AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1993ರ ಮುಂಬೈ ಸರಣಿ​ ಸ್ಫೋಟದ ಅಪರಾಧಿ ಸೆಂಟ್ರಲ್ ಜೈಲಿನಲ್ಲಿ ಸಾವು

ಮುಂಬೈ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 1993ರ ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಮಹಾರಾಷ್ಟ್ರದ ನಾಸಿಕ್ ಸೆಂಟ್ರಲ್ ಜೈಲಿನಲ್ಲಿ ಹೃದಯಾಘಾತದಿಂದ ಅಪರಾಧಿ ಯೂಸುಫ್ ಮೆಮನ್ ಮೃತಪಟ್ಟಿದ್ದಾರೆ. 1993ರ ಮುಂಬೈ ಸರಣಿ ಸ್ಫೋಟದ ಪ್ರಕರಣ ಸಂಬಂಧ ಅಪರಾಧಿ ಯೂಸುಫ್​ಗೆ ಜೀವಾವಧಿ ಶಿಕ್ಷೆಯನ್ನ ವಿಧಿಸಲಾಗಿತ್ತು. ಈತ ಟೈಗರ್ ಮೆಮನ್, ಯಾಕೂಬ್ ಮೆಮನ್ ಸೋದರನಾಗಿದ್ದಾನೆ. ಸರಣಿ ಬಾಂಬ್ ಸ್ಫೋಟದಲ್ಲಿ 250ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಘಟನೆಯಲ್ಲಿ ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

1993ರ ಮುಂಬೈ ಸರಣಿ​ ಸ್ಫೋಟದ ಅಪರಾಧಿ ಸೆಂಟ್ರಲ್ ಜೈಲಿನಲ್ಲಿ ಸಾವು
ಸಾಧು ಶ್ರೀನಾಥ್​
| Edited By: |

Updated on:Jun 26, 2020 | 7:34 PM

Share

ಮುಂಬೈ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 1993ರ ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಮಹಾರಾಷ್ಟ್ರದ ನಾಸಿಕ್ ಸೆಂಟ್ರಲ್ ಜೈಲಿನಲ್ಲಿ ಹೃದಯಾಘಾತದಿಂದ ಅಪರಾಧಿ ಯೂಸುಫ್ ಮೆಮನ್ ಮೃತಪಟ್ಟಿದ್ದಾರೆ.

1993ರ ಮುಂಬೈ ಸರಣಿ ಸ್ಫೋಟದ ಪ್ರಕರಣ ಸಂಬಂಧ ಅಪರಾಧಿ ಯೂಸುಫ್​ಗೆ ಜೀವಾವಧಿ ಶಿಕ್ಷೆಯನ್ನ ವಿಧಿಸಲಾಗಿತ್ತು. ಈತ ಟೈಗರ್ ಮೆಮನ್, ಯಾಕೂಬ್ ಮೆಮನ್ ಸೋದರನಾಗಿದ್ದಾನೆ. ಸರಣಿ ಬಾಂಬ್ ಸ್ಫೋಟದಲ್ಲಿ 250ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಘಟನೆಯಲ್ಲಿ ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

Published On - 7:16 pm, Fri, 26 June 20

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?