AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಆಯ್ತು, ಈಗ ತನ್ನದೇ ಹಡಗು ಸ್ಫೋಟಿಸಿದ ಇರಾನ್: 19 ಯೋಧರ ದುರ್ಮರಣ!

ಇರಾನ್: ನೌಕಾ ಸಮರಾಭ್ಯಾಸದ ವೇಳೆ ಅಚಾತುರ್ಯದಿಂದ ತನ್ನದೇ ಯುದ್ಧ ಹಡಗನ್ನು ಇರಾನ್ ಸ್ಫೋಟಿಸಿದೆ. ಪರಿಣಾಮ 19 ಇರಾನ್ ನಾವಿಕರು ದುರ್ಮರಣ ಹೊಂದಿದ್ದು, ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಒಮಾನ್ ಕೊಲ್ಲಿಯಲ್ಲಿ ಸೇನಾ ಅಭ್ಯಾಸ ನಡೆಸುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಯುದ್ಧ ಹಡಗು ಸಂಪೂರ್ಣವಾಗಿ ಧ್ವಂಸವಾಗಿದೆ. ಟೆಹ್ರಾನ್​ನ 790 ಮೈಲಿ ದೂರದಲ್ಲಿರುವ ಜಾಸ್ಕ್ ಬಂದರಿನಲ್ಲಿ ಭಾನುವಾರ ಈ ಅವಘಡ ಸಂಭವಿಸಿದೆ. ಈ ವರ್ಷದ ಜನವರಿಯಲ್ಲಿ ಉಕ್ರೇನ್​ಗೆ ಸೇರಿದ ವಿಮಾನವನ್ನು ಇರಾನ್ ಹೊಡೆದುರುಳಿಸಿತ್ತು. ಈ ಘಟನೆಯಲ್ಲಿ ಕನಿಷ್ಠ […]

ವಿಮಾನ ಆಯ್ತು, ಈಗ ತನ್ನದೇ ಹಡಗು ಸ್ಫೋಟಿಸಿದ ಇರಾನ್: 19 ಯೋಧರ ದುರ್ಮರಣ!
ಸಾಧು ಶ್ರೀನಾಥ್​
|

Updated on:May 11, 2020 | 5:05 PM

Share

ಇರಾನ್: ನೌಕಾ ಸಮರಾಭ್ಯಾಸದ ವೇಳೆ ಅಚಾತುರ್ಯದಿಂದ ತನ್ನದೇ ಯುದ್ಧ ಹಡಗನ್ನು ಇರಾನ್ ಸ್ಫೋಟಿಸಿದೆ. ಪರಿಣಾಮ 19 ಇರಾನ್ ನಾವಿಕರು ದುರ್ಮರಣ ಹೊಂದಿದ್ದು, ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ.

ಒಮಾನ್ ಕೊಲ್ಲಿಯಲ್ಲಿ ಸೇನಾ ಅಭ್ಯಾಸ ನಡೆಸುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಯುದ್ಧ ಹಡಗು ಸಂಪೂರ್ಣವಾಗಿ ಧ್ವಂಸವಾಗಿದೆ. ಟೆಹ್ರಾನ್​ನ 790 ಮೈಲಿ ದೂರದಲ್ಲಿರುವ ಜಾಸ್ಕ್ ಬಂದರಿನಲ್ಲಿ ಭಾನುವಾರ ಈ ಅವಘಡ ಸಂಭವಿಸಿದೆ.

ಈ ವರ್ಷದ ಜನವರಿಯಲ್ಲಿ ಉಕ್ರೇನ್​ಗೆ ಸೇರಿದ ವಿಮಾನವನ್ನು ಇರಾನ್ ಹೊಡೆದುರುಳಿಸಿತ್ತು. ಈ ಘಟನೆಯಲ್ಲಿ ಕನಿಷ್ಠ 176 ಮಂದಿ ಮೃತಪಟ್ಟಿದ್ದರು. ನಂತರ ತನ್ನ ತಪ್ಪನ್ನು ಇರಾನ್ ಒಪ್ಪಿಕೊಂಡಿತ್ತು.

Published On - 5:00 pm, Mon, 11 May 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್