Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈ ವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಸಹೋದರರಿಬ್ಬರ ದುರ್ಮರಣ; ರಕ್ಷಣೆಗೆ ಬಂದ ಮೂರನೇಯವನಿಗೂ ಶಾಕ್​

ಮನೆಯ ಟೆರೇಸ್​​ನಲ್ಲಿ ಇದ್ದ ವಿದ್ಯುತ್​ ತಂತಿ ಸ್ಪರ್ಶಿಸಿದ್ದರಿಂದ ಈ ಅವಘಡ ನಡೆದಿದೆ. ಮೊದಲು ಒಬ್ಬಾತನಿಗೆ ಶಾಕ್​ ತಗುಲಿದೆ. ಆತ ಕೂಗಿದ್ದನ್ನು ಕೇಳಿ ಬಂದ ಇನ್ನೊಬ್ಬಾತ ರಕ್ಷಿಸುವ ಸಲುವಾಗಿ ಅವನನ್ನು ಹಿಡಿದುಕೊಂಡಿದ್ದಾನೆ.

ಹೈ ವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಸಹೋದರರಿಬ್ಬರ ದುರ್ಮರಣ; ರಕ್ಷಣೆಗೆ ಬಂದ ಮೂರನೇಯವನಿಗೂ ಶಾಕ್​
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Dec 01, 2021 | 9:26 AM

11 ಸಾವಿರ ವೋಲ್ಟೇಜ್​ ವಿದ್ಯುತ್​ ಇರುವ ವೈರ್​​ ಸ್ಪರ್ಶಿಸಿ ಇಬ್ಬರು ಸೋದರರು ದುರ್ಮರಣಕ್ಕೀಡಾದ ಘಟನೆ ದೆಹಲಿಯ ರೋಹಿಣಿ ಏರಿಯಾದಲ್ಲಿ ನಡೆದಿದೆ. ವಿದ್ಯುತ್​ ತಂತಿಯನ್ನು ಸ್ಪರ್ಶಿಸಿ ಶಾಕ್​ಗೆ ಒಳಗಾಗಿದ್ದ ಇವರಿಬ್ಬರನ್ನೂ ರಕ್ಷಿಸಲು ಇವರ ಇನ್ನೊಬ್ಬ ಸೋದರ ಪ್ರಯತ್ನಿಸಿದಾಗ ಅವರಿಗೂ ಶಾಕ್​ ತಗುಲಿದೆ. ಅದೃಷ್ಟವಶಾತ್​ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರನ್ನು ಗೋವಿಂದ್​ ಮತ್ತು ದೇವೇಂದ್ರ ಎಂದು ಗುರುತಿಸಲಾಗಿದೆ. ಬೇಗಂಪುರದಲ್ಲಿ ಒಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. 

ಮನೆಯ ಟೆರೇಸ್​​ನಲ್ಲಿ ಇದ್ದ ವಿದ್ಯುತ್​ ತಂತಿ ಸ್ಪರ್ಶಿಸಿದ್ದರಿಂದ ಈ ಅವಘಡ ನಡೆದಿದೆ. ಮೊದಲು ಒಬ್ಬಾತನಿಗೆ ಶಾಕ್​ ತಗುಲಿದೆ. ಆತ ಕೂಗಿದ್ದನ್ನು ಕೇಳಿ ಬಂದ ಇನ್ನೊಬ್ಬಾತ ರಕ್ಷಿಸುವ ಸಲುವಾಗಿ ಅವನನ್ನು ಹಿಡಿದುಕೊಂಡಿದ್ದಾನೆ. ಆಗ ಅವನಿಗೂ ವಿದ್ಯುತ್​ ಶಾಕ್​ ತಗುಲಿದೆ. ಇವರಿಬ್ಬರ ಗಲಾಟೆ ಕೇಳಿ ಬಂದ ಮೂರನೇಯವನು ಇವರಿಬ್ಬರ ರಕ್ಷಣೆ ಮಾಡಲು ಮುಂದಾಗಿದ್ದಾನೆ. ಆದರೆ ಅವನಿಗೂ ಶಾಕ್​ ಹೊಡೆದು ಬಿದ್ದಿದ್ದಾನೆ. ಉಳಿದವರಿಬ್ಬರ ಜೀವ ಹೋಗಿದ್ದು, ಮೂರನೇಯವನು ಪಾರಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ಅಂಗಡಿಗಳಿಗೆ ನುಗ್ಗಿ ಲಾಂಗ್ ತೋರಿಸಿ ಸುಲಿಗೆ ಮಾಡಿದ್ದ ಬರ್ನಲ್ ಸಿದ್ದಿಕಿ ಅರೆಸ್ಟ್, ಇವನ ಹೈಡ್ರಾಮಾಕ್ಕೆ ಬೆರಗಾದ ಪೊಲೀಸರು ಜೈಲಿಗಟ್ಟುದ್ರು

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್