AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kargil Vijay Diwas 2022: ಕಾರ್ಗಿಲ್ ಯುದ್ಧದ ಸಮಯದಲ್ಲಿನ ಭಾವಚಿತ್ರಗಳು ಇಲ್ಲಿವೆ

ಕಾರ್ಗಿಲ್​​ ಯುದ್ಧ 1999 ಮೇ ತಿಂಗಳಲ್ಲಿ ಪ್ರಾರಂಭವಾಗಿ ಜುಲೈ 26 1999ರಂದು ಮುಕ್ತಾಗೊಂಡಿತು. ಈ ಯುದ್ಧದ ನೈಜ ಭಾವಚಿತ್ರಗಳು ಇಲ್ಲಿವೆ

TV9 Web
| Updated By: ವಿವೇಕ ಬಿರಾದಾರ|

Updated on:Jul 26, 2022 | 5:42 PM

Share
ಭಾರತೀಯ ಯೋಧರು ಕಾರ್ಗಿಲ್​​ ಯುದ್ಧದಲ್ಲಿ ಬೋರ್ಫೋರ್ಸ್ ಅಸ್ತ್ರದ ಮೂಲಕ​​ ದಾಳಿ ಮಾಡುತ್ತಿರುವ ದೃಶ್ಯ

1999 india pakistan kargil war photos

1 / 10
ಕಾರ್ಗಿಲ್​ ಯುದ್ಧದ ಸಂದರ್ಭದಲ್ಲಿ ಪಾಕಿಸ್ತಾನಿ ಸೈನಿಕರಿಂದ ಟೈಗರ್​​ ಹಿಲ್​​ ಬೆಟ್ಟವನ್ನು ನಮ್ಮ ಸೈನಿಕರು ಮರು ವಶಪಡಿಸಿಕೊಳ್ಳುತ್ತಿರುವ ದೃಶ್ಯ

1999 india pakistan kargil war photos

2 / 10
 1999 india pakistan kargil war photos

ಭಾರತೀಯ ಸೈನಿಕರು ಯುದ್ಧದ ಸಮಯದಲ್ಲಿ ಯುದ್ಧೋಪಕರಣಗಳನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯ

3 / 10
 1999 india pakistan kargil war photos

ಜನರಲ್​ ವಿಪಿ ಮಲ್ಲಿಕ್ ಕಾರ್ಗಿಲ್​ ಯುದ್ಧದ ಸಮಯದಲ್ಲಿ ಭಾರತೀಯ ಭೂಸೇನೆಯ ಮುಖ್ಯಸ್ಥರಾಗಿದ್ದರು

4 / 10
 1999 india pakistan kargil war photos

ಗುಂಡುಗಳು

5 / 10
 1999 india pakistan kargil war photos

ಯುದ್ಧದಲ್ಲಿ ಪಾಲ್ಗೊಂಡ ಯೋಧರು

6 / 10
 1999 india pakistan kargil war photos

ಕಾರ್ಗಿಲ್​​ ಯುದ್ಧವನ್ನು ಗೆದ್ದ ಮೇಲೆ ಯೋಧರು ಸಂಭ್ರಮಿಸಿದ ಕ್ಷಣ

7 / 10
 1999 india pakistan kargil war photos

ಟೈಗರಲ್​ ಹಿಲ್​ ಗೆದ್ದುಕೊಂಡ ಮೇಲೆ ಯೋಧರು ರಾಷ್ಟ್ರ ಧ್ವಜ ಹಿಡಿದುಕೊಂಡು ಸಂಭ್ರಮಿಸಿದ ಕ್ಷಣ

8 / 10
 1999 india pakistan kargil war photos

ಟೈಗರ್​ ಹಿಲ್​​ ಗೆದ್ದ ನಂತರ ದೇಶದಲ್ಲಿ ಸಂಭ್ರಮಾಚರಣೆ

9 / 10
 1999 india pakistan kargil war photos

ಯುದ್ಧ ಭೂಮಿಯಲ್ಲಿ ಅಂದಿನ ರಕ್ಷಣಾ ಸಚಿವ ಜಾರ್ಜ್​ ಫರ್ನಾಂಡಿಸ್​

10 / 10

Published On - 5:42 pm, Tue, 26 July 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ