AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈ ವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಸಹೋದರರಿಬ್ಬರ ದುರ್ಮರಣ; ರಕ್ಷಣೆಗೆ ಬಂದ ಮೂರನೇಯವನಿಗೂ ಶಾಕ್​

ಮನೆಯ ಟೆರೇಸ್​​ನಲ್ಲಿ ಇದ್ದ ವಿದ್ಯುತ್​ ತಂತಿ ಸ್ಪರ್ಶಿಸಿದ್ದರಿಂದ ಈ ಅವಘಡ ನಡೆದಿದೆ. ಮೊದಲು ಒಬ್ಬಾತನಿಗೆ ಶಾಕ್​ ತಗುಲಿದೆ. ಆತ ಕೂಗಿದ್ದನ್ನು ಕೇಳಿ ಬಂದ ಇನ್ನೊಬ್ಬಾತ ರಕ್ಷಿಸುವ ಸಲುವಾಗಿ ಅವನನ್ನು ಹಿಡಿದುಕೊಂಡಿದ್ದಾನೆ.

ಹೈ ವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಸಹೋದರರಿಬ್ಬರ ದುರ್ಮರಣ; ರಕ್ಷಣೆಗೆ ಬಂದ ಮೂರನೇಯವನಿಗೂ ಶಾಕ್​
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 01, 2021 | 9:26 AM

Share

11 ಸಾವಿರ ವೋಲ್ಟೇಜ್​ ವಿದ್ಯುತ್​ ಇರುವ ವೈರ್​​ ಸ್ಪರ್ಶಿಸಿ ಇಬ್ಬರು ಸೋದರರು ದುರ್ಮರಣಕ್ಕೀಡಾದ ಘಟನೆ ದೆಹಲಿಯ ರೋಹಿಣಿ ಏರಿಯಾದಲ್ಲಿ ನಡೆದಿದೆ. ವಿದ್ಯುತ್​ ತಂತಿಯನ್ನು ಸ್ಪರ್ಶಿಸಿ ಶಾಕ್​ಗೆ ಒಳಗಾಗಿದ್ದ ಇವರಿಬ್ಬರನ್ನೂ ರಕ್ಷಿಸಲು ಇವರ ಇನ್ನೊಬ್ಬ ಸೋದರ ಪ್ರಯತ್ನಿಸಿದಾಗ ಅವರಿಗೂ ಶಾಕ್​ ತಗುಲಿದೆ. ಅದೃಷ್ಟವಶಾತ್​ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರನ್ನು ಗೋವಿಂದ್​ ಮತ್ತು ದೇವೇಂದ್ರ ಎಂದು ಗುರುತಿಸಲಾಗಿದೆ. ಬೇಗಂಪುರದಲ್ಲಿ ಒಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. 

ಮನೆಯ ಟೆರೇಸ್​​ನಲ್ಲಿ ಇದ್ದ ವಿದ್ಯುತ್​ ತಂತಿ ಸ್ಪರ್ಶಿಸಿದ್ದರಿಂದ ಈ ಅವಘಡ ನಡೆದಿದೆ. ಮೊದಲು ಒಬ್ಬಾತನಿಗೆ ಶಾಕ್​ ತಗುಲಿದೆ. ಆತ ಕೂಗಿದ್ದನ್ನು ಕೇಳಿ ಬಂದ ಇನ್ನೊಬ್ಬಾತ ರಕ್ಷಿಸುವ ಸಲುವಾಗಿ ಅವನನ್ನು ಹಿಡಿದುಕೊಂಡಿದ್ದಾನೆ. ಆಗ ಅವನಿಗೂ ವಿದ್ಯುತ್​ ಶಾಕ್​ ತಗುಲಿದೆ. ಇವರಿಬ್ಬರ ಗಲಾಟೆ ಕೇಳಿ ಬಂದ ಮೂರನೇಯವನು ಇವರಿಬ್ಬರ ರಕ್ಷಣೆ ಮಾಡಲು ಮುಂದಾಗಿದ್ದಾನೆ. ಆದರೆ ಅವನಿಗೂ ಶಾಕ್​ ಹೊಡೆದು ಬಿದ್ದಿದ್ದಾನೆ. ಉಳಿದವರಿಬ್ಬರ ಜೀವ ಹೋಗಿದ್ದು, ಮೂರನೇಯವನು ಪಾರಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ಅಂಗಡಿಗಳಿಗೆ ನುಗ್ಗಿ ಲಾಂಗ್ ತೋರಿಸಿ ಸುಲಿಗೆ ಮಾಡಿದ್ದ ಬರ್ನಲ್ ಸಿದ್ದಿಕಿ ಅರೆಸ್ಟ್, ಇವನ ಹೈಡ್ರಾಮಾಕ್ಕೆ ಬೆರಗಾದ ಪೊಲೀಸರು ಜೈಲಿಗಟ್ಟುದ್ರು

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?