AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈ ವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಸಹೋದರರಿಬ್ಬರ ದುರ್ಮರಣ; ರಕ್ಷಣೆಗೆ ಬಂದ ಮೂರನೇಯವನಿಗೂ ಶಾಕ್​

ಮನೆಯ ಟೆರೇಸ್​​ನಲ್ಲಿ ಇದ್ದ ವಿದ್ಯುತ್​ ತಂತಿ ಸ್ಪರ್ಶಿಸಿದ್ದರಿಂದ ಈ ಅವಘಡ ನಡೆದಿದೆ. ಮೊದಲು ಒಬ್ಬಾತನಿಗೆ ಶಾಕ್​ ತಗುಲಿದೆ. ಆತ ಕೂಗಿದ್ದನ್ನು ಕೇಳಿ ಬಂದ ಇನ್ನೊಬ್ಬಾತ ರಕ್ಷಿಸುವ ಸಲುವಾಗಿ ಅವನನ್ನು ಹಿಡಿದುಕೊಂಡಿದ್ದಾನೆ.

ಹೈ ವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಸಹೋದರರಿಬ್ಬರ ದುರ್ಮರಣ; ರಕ್ಷಣೆಗೆ ಬಂದ ಮೂರನೇಯವನಿಗೂ ಶಾಕ್​
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 01, 2021 | 9:26 AM

Share

11 ಸಾವಿರ ವೋಲ್ಟೇಜ್​ ವಿದ್ಯುತ್​ ಇರುವ ವೈರ್​​ ಸ್ಪರ್ಶಿಸಿ ಇಬ್ಬರು ಸೋದರರು ದುರ್ಮರಣಕ್ಕೀಡಾದ ಘಟನೆ ದೆಹಲಿಯ ರೋಹಿಣಿ ಏರಿಯಾದಲ್ಲಿ ನಡೆದಿದೆ. ವಿದ್ಯುತ್​ ತಂತಿಯನ್ನು ಸ್ಪರ್ಶಿಸಿ ಶಾಕ್​ಗೆ ಒಳಗಾಗಿದ್ದ ಇವರಿಬ್ಬರನ್ನೂ ರಕ್ಷಿಸಲು ಇವರ ಇನ್ನೊಬ್ಬ ಸೋದರ ಪ್ರಯತ್ನಿಸಿದಾಗ ಅವರಿಗೂ ಶಾಕ್​ ತಗುಲಿದೆ. ಅದೃಷ್ಟವಶಾತ್​ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರನ್ನು ಗೋವಿಂದ್​ ಮತ್ತು ದೇವೇಂದ್ರ ಎಂದು ಗುರುತಿಸಲಾಗಿದೆ. ಬೇಗಂಪುರದಲ್ಲಿ ಒಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. 

ಮನೆಯ ಟೆರೇಸ್​​ನಲ್ಲಿ ಇದ್ದ ವಿದ್ಯುತ್​ ತಂತಿ ಸ್ಪರ್ಶಿಸಿದ್ದರಿಂದ ಈ ಅವಘಡ ನಡೆದಿದೆ. ಮೊದಲು ಒಬ್ಬಾತನಿಗೆ ಶಾಕ್​ ತಗುಲಿದೆ. ಆತ ಕೂಗಿದ್ದನ್ನು ಕೇಳಿ ಬಂದ ಇನ್ನೊಬ್ಬಾತ ರಕ್ಷಿಸುವ ಸಲುವಾಗಿ ಅವನನ್ನು ಹಿಡಿದುಕೊಂಡಿದ್ದಾನೆ. ಆಗ ಅವನಿಗೂ ವಿದ್ಯುತ್​ ಶಾಕ್​ ತಗುಲಿದೆ. ಇವರಿಬ್ಬರ ಗಲಾಟೆ ಕೇಳಿ ಬಂದ ಮೂರನೇಯವನು ಇವರಿಬ್ಬರ ರಕ್ಷಣೆ ಮಾಡಲು ಮುಂದಾಗಿದ್ದಾನೆ. ಆದರೆ ಅವನಿಗೂ ಶಾಕ್​ ಹೊಡೆದು ಬಿದ್ದಿದ್ದಾನೆ. ಉಳಿದವರಿಬ್ಬರ ಜೀವ ಹೋಗಿದ್ದು, ಮೂರನೇಯವನು ಪಾರಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ಅಂಗಡಿಗಳಿಗೆ ನುಗ್ಗಿ ಲಾಂಗ್ ತೋರಿಸಿ ಸುಲಿಗೆ ಮಾಡಿದ್ದ ಬರ್ನಲ್ ಸಿದ್ದಿಕಿ ಅರೆಸ್ಟ್, ಇವನ ಹೈಡ್ರಾಮಾಕ್ಕೆ ಬೆರಗಾದ ಪೊಲೀಸರು ಜೈಲಿಗಟ್ಟುದ್ರು

Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!