AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1993ರ ಮುಂಬೈ ಸರಣಿ​ ಸ್ಫೋಟದ ಅಪರಾಧಿ ಸೆಂಟ್ರಲ್ ಜೈಲಿನಲ್ಲಿ ಸಾವು

ಮುಂಬೈ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 1993ರ ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಮಹಾರಾಷ್ಟ್ರದ ನಾಸಿಕ್ ಸೆಂಟ್ರಲ್ ಜೈಲಿನಲ್ಲಿ ಹೃದಯಾಘಾತದಿಂದ ಅಪರಾಧಿ ಯೂಸುಫ್ ಮೆಮನ್ ಮೃತಪಟ್ಟಿದ್ದಾರೆ. 1993ರ ಮುಂಬೈ ಸರಣಿ ಸ್ಫೋಟದ ಪ್ರಕರಣ ಸಂಬಂಧ ಅಪರಾಧಿ ಯೂಸುಫ್​ಗೆ ಜೀವಾವಧಿ ಶಿಕ್ಷೆಯನ್ನ ವಿಧಿಸಲಾಗಿತ್ತು. ಈತ ಟೈಗರ್ ಮೆಮನ್, ಯಾಕೂಬ್ ಮೆಮನ್ ಸೋದರನಾಗಿದ್ದಾನೆ. ಸರಣಿ ಬಾಂಬ್ ಸ್ಫೋಟದಲ್ಲಿ 250ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಘಟನೆಯಲ್ಲಿ ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

1993ರ ಮುಂಬೈ ಸರಣಿ​ ಸ್ಫೋಟದ ಅಪರಾಧಿ ಸೆಂಟ್ರಲ್ ಜೈಲಿನಲ್ಲಿ ಸಾವು
ಸಾಧು ಶ್ರೀನಾಥ್​
| Edited By: |

Updated on:Jun 26, 2020 | 7:34 PM

Share

ಮುಂಬೈ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 1993ರ ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಮಹಾರಾಷ್ಟ್ರದ ನಾಸಿಕ್ ಸೆಂಟ್ರಲ್ ಜೈಲಿನಲ್ಲಿ ಹೃದಯಾಘಾತದಿಂದ ಅಪರಾಧಿ ಯೂಸುಫ್ ಮೆಮನ್ ಮೃತಪಟ್ಟಿದ್ದಾರೆ.

1993ರ ಮುಂಬೈ ಸರಣಿ ಸ್ಫೋಟದ ಪ್ರಕರಣ ಸಂಬಂಧ ಅಪರಾಧಿ ಯೂಸುಫ್​ಗೆ ಜೀವಾವಧಿ ಶಿಕ್ಷೆಯನ್ನ ವಿಧಿಸಲಾಗಿತ್ತು. ಈತ ಟೈಗರ್ ಮೆಮನ್, ಯಾಕೂಬ್ ಮೆಮನ್ ಸೋದರನಾಗಿದ್ದಾನೆ. ಸರಣಿ ಬಾಂಬ್ ಸ್ಫೋಟದಲ್ಲಿ 250ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಘಟನೆಯಲ್ಲಿ ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

Published On - 7:16 pm, Fri, 26 June 20

Follow Us
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ