AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಆಯ್ತು, ಈಗ ತನ್ನದೇ ಹಡಗು ಸ್ಫೋಟಿಸಿದ ಇರಾನ್: 19 ಯೋಧರ ದುರ್ಮರಣ!

ಇರಾನ್: ನೌಕಾ ಸಮರಾಭ್ಯಾಸದ ವೇಳೆ ಅಚಾತುರ್ಯದಿಂದ ತನ್ನದೇ ಯುದ್ಧ ಹಡಗನ್ನು ಇರಾನ್ ಸ್ಫೋಟಿಸಿದೆ. ಪರಿಣಾಮ 19 ಇರಾನ್ ನಾವಿಕರು ದುರ್ಮರಣ ಹೊಂದಿದ್ದು, ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಒಮಾನ್ ಕೊಲ್ಲಿಯಲ್ಲಿ ಸೇನಾ ಅಭ್ಯಾಸ ನಡೆಸುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಯುದ್ಧ ಹಡಗು ಸಂಪೂರ್ಣವಾಗಿ ಧ್ವಂಸವಾಗಿದೆ. ಟೆಹ್ರಾನ್​ನ 790 ಮೈಲಿ ದೂರದಲ್ಲಿರುವ ಜಾಸ್ಕ್ ಬಂದರಿನಲ್ಲಿ ಭಾನುವಾರ ಈ ಅವಘಡ ಸಂಭವಿಸಿದೆ. ಈ ವರ್ಷದ ಜನವರಿಯಲ್ಲಿ ಉಕ್ರೇನ್​ಗೆ ಸೇರಿದ ವಿಮಾನವನ್ನು ಇರಾನ್ ಹೊಡೆದುರುಳಿಸಿತ್ತು. ಈ ಘಟನೆಯಲ್ಲಿ ಕನಿಷ್ಠ […]

ವಿಮಾನ ಆಯ್ತು, ಈಗ ತನ್ನದೇ ಹಡಗು ಸ್ಫೋಟಿಸಿದ ಇರಾನ್: 19 ಯೋಧರ ದುರ್ಮರಣ!
Follow us
ಸಾಧು ಶ್ರೀನಾಥ್​
|

Updated on:May 11, 2020 | 5:05 PM

ಇರಾನ್: ನೌಕಾ ಸಮರಾಭ್ಯಾಸದ ವೇಳೆ ಅಚಾತುರ್ಯದಿಂದ ತನ್ನದೇ ಯುದ್ಧ ಹಡಗನ್ನು ಇರಾನ್ ಸ್ಫೋಟಿಸಿದೆ. ಪರಿಣಾಮ 19 ಇರಾನ್ ನಾವಿಕರು ದುರ್ಮರಣ ಹೊಂದಿದ್ದು, ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ.

ಒಮಾನ್ ಕೊಲ್ಲಿಯಲ್ಲಿ ಸೇನಾ ಅಭ್ಯಾಸ ನಡೆಸುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಯುದ್ಧ ಹಡಗು ಸಂಪೂರ್ಣವಾಗಿ ಧ್ವಂಸವಾಗಿದೆ. ಟೆಹ್ರಾನ್​ನ 790 ಮೈಲಿ ದೂರದಲ್ಲಿರುವ ಜಾಸ್ಕ್ ಬಂದರಿನಲ್ಲಿ ಭಾನುವಾರ ಈ ಅವಘಡ ಸಂಭವಿಸಿದೆ.

ಈ ವರ್ಷದ ಜನವರಿಯಲ್ಲಿ ಉಕ್ರೇನ್​ಗೆ ಸೇರಿದ ವಿಮಾನವನ್ನು ಇರಾನ್ ಹೊಡೆದುರುಳಿಸಿತ್ತು. ಈ ಘಟನೆಯಲ್ಲಿ ಕನಿಷ್ಠ 176 ಮಂದಿ ಮೃತಪಟ್ಟಿದ್ದರು. ನಂತರ ತನ್ನ ತಪ್ಪನ್ನು ಇರಾನ್ ಒಪ್ಪಿಕೊಂಡಿತ್ತು.

Published On - 5:00 pm, Mon, 11 May 20

ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ