ್ ಹೊಡೆದುರುಳಿಸಿತ್ತು. ಈ ಘಟನೆಯಲ್ಲಿ ಕನಿಷ್ಠ […]

ವಿಮಾನ ಆಯ್ತು, ಈಗ ತನ್ನದೇ ಹಡಗು ಸ್ಫೋಟಿಸಿದ ಇರಾನ್: 19 ಯೋಧರ ದುರ್ಮರಣ!
ಸಾಧು ಶ್ರೀನಾಥ್​
|

Updated on:May 11, 2020 | 5:05 PM

Share

ಇರಾನ್: ನೌಕಾ ಸಮರಾಭ್ಯಾಸದ ವೇಳೆ ಅಚಾತುರ್ಯದಿಂದ ತನ್ನದೇ ಯುದ್ಧ ಹಡಗನ್ನು ಇರಾನ್ ಸ್ಫೋಟಿಸಿದೆ. ಪರಿಣಾಮ 19 ಇರಾನ್ ನಾವಿಕರು ದುರ್ಮರಣ ಹೊಂದಿದ್ದು, ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ.

ಒಮಾನ್ ಕೊಲ್ಲಿಯಲ್ಲಿ ಸೇನಾ ಅಭ್ಯಾಸ ನಡೆಸುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಯುದ್ಧ ಹಡಗು ಸಂಪೂರ್ಣವಾಗಿ ಧ್ವಂಸವಾಗಿದೆ. ಟೆಹ್ರಾನ್​ನ 790 ಮೈಲಿ ದೂರದಲ್ಲಿರುವ ಜಾಸ್ಕ್ ಬಂದರಿನಲ್ಲಿ ಭಾನುವಾರ ಈ ಅವಘಡ ಸಂಭವಿಸಿದೆ.

ಈ ವರ್ಷದ ಜನವರಿಯಲ್ಲಿ ಉಕ್ರೇನ್​ಗೆ ಸೇರಿದ ವಿಮಾನವನ್ನು ಇರಾನ್ ಹೊಡೆದುರುಳಿಸಿತ್ತು. ಈ ಘಟನೆಯಲ್ಲಿ ಕನಿಷ್ಠ 176 ಮಂದಿ ಮೃತಪಟ್ಟಿದ್ದರು. ನಂತರ ತನ್ನ ತಪ್ಪನ್ನು ಇರಾನ್ ಒಪ್ಪಿಕೊಂಡಿತ್ತು.

Published On - 5:00 pm, Mon, 11 May 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್