AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈ ವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಸಹೋದರರಿಬ್ಬರ ದುರ್ಮರಣ; ರಕ್ಷಣೆಗೆ ಬಂದ ಮೂರನೇಯವನಿಗೂ ಶಾಕ್​

ಮನೆಯ ಟೆರೇಸ್​​ನಲ್ಲಿ ಇದ್ದ ವಿದ್ಯುತ್​ ತಂತಿ ಸ್ಪರ್ಶಿಸಿದ್ದರಿಂದ ಈ ಅವಘಡ ನಡೆದಿದೆ. ಮೊದಲು ಒಬ್ಬಾತನಿಗೆ ಶಾಕ್​ ತಗುಲಿದೆ. ಆತ ಕೂಗಿದ್ದನ್ನು ಕೇಳಿ ಬಂದ ಇನ್ನೊಬ್ಬಾತ ರಕ್ಷಿಸುವ ಸಲುವಾಗಿ ಅವನನ್ನು ಹಿಡಿದುಕೊಂಡಿದ್ದಾನೆ.

ಹೈ ವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ ಸಹೋದರರಿಬ್ಬರ ದುರ್ಮರಣ; ರಕ್ಷಣೆಗೆ ಬಂದ ಮೂರನೇಯವನಿಗೂ ಶಾಕ್​
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 01, 2021 | 9:26 AM

Share

11 ಸಾವಿರ ವೋಲ್ಟೇಜ್​ ವಿದ್ಯುತ್​ ಇರುವ ವೈರ್​​ ಸ್ಪರ್ಶಿಸಿ ಇಬ್ಬರು ಸೋದರರು ದುರ್ಮರಣಕ್ಕೀಡಾದ ಘಟನೆ ದೆಹಲಿಯ ರೋಹಿಣಿ ಏರಿಯಾದಲ್ಲಿ ನಡೆದಿದೆ. ವಿದ್ಯುತ್​ ತಂತಿಯನ್ನು ಸ್ಪರ್ಶಿಸಿ ಶಾಕ್​ಗೆ ಒಳಗಾಗಿದ್ದ ಇವರಿಬ್ಬರನ್ನೂ ರಕ್ಷಿಸಲು ಇವರ ಇನ್ನೊಬ್ಬ ಸೋದರ ಪ್ರಯತ್ನಿಸಿದಾಗ ಅವರಿಗೂ ಶಾಕ್​ ತಗುಲಿದೆ. ಅದೃಷ್ಟವಶಾತ್​ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರನ್ನು ಗೋವಿಂದ್​ ಮತ್ತು ದೇವೇಂದ್ರ ಎಂದು ಗುರುತಿಸಲಾಗಿದೆ. ಬೇಗಂಪುರದಲ್ಲಿ ಒಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. 

ಮನೆಯ ಟೆರೇಸ್​​ನಲ್ಲಿ ಇದ್ದ ವಿದ್ಯುತ್​ ತಂತಿ ಸ್ಪರ್ಶಿಸಿದ್ದರಿಂದ ಈ ಅವಘಡ ನಡೆದಿದೆ. ಮೊದಲು ಒಬ್ಬಾತನಿಗೆ ಶಾಕ್​ ತಗುಲಿದೆ. ಆತ ಕೂಗಿದ್ದನ್ನು ಕೇಳಿ ಬಂದ ಇನ್ನೊಬ್ಬಾತ ರಕ್ಷಿಸುವ ಸಲುವಾಗಿ ಅವನನ್ನು ಹಿಡಿದುಕೊಂಡಿದ್ದಾನೆ. ಆಗ ಅವನಿಗೂ ವಿದ್ಯುತ್​ ಶಾಕ್​ ತಗುಲಿದೆ. ಇವರಿಬ್ಬರ ಗಲಾಟೆ ಕೇಳಿ ಬಂದ ಮೂರನೇಯವನು ಇವರಿಬ್ಬರ ರಕ್ಷಣೆ ಮಾಡಲು ಮುಂದಾಗಿದ್ದಾನೆ. ಆದರೆ ಅವನಿಗೂ ಶಾಕ್​ ಹೊಡೆದು ಬಿದ್ದಿದ್ದಾನೆ. ಉಳಿದವರಿಬ್ಬರ ಜೀವ ಹೋಗಿದ್ದು, ಮೂರನೇಯವನು ಪಾರಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ಅಂಗಡಿಗಳಿಗೆ ನುಗ್ಗಿ ಲಾಂಗ್ ತೋರಿಸಿ ಸುಲಿಗೆ ಮಾಡಿದ್ದ ಬರ್ನಲ್ ಸಿದ್ದಿಕಿ ಅರೆಸ್ಟ್, ಇವನ ಹೈಡ್ರಾಮಾಕ್ಕೆ ಬೆರಗಾದ ಪೊಲೀಸರು ಜೈಲಿಗಟ್ಟುದ್ರು

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್