AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈ ವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಸಹೋದರರಿಬ್ಬರ ದುರ್ಮರಣ; ರಕ್ಷಣೆಗೆ ಬಂದ ಮೂರನೇಯವನಿಗೂ ಶಾಕ್​

ಮನೆಯ ಟೆರೇಸ್​​ನಲ್ಲಿ ಇದ್ದ ವಿದ್ಯುತ್​ ತಂತಿ ಸ್ಪರ್ಶಿಸಿದ್ದರಿಂದ ಈ ಅವಘಡ ನಡೆದಿದೆ. ಮೊದಲು ಒಬ್ಬಾತನಿಗೆ ಶಾಕ್​ ತಗುಲಿದೆ. ಆತ ಕೂಗಿದ್ದನ್ನು ಕೇಳಿ ಬಂದ ಇನ್ನೊಬ್ಬಾತ ರಕ್ಷಿಸುವ ಸಲುವಾಗಿ ಅವನನ್ನು ಹಿಡಿದುಕೊಂಡಿದ್ದಾನೆ.

ಹೈ ವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಸಹೋದರರಿಬ್ಬರ ದುರ್ಮರಣ; ರಕ್ಷಣೆಗೆ ಬಂದ ಮೂರನೇಯವನಿಗೂ ಶಾಕ್​
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 01, 2021 | 9:26 AM

Share

11 ಸಾವಿರ ವೋಲ್ಟೇಜ್​ ವಿದ್ಯುತ್​ ಇರುವ ವೈರ್​​ ಸ್ಪರ್ಶಿಸಿ ಇಬ್ಬರು ಸೋದರರು ದುರ್ಮರಣಕ್ಕೀಡಾದ ಘಟನೆ ದೆಹಲಿಯ ರೋಹಿಣಿ ಏರಿಯಾದಲ್ಲಿ ನಡೆದಿದೆ. ವಿದ್ಯುತ್​ ತಂತಿಯನ್ನು ಸ್ಪರ್ಶಿಸಿ ಶಾಕ್​ಗೆ ಒಳಗಾಗಿದ್ದ ಇವರಿಬ್ಬರನ್ನೂ ರಕ್ಷಿಸಲು ಇವರ ಇನ್ನೊಬ್ಬ ಸೋದರ ಪ್ರಯತ್ನಿಸಿದಾಗ ಅವರಿಗೂ ಶಾಕ್​ ತಗುಲಿದೆ. ಅದೃಷ್ಟವಶಾತ್​ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರನ್ನು ಗೋವಿಂದ್​ ಮತ್ತು ದೇವೇಂದ್ರ ಎಂದು ಗುರುತಿಸಲಾಗಿದೆ. ಬೇಗಂಪುರದಲ್ಲಿ ಒಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. 

ಮನೆಯ ಟೆರೇಸ್​​ನಲ್ಲಿ ಇದ್ದ ವಿದ್ಯುತ್​ ತಂತಿ ಸ್ಪರ್ಶಿಸಿದ್ದರಿಂದ ಈ ಅವಘಡ ನಡೆದಿದೆ. ಮೊದಲು ಒಬ್ಬಾತನಿಗೆ ಶಾಕ್​ ತಗುಲಿದೆ. ಆತ ಕೂಗಿದ್ದನ್ನು ಕೇಳಿ ಬಂದ ಇನ್ನೊಬ್ಬಾತ ರಕ್ಷಿಸುವ ಸಲುವಾಗಿ ಅವನನ್ನು ಹಿಡಿದುಕೊಂಡಿದ್ದಾನೆ. ಆಗ ಅವನಿಗೂ ವಿದ್ಯುತ್​ ಶಾಕ್​ ತಗುಲಿದೆ. ಇವರಿಬ್ಬರ ಗಲಾಟೆ ಕೇಳಿ ಬಂದ ಮೂರನೇಯವನು ಇವರಿಬ್ಬರ ರಕ್ಷಣೆ ಮಾಡಲು ಮುಂದಾಗಿದ್ದಾನೆ. ಆದರೆ ಅವನಿಗೂ ಶಾಕ್​ ಹೊಡೆದು ಬಿದ್ದಿದ್ದಾನೆ. ಉಳಿದವರಿಬ್ಬರ ಜೀವ ಹೋಗಿದ್ದು, ಮೂರನೇಯವನು ಪಾರಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ಅಂಗಡಿಗಳಿಗೆ ನುಗ್ಗಿ ಲಾಂಗ್ ತೋರಿಸಿ ಸುಲಿಗೆ ಮಾಡಿದ್ದ ಬರ್ನಲ್ ಸಿದ್ದಿಕಿ ಅರೆಸ್ಟ್, ಇವನ ಹೈಡ್ರಾಮಾಕ್ಕೆ ಬೆರಗಾದ ಪೊಲೀಸರು ಜೈಲಿಗಟ್ಟುದ್ರು

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ