AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಆಯ್ತು, ಈಗ ತನ್ನದೇ ಹಡಗು ಸ್ಫೋಟಿಸಿದ ಇರಾನ್: 19 ಯೋಧರ ದುರ್ಮರಣ!

ಇರಾನ್: ನೌಕಾ ಸಮರಾಭ್ಯಾಸದ ವೇಳೆ ಅಚಾತುರ್ಯದಿಂದ ತನ್ನದೇ ಯುದ್ಧ ಹಡಗನ್ನು ಇರಾನ್ ಸ್ಫೋಟಿಸಿದೆ. ಪರಿಣಾಮ 19 ಇರಾನ್ ನಾವಿಕರು ದುರ್ಮರಣ ಹೊಂದಿದ್ದು, ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಒಮಾನ್ ಕೊಲ್ಲಿಯಲ್ಲಿ ಸೇನಾ ಅಭ್ಯಾಸ ನಡೆಸುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಯುದ್ಧ ಹಡಗು ಸಂಪೂರ್ಣವಾಗಿ ಧ್ವಂಸವಾಗಿದೆ. ಟೆಹ್ರಾನ್​ನ 790 ಮೈಲಿ ದೂರದಲ್ಲಿರುವ ಜಾಸ್ಕ್ ಬಂದರಿನಲ್ಲಿ ಭಾನುವಾರ ಈ ಅವಘಡ ಸಂಭವಿಸಿದೆ. ಈ ವರ್ಷದ ಜನವರಿಯಲ್ಲಿ ಉಕ್ರೇನ್​ಗೆ ಸೇರಿದ ವಿಮಾನವನ್ನು ಇರಾನ್ ಹೊಡೆದುರುಳಿಸಿತ್ತು. ಈ ಘಟನೆಯಲ್ಲಿ ಕನಿಷ್ಠ […]

ವಿಮಾನ ಆಯ್ತು, ಈಗ ತನ್ನದೇ ಹಡಗು ಸ್ಫೋಟಿಸಿದ ಇರಾನ್: 19 ಯೋಧರ ದುರ್ಮರಣ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 11, 2020 | 5:05 PM

Share

ಇರಾನ್: ನೌಕಾ ಸಮರಾಭ್ಯಾಸದ ವೇಳೆ ಅಚಾತುರ್ಯದಿಂದ ತನ್ನದೇ ಯುದ್ಧ ಹಡಗನ್ನು ಇರಾನ್ ಸ್ಫೋಟಿಸಿದೆ. ಪರಿಣಾಮ 19 ಇರಾನ್ ನಾವಿಕರು ದುರ್ಮರಣ ಹೊಂದಿದ್ದು, ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ.

ಒಮಾನ್ ಕೊಲ್ಲಿಯಲ್ಲಿ ಸೇನಾ ಅಭ್ಯಾಸ ನಡೆಸುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಯುದ್ಧ ಹಡಗು ಸಂಪೂರ್ಣವಾಗಿ ಧ್ವಂಸವಾಗಿದೆ. ಟೆಹ್ರಾನ್​ನ 790 ಮೈಲಿ ದೂರದಲ್ಲಿರುವ ಜಾಸ್ಕ್ ಬಂದರಿನಲ್ಲಿ ಭಾನುವಾರ ಈ ಅವಘಡ ಸಂಭವಿಸಿದೆ.

ಈ ವರ್ಷದ ಜನವರಿಯಲ್ಲಿ ಉಕ್ರೇನ್​ಗೆ ಸೇರಿದ ವಿಮಾನವನ್ನು ಇರಾನ್ ಹೊಡೆದುರುಳಿಸಿತ್ತು. ಈ ಘಟನೆಯಲ್ಲಿ ಕನಿಷ್ಠ 176 ಮಂದಿ ಮೃತಪಟ್ಟಿದ್ದರು. ನಂತರ ತನ್ನ ತಪ್ಪನ್ನು ಇರಾನ್ ಒಪ್ಪಿಕೊಂಡಿತ್ತು.

Published On - 5:00 pm, Mon, 11 May 20

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು